June 17, 2025 2:20 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಭಾರತೀಯ ಸೈನಿಕರ ಶ್ರೇಯಸ್ಸಿ ಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ : ಜಮೀರ್ ಅಹಮದ್ ಖಾನ್

ಭಾರತೀಯ ಸೈನಿಕರ ಶ್ರೇಯಸ್ಸಿ ಗಾಗಿ  ಮಸೀದಿಗಳಲ್ಲಿ  ಶುಕ್ರವಾರ ವಿಶೇಷ ಪ್ರಾರ್ಥನೆ : ಜಮೀರ್ ಅಹಮದ್ ಖಾನ್

ಯಾದಗಿರಿ : 9:ಮೇ :25 ಪೆಹಲ್ಗಮ್  ದಾಳಿ ಹಿನ್ನೆಲೆಯಲ್ಲಿ  ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ  ರಾಜ್ಯದ ಎಲ್ಲ ಮಸೀದಿಗಳಲ್ಲಿ  ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price