June 17, 2025 12:48 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಸಂಜೀವ ಕುಮಾರ ಪಾಟೀಲಗೆ ಕರ್ನಾಟಕ ಯುವ ರತ್ನ ಪ್ರಶಸ್ತಿ

ಸಂಜೀವ ಕುಮಾರ ಪಾಟೀಲಗೆ ಕರ್ನಾಟಕ ಯುವ ರತ್ನ ಪ್ರಶಸ್ತಿ 

ಬೆಂಗಳೂರಿನ ಕನ್ನಡ ಭವನ ನಯನ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ 2025ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರು ಮತ್ತು ಪತ್ರಕರ್ತರಾದ ಸಂಜೀವಕುಮಾರ್ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಯುವ ರತ್ನ ಪ್ರಶಸ್ತಿಯನ್ನು ಕನ್ನಡ ಚಲನಚಿತ್ರದ ಹಿರಿಯ ನಟಿರಾದ ಶೃತಿ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು ಕಾರ್ಯಕ್ರಮದಲ್ಲಿ ಡಾ. ಶ್ರೀ ಸಿದ್ದರಾಜು ಸ್ವಾಮೀಜಿಗಳು ಪಾಲನಹಳ್ಳಿ ಮಠ, ಕರ್ನಾಟಕ ಸರ್ಕಾರದ ದೇವರಾಜ್ ಅರಸು ನಿಗಮದ ಅಧ್ಯಕ್ಷರಾದ ಕೀರ್ತಿ ಗಣೇಶ, ಬೆಂಗಳೂರಿನ ಸಮಾಜ ಸೇವಕರದ ಮಹೇಂದ್ರ ಮುನ್ನೋಟ್, ರವಿ ಮಾಹಾದೇವ್, ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಾಧ್ಯಕ್ಷರಾದ ದಯಾನಂದ ಎಂ, ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಎಸ್. ಜಿ, ಕರ್ನಾಟಕ ಪ್ರೆಸ್ ಕ್ಲಬ್ ಮುಖ್ಯಸ್ಥರದ ಗಂಗಾಧರ, ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price