ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!
|

ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!

Zerodha Founder Nithin Kamath : ದೇಶೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕರೆಕ್ಷನ್ ಶುರುವಾಗಿದ್ದು, ಬಿಎಸ್‌ಇ ಸೆನ್ಸೆಕ್ಸ್‌ ಫೆಬ್ರವರಿ ತಿಂಗಳಿನಲ್ಲಿ ಬರೋಬ್ಬರಿ 4000 ಪಾಯಿಂಟ್ಸ್ ನಷ್ಟಗೊಂಡಿದೆ. ಷೇರುಗಳ ಮೌಲ್ಯದಲ್ಲಿ ಭಾರೀ ನಷ್ಟದ ಪರಿಣಾಮ ಬಿಎಸ್‌ಇ ಮಾರ್ಕೆಟ್‌ ಕ್ಯಾಪ್‌ 40 ಲಕ್ಷ ಕೋಟಿ ರೂಪಾಯಿ ಕರಗಿದೆ. ಹೀಗಿರುವಾಗ ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌ ಮಾರುಕಟ್ಟೆಯ ಈಗಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ಭಾರತದ ಷೇರು ಮಾರುಕಟ್ಟೆ ದಿನೇ ದಿನೇ ಹೆಚ್ಚು ಕುಸಿಯತೊಡಗಿದ್ದು, ಫೆಬ್ರವರಿಯಲ್ಲಂತೂ ದೊಡ್ಡ ಕುಸಿತ ಕಂಡಿದೆ. ಸೆನ್ಸೆಕ್ಸ್ 4,000…

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಬೆಂಗಳೂರು, ವಿಜ್ಞಾನ-ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು, ಮುಂದಿನ 10-15 ವರ್ಷಗಳಲ್ಲಿ ತರಗತಿಗಳಿಗೆ ಶಿಕ್ಷಕರ ಆಗತ್ಯವೇ ಇಲ್ಲದಂತೆ ಕೃತಕ ಬುದ್ದಿಮತ್ತೆಯ ಬೋಧನೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ನೆಹರೂ ತಾರಾಲಯ ನೂತನವಾಗಿ ನಿರ್ಮಿಸಿರುವ ಪ್ರೊಫೆಸರ್ ಯು.ಆರ್.ರಾವ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ತಾವು ಸೌದಿ ಆರೇಬಿಯಾಕ್ಕೆ ತೆರಳಿದ್ದು ಅಲ್ಲಿ ಉಪನ್ಯಾಸಕರೊಬ್ಬರ ಜೊತೆ ಮಾತನಾಡುವಾಗ ಮುಂದಿನ 15 ವರ್ಷಗಳಲ್ಲಿ ಮಾನವ ಶಿಕ್ಷಕರ ಅಗತ್ಯವೇ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧುತ ಎಐ ಅನುಸಾರ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮವೊಂದರಲ್ಲಿ…

ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ,-ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ ಅವರ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಇಂದು ದಾಳಿ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಈ ಹಿನ್ನೆಲೆಯಲ್ಲಿ ಲೋಕಾ ಯುಕ್ತ ಅಧಿಕಾರಿಗಳು ಎಸ್‌ಪಿ ಬಿ.ಕೆಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5-ತಂಡಗಳಲ್ಲಿ ದಾಳಿ ನಡೆಸಿ ಹಾಜರಿ ಪುಸ್ತಕ,ಚಲನವಲನ ರಿಜಿಸ್ಟರ್, ಕ್ಯಾಸಿಸ್ಟ‌ರ್ ಪರಿಶೀಲನೆ ನಡೆಸಿದರು. ಡಿವೈಎಸ್ಪಿಗಳಾದ ಗೀತಾ ಬೇನಾಳ, ಹನುಮಂತ್ ರಾಯ್, ಇನ್ನೆ ಕರಳಾದ ಸಂತೋಷ್,ಅರುಣ್ ಕುಮಾರ್. ಸಿದ್ದರಾಯ, ರಾಜಶೇಖರ್…