ಏಪ್ರಿಲ್ 13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಏಪ್ರಿಲ್ 13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.11.ಏ.25-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ  ಏಪ್ರಿಲ್ 13ರಂದು ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊAದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ಸರಾಫ್ ಬಜಾರ್ ಫೀಡರ್: ಸರಾಫ ಬಜಾರ್, ಕ್ಲಾಥ್ ಬಜಾರ್, ಚಪ್ಪಲ ಬಜಾರ, ಹೋಳಿ ಕಟ್ಟಾ, ಮಕ್ತಂಪೂರ್, ಸಂದಾಲ ಗಲ್ಲಿ, ಚಟ್ಟೆವಾಡಿ, ಹೊಸ ಡಂಕಾ, ಸಂತ್ರಾಸ್‌ವಾಡಿ  ಹಾಗೂ ಸುತ್ತಮುತ್ತಲಿನ…

ಏಪ್ರಿಲ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಏಪ್ರಿಲ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.ಏ.11-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಈ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಏಪ್ರಿಲ್ 12ರಂದು ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊoದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ರಾಮನಗರ ಫೀಡರ್: ಸಿದ್ಧೇಶ್ವರ ಕಾಲೋನಿ, ರಾಮ್‌ದೇವ ಕಾಲೋನಿ, ಹಂಜಾ ಕಾಲೋನಿ, ಆಜಾದಪೂರ ರಸ್ತೆ, ರಾಮ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಉಮರ ಕಾಲೋನಿ ಫೀಡರ್:…

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೆ ಸೂಚನೆ

ಯಾದಗಿರಿ : 11.ಏಪ್ರಿಲ್ 25,  : ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಡಾ.ಸುಶೀಲಾ.ಬಿ ಅವರು  ಹೊರಡಿಸಿದ್ದಾರೆ.      ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2025ರ ಏಪ್ರಿಲ್ 15 ರಿಂದ 21ರ ವರೆಗೆ ಮೌಲ್ಯಮಾಪನ ಪ್ರಕ್ರಿಯೆಯು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ.      ಮೌಲ್ಯಮಾಪನ ಕೇಂದ್ರಗಳು…