ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: 644 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಿ.ಎಂ. ಚಾಲನೆ: ಕಲಬುರಗಿಯಲ್ಲಿ ಅಭಿವೃದ್ಧಿಯ ಮಹಾಪೂರ-ಸಿದ್ದರಾಮಯ್ಯ

ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: 644 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಿ.ಎಂ. ಚಾಲನೆ: ಕಲಬುರಗಿಯಲ್ಲಿ ಅಭಿವೃದ್ಧಿಯ ಮಹಾಪೂರ-ಸಿದ್ದರಾಮಯ್ಯ

ಕಲಬುರಗಿ,ಏ.16 : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ವಿನಾಕಾರಣ ವಿರೋಧ ಪಕ್ಷಗಳು ಟೀಕೆ ಮಾಡುವ ಬದಲು ಕಲಬುರಗಿಗೆ ಬಂದು ನೋಡಿದರೆ ಅಭಿವೃದ್ಧಿ ಕಾರ್ಯ ಕಣ್ಣಿಗೆ ಕಾಣುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ 216.53 ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮತ್ತು 6.20 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ…

ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ರಾಜ್ಯಾಧ್ಯಕ್ಷರಾದ ನಾಗೇಶ ಅವರು ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಸದಸ್ಯರಾದ ಮಾಂತಪ್ಪ ಪಾವಡಶೆಟ್ಟಿ,

ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ರಾಜ್ಯಾಧ್ಯಕ್ಷರಾದ ನಾಗೇಶ ಅವರು ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಸದಸ್ಯರಾದ ಮಾಂತಪ್ಪ ಪಾವಡಶೆಟ್ಟಿ,

ಬೆಂಗಳೂರಿನಲ್ಲಿ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ 70ನೇ ವರ್ಷದ ಸಂಭ್ರಮಚರಣೆಯ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ  ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ರಾಜ್ಯಾಧ್ಯಕ್ಷರಾದ ನಾಗೇಶ ಅವರು ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಸದಸ್ಯರಾದ ಮಾಂತಪ್ಪ ಪಾವಡಶೆಟ್ಟಿ, ಅವರಿಗೆ ಕರ್ನಾಟಕ ರಾಜ್ಯಮಟ್ಟದ 2025 ನೇ ಸಾಲಿನ ಛಾಯಾ ಶ್ರೀ ಪ್ರಶಸ್ತಿ ಪುರಸ್ಕಾರ ಪ್ರಶಸ್ತಿ ನೀಡಿ ಸನ್ಮಾನಿಸಿದರು ಕಾರ್ಯಕ್ರಮದಲ್ಲಿಎ ಎಮ್ ಮುರಳಿ ಬೆಂಗಳೂರು, ಮಾದೇವ್ ಬೆಂಗಳೂರು, ಮತ್ತು ಅನೇಕ ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ 134ನೇ ತಾಲೂಕ ಮಟ್ಟದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಚಿಂಚೋಳಿ ಪಟ್ಟಣದ ಪೋಲಕಪಳ್ಳಿ ಹರವಲಯದ ಪ್ರವಾಸಿಗ ಮಂದಿರದಲ್ಲಿ ಜಯಂತೋತ್ಸವ.

ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ 134ನೇ ತಾಲೂಕ ಮಟ್ಟದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಚಿಂಚೋಳಿ ಪಟ್ಟಣದ ಪೋಲಕಪಳ್ಳಿ ಹರವಲಯದ ಪ್ರವಾಸಿಗ ಮಂದಿರದಲ್ಲಿ ಜಯಂತೋತ್ಸವ.

ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ 134ನೇ ತಾಲೂಕ ಮಟ್ಟದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಚಿಂಚೋಳಿ ಪಟ್ಟಣದ ಪೋಲಕಪಳ್ಳಿ ಹರವಲಯದ ಪ್ರವಾಸಿಗ ಮಂದಿರದಲ್ಲಿ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಹೋಡೆಬೀರನಳ್ಳಿ, ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ದೋಸ್ತಿ ಮತ್ತು ಜಯಂತೋತ್ಸವದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು  ಪತ್ರಿಕಾಗೋಷ್ಠಿ ಉದ್ದೇಶ ಜಯಂತೋತ್ಸವ ಸಮಿತಿಯ  ಸಮಾಜದ ಮುಖಂಡರಾದ ಗೌತಮ್ ಬೊಮ್ಮಳ್ಳಿ, ಅವರು ಮಾತನಾಡಿ ಏಪ್ರಿಲ್ 29ನೇ ತಾರೀಕು ರಂದು ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ…