ಪಾಕಿಸ್ತಾನದ ರಾಜಧಾನಿಗೇ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ವಾಯುದಾಳಿ

ಪಾಕಿಸ್ತಾನದ ರಾಜಧಾನಿಗೇ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ವಾಯುದಾಳಿ

ಪಾಕಿಸ್ತಾನದ ಹಲವು ನಗರಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಕೆಲವೇ ನಿಮಿಷಗಳ ಮೊದಲು ಭಾರತೀಯ ಸೇನೆ ಪಾಕಿಸ್ತಾನದ 3 ಎಡಬ್ಲ್ಯುಎಸಿಎಸ್‌ ಅನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನದ ದಾಳಿ ತೀವ್ರಗೊಂಡಿದ್ದು, ಭಾರತ ಪ್ರತೀಕಾರವಾಗಿ ಲಾಹೋರ್ ಮತ್ತು ಸಿಯಾಲ್‌ಕೋಟ್, ಇಸ್ಲಾಮಾಬಾದ್ ಮೇಲೆ ಕೂಡ ದಾಳಿ ನಡೆಸಿದೆ. ನಿನ್ನೆ ರಾತ್ರಿಯಿಂದ ಈಗಿನವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ 4 ಬಾರಿ ದಾಳಿ-ಪ್ರತಿದಾಳಿ ನಡೆದಿರುವುದರಿಂದ ಗಡಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ನವದೆಹಲಿ, ಮೇ 8: ನಿನ್ನೆ ಎಲ್ಒಸಿಯಲ್ಲಿ ಪಾಕಿಸ್ತಾನದ ಸೇನೆ ದಾಳಿ ನಡೆಸಿ…

ಡಾ. ಪಿ. ಎಸ್. ಶಂಕರ ಅವರ ಲೇಖನಿಯಿಂದ ಮೂಡಿ ಬಂದ ಕನ್ನಡ ವೈದ್ಯಕೀಯ ವಿಶ್ವಕೋಶದ 3ನೇ ಆವೃತ್ತಿ.

ಡಾ. ಪಿ. ಎಸ್. ಶಂಕರ ಅವರ ಲೇಖನಿಯಿಂದ ಮೂಡಿ ಬಂದ ಕನ್ನಡ ವೈದ್ಯಕೀಯ ವಿಶ್ವಕೋಶದ 3ನೇ ಆವೃತ್ತಿ.

ಪ್ರಖ್ಯಾತ ವೈದ್ಯಕೀಯ ಶಿಕ್ಷಕ ಮತ್ತು ವೈದ್ಯಶಾಸ್ತçದ ಪ್ರಾಧ್ಯಾಪಕ ಡಾ. ಪಿ. ಎಸ್. ಶಂಕರ್ ಅವರು ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಮತ್ತೊಂದು ಅಪರೂಪದ ಮೈಲಿಗಲ್ಲು ಸಾಧಿಸಿದ್ದಾರೆ. ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯವು 1995 ರಲ್ಲಿ ಪ್ರಕಟಿಸಿದ ವೈದ್ಯ ವಿಶ್ವಕೋಶ ಪುಸ್ತಕದ ಮೊದಲ ಆವೃತ್ತಿ ಹಾಗೂ 2025ರಲ್ಲಿ ಬಿಡುಗಡೆಯಾದ ವೈದ್ಯ ವಿಶ್ವಕೋಶದ ಮೂರನೇ ಆವೃತ್ತಿಯೊಂದಿಗೆ ಅವರು ಮೂರು ದಶಕಗಳ ಕಾಲ ಕನ್ನಡದಲ್ಲಿ ಪ್ರಕಟವಾದ ಮೊದಲ ವೈದ್ಯಕೀಯ ವಿಶ್ವಕೋಶದ ಮೂರು ಆವೃತ್ತಿಗಳನ್ನು ಸಂಪಾದಿಸುವ ಮೂಲಕ ಮತ್ತೊಂದು ಪ್ರತಿಷ್ಠಿತ…

ಜೀನೂರು ಕ್ಯಾಂಪಿನಲ್ಲಿ ಆರೋಗ್ಯ ತಪಾಸಣೆ ಶಿಬಿರ

ಜೀನೂರು ಕ್ಯಾಂಪಿನಲ್ಲಿ ಆರೋಗ್ಯ ತಪಾಸಣೆ ಶಿಬಿರ

ರಾಯಚೂರು 08.ಮೇ 25: ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ್ ಗ್ರಾಮ ಪಂಚಾಯಿತಿಯ ಜೀನೂರು ಕ್ಯಾಂಪಿನಲ್ಲಿ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಮಿಕರಿಗಾಗಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.ಈ ವೇಳೆ ಪೋತ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಗುರುನಾಥ ರೆಡ್ಡಿ ಅವರು ಮಾತನಾಡಿ, ಕೂಲಿಕಾರರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು, ಉಚಿತ ಚಿಕಿತ್ಸೆ ಮತ್ತು ಔಷಧ ನೀಡಲಾಗುತ್ತಿದ್ದು, ಶಿಬಿರದ ಲಾಭ ಪಡೆಯಬೇಕೆಂದರು.ಈ ವೇಳೆ ನರೇಗಾ ತಾಲೂಕು ಸಂಯೋಜಕ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: 2025-26ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಾಗ್ಯಶ್ರೀ ಕುಂಬಾರ ಅವರು ತಿಳಿಸಿದ್ದಾರೆ.      ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರ ಪತ್ರದನ್ವಯ 2025-26ನೇ ಸಾಲಿನ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ…

ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು : ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಬೇವಿನಹಳ್ಳಿ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುದಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಚನ್ನಬಸಪ್ಪ ಅವರು ತಿಳಿಸಿದ್ದಾರೆ.      ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬೇವಿನಹಳ್ಳಿ ಕ್ರಾಸ್ ಇಲ್ಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗಕ್ಕೆ ಪಿ.ಸಿ.ಎಂ.ಬಿ…