ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,10.ಮೇ.25-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ 5,530 ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ  ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್. ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆಯೆ ಪ್ರಮುಖ ಕಾರಣ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಳ ಮೀಸಲಾತಿ ಸಮೀಕ್ಷೆ ನಂತರ ಶಿಕ್ಷಕರ ನೇಮಕಾತಿಯಾಗಿ ಸಮಸ್ಯೆ ಬಗೆಹರಿಯಲಿದೆ. ಖಾಯಂ ಶಿಕ್ಷಕರು ಇಲ್ಲದಕ್ಕಾಗಿಯೇ…

ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಎಂಜನಿಯರುಗಳಿಗೆ ನಿರ್ದೇಶನ

ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಎಂಜನಿಯರುಗಳಿಗೆ ನಿರ್ದೇಶನ

ಬೆಂಗಳೂರು, 25.ಮೇ 10:- ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸೆ ್ತಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪಂಚಾಯತ್ ರಾಜ್ ಇಲಾಖೆಯ ಎಂಜನಿಯರುಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪಂಚಾಯತ್ ರಾಜ್ ಎಂಜನಿಯರಿAಗ್ ಇಲಾಖೆ ಹಾಗೂ…

ಬೀದರ ಸುದ್ದಿ..

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ=================ಬೀದರ ಮೇ.10:- 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ದಿನಾಂಕ: 26-05-2025 ರಿಂದ 02-06-2025ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಕಾರಣ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಜಿಲ್ಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.12 ರಂದು ವಿದ್ಯುತ್ ವ್ಯತ್ಯಯ===========ಬೀದರ  ಮೇ.10:- ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿ…