ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ಸಮಾಜದ ಹಿರಿಯ ಮುಖಂಡರಾದ ಶ್ರೀ ಗೋಪಾಲ್ ರಾವ್ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸುಂದರ್ ಸಾಗರ್ ರವರಿಗೆ ಸನ್ಮಾನ ಮಾಡಲಾಯಿತು ಹಾಗೂ ತಾಲೂಕು ಮಾದಿಗ ದಂಡೋರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು *ಮಾದಿಗ ದಂಡೋರ ತಾಲೂಕು ಸಮಿತಿ ಚಿಂಚೋಳಿ* ಗೌರವ ಅಧ್ಯಕ್ಷರಾಗಿ ಶ್ರೀ ಕಾಶಿನಾಥ್ ಮಾಸ್ಟರ್ ಬೀರನಳ್ಳಿ ತಾಲೂಕು ಅಧ್ಯಕ್ಷರಾಗಿ ಶ್ರೀ ಮಲ್ಲು ಕೋಡಂಬಲ್ ಉಪಾಧ್ಯಕ್ಷರಾಗಿ ಶ್ರೀ ಸುಸಿಲ್ ಐನೋಳಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ…

ಅಫಜಲಪುರ 01 ಅಂಗನವಾಡಿ  ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ,ಮೇ.19-2022-23ನೇ ಸಾಲಿಗೆ ಅಫಜಲಪೂರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.         ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ 2025ರ ಮೇ 28ರÀ ಮಧ್ಯಾಹ್ನ 1.30 ಗಂಟೆಯೊಳಗಾಗಿ ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಅವರು…

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕಕ್ಕೆ “ಯುವನಿಧಿ” ಸಹಕಾರಿ

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕಕ್ಕೆ “ಯುವನಿಧಿ” ಸಹಕಾರಿ

ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಇಂತಹ ಯುವ ಸಮೂಹಕ್ಕೆ ಅಗತ್ಯ ಕೌಶಲ್ಯ ನೀಡಿ ಉದ್ಯೋಗ ದೊರಕಿಸಬೇಕೆಂಬುವುದು ಕರ್ನಾಟಕ ಸರ್ಕಾರದ ಸದಾಶಯವಾಗಿದೆ. ಹೆತ್ತ ಪಾಲಕರಿಗೆ ವಿದ್ಯಾವಂತ ಮಕ್ಕಳು ಹೊರೆಯಾಗಬಾರದು ಎನ್ನುವ ದೃಷ್ಠಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಬೆಳಕಾಗಿ ರಾಜ್ಯ ಸರ್ಕಾರ “ಯುವ ನಿಧಿ” ಯೋಜನೆ ಜಾರಿಗೊಳಿಸಿದ್ದು, ಇದು ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಮೆಟ್ಟಿಲಾಗಿ ಪರಿಣಮಿಸಿದಲ್ಲದೆ ಅವರ ಬದುಕಿನಲ್ಲಿ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ.ಪಂಚ ಗ್ಯಾರಂಟಿಯಲ್ಲಿ ಒಂದಾಗಿರುವ ಯುವ ನಿಧಿ ಯೋಜನೆ ಯುವ ಸಮೂಹವನ್ನೇ ಕೇಂದ್ರಿಕರಿಸಿ ರೂಪಿಸಲಾಗಿದೆ. ಪದವಿ ಪಾಸಾದವರಿಗೆ ಮಾಸಿಕ ₹…

ಸರಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ  ಕುರಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ  ಕುರಿತು.

ಮೇ 19 ರಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ ಬೀದರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ 19 ರಂದು ಆಯೋಜಿಸಲಾಗಿದೆ.ಕಾಲೇಜಿನ ಆವರಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ ಉಪಸ್ಥಿತಿಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಯಾಗಿ ಲೋಕಸಭಾ ಸದಸ್ಯರಾದ…