ಮುಂಬೈ-ರಾಯಚೂರು ಹಾಗೂ ರಾಯಚೂರು-ಪುಣೆ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ 

ಮುಂಬೈ-ರಾಯಚೂರು ಹಾಗೂ ರಾಯಚೂರು-ಪುಣೆ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ 

ಕಲಬುರಗಿ,ಮೇ.22.-ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಪ್ರಯಾಣಿಕರ ಬೇಡಿಕೆ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೇಂದ್ರ ರೈಲ್ವೆಯು ಸೋಲಾಪುರ ವಿಭಾಗದಿಂದ ಎಲ್.ಟಿ.ಟಿ. ಮುಂಬೈ-ರಾಯಚೂರು ಹಾಗೂ ರಾಯಚೂರು-ಪುಣೆ ಮಾರ್ಗಗಳಲ್ಲಿ ಒನ್ ವೇ ವಿಶೇಷ ರೈಲುಗಳು ಸಂಚರಿಸಲಿವೆ.   ಈ ವಿಶೇಷ ರೈಲುಗಳು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಎಲ್.ಟಿ.ಟಿ. (ಐಖಿಖಿ) ಮುಂಬೈ-ರಾಯಚೂರು ವಿಶೇಷ ರೈಲು (3 ಟ್ರಿಪ್‌ಗಳು).  ರೈಲು ಸಂಖ್ಯೆ 01107 ವಿಶೇಷ ರೈಲು ಇದೇ ಮೇ 22 ಮತ್ತು ಮೇ 24 ರಂದು ಮಧ್ಯಾಹ್ನ…

ಬೆಂಗಳೂರು-ಬೀದರ್ ವಿಶೇಷ ರೈಲು ಕಲಬುರಗಿ ಮತ್ತು ಶಹಾಬಾದ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ

ಬೆಂಗಳೂರು-ಬೀದರ್ ವಿಶೇಷ ರೈಲು ಕಲಬುರಗಿ ಮತ್ತು ಶಹಾಬಾದ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ

ಕಲಬುರಗಿ,ಮೇ.22.-ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಕಲಬುರಗಿ ಮತ್ತು ಶಹಾಬಾದ್ ರೈಲ್ವೆ ನಿಲ್ದಾಣಗಳಲ್ಲಿ Sಒಗಿಖಿ ಬೆಂಗಳೂರು-ಬೀದರ್ ವಿಶೇಷ ರೈಲನ್ನು ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸೋಲಾಪುರ ವಿಭಾಗದ ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.        ಈ ವಿಶೇಷ ರೈಲು  Sಒಗಿಖಿ ಬೆಂಗಳೂರು-ಬೀದರ್ (6 ಟ್ರಿಪ್‌ಗಳು) 06589 ವಿಶೇಷ ರೈಲುಗಳು Sಒಗಿಖಿ ಬೆಂಗಳೂರಿನಿAದ ಮೇ 22, ಮೇ 24 ಹಾಗೂ ಮೇ 26 ರಂದು ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ…

ಕಾಣೆಯಾದ ಯುವಕನ ಪತ್ತೆಗೆ ಮನವಿ

ಕಾಣೆಯಾದ ಯುವಕನ ಪತ್ತೆಗೆ ಮನವಿ

ಕಲಬುರಗಿ,22.ಮೇ.25.-ಸೇಡಂ ತಾಲೂಕಿನ ಮೇದಕ ಗ್ರಾಮದ 31 ವರ್ಷದ ಶಂಕ್ರಪ್ಪ ತಂದೆ ಸಣ್ಣ ನರಸಪ್ಪ ಬಿಚ್ಚಾಲ್ ಇವರು ದಿನಾಂಕ: 18-02-2025 ರಂದು ಬೆಳಿಗ್ಗೆ 10.30 ಗಂಟೆಗೆ ಗುಳಿಗೆ (ಮಾತ್ರೆ) ತರಲು ಕಲಬುರಗಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ಎಂದು ಕಲಬುರಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.   ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 35/2025 ಕಲಂ ರನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಯುವಕನು 5.8 ಅಡಿ ಎತ್ತರ ಇದ್ದು,…