ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಮೀಕ್ಷೆ ಕುರಿತು ಸಭೆ:ಸ್ವಯಂ ದೃಢೀಕರಣದ ಅಥವಾ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮಾಡಿಕೊಳ್ಳಬಹುದಾಗಿದೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಮೀಕ್ಷೆ ಕುರಿತು ಸಭೆ:ಸ್ವಯಂ ದೃಢೀಕರಣದ ಅಥವಾ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮಾಡಿಕೊಳ್ಳಬಹುದಾಗಿದೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ

ಬೀದರ ಮೇ.23:- ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಂಬoಧಕಸಿದoತೆ ಬೇಡ ಜಂಗಮ ಜಾತಿ ಮತ್ತು ಮಾದಿಗ ಜಾತಿಯವರು ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಕುರಿತು ಈಗಾಗಲೇ ಸರ್ಕಾರಕ್ಕೆ ಪತ್ರ ವ್ಯವಹರಿಸಲಾಗಿದೆ ಹಾಗೂ ವಲಸೆ ಹೋಗಿರುವ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ದೃಢೀಕರಣದ ಮೂಲಕ ಅಥವಾ ವಿಶೇಷ ಶಿಬಿರಗಳನ್ನು ನಡೆಸುವ ದಿನಾಂಕಗಳAದು ತಮ್ಮ ಸಮೀಕ್ಷೆಯನ್ನು ಮಾಡಿಕೊಳ್ಳಬಹುದು. ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ…

ಜಿಲ್ಲಾ ಸಮನ್ವಯ ಸಮಿತಿ ಸಭೆ:ಲಾರ್ವಾ ಸಮೀಕ್ಷೆ ತೀವ್ರಗೊಳಿಸಿ, ಈಡಿಸ್ ಉತ್ಪತ್ತಿ ತಾಣ ನಿರ್ಮೂಲನೆ ಮಾಡಿ-ಬಿ.ಫೌಜಿಯಾ ತರನ್ನುಮ್

ಜಿಲ್ಲಾ ಸಮನ್ವಯ ಸಮಿತಿ ಸಭೆ:ಲಾರ್ವಾ ಸಮೀಕ್ಷೆ ತೀವ್ರಗೊಳಿಸಿ, ಈಡಿಸ್ ಉತ್ಪತ್ತಿ ತಾಣ ನಿರ್ಮೂಲನೆ ಮಾಡಿ-ಬಿ.ಫೌಜಿಯಾ ತರನ್ನುಮ್

ಕಲಬುರಗಿ,ಮೇ.22: ಸಾಂಕ್ರಾಮಿಕ ರೋಗ ಡೆಂಗ್ಯೂ ಹರಡಲು ಕಾರಣವಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಬೇಕು ಮತ್ತು ಲಾರ್ವಾ ಸಮೀಕ್ಷೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಜರುಗಿದ ಜಿಲ್ಲಾ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ನಗರಸಭೆ, ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ…

ಓ.ಟಿ.ಆರ್ ಸಂಖ್ಯೆ ಸೃಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ
|

ಓ.ಟಿ.ಆರ್ ಸಂಖ್ಯೆ ಸೃಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ

ರಾಯಚೂರು 23.ಮೆ 25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಓ.ಟಿ.ಆರ್ ಸಂಖ್ಯೆಯನ್ನು ಸೃಜಿಸುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ…