ಬೀದರ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ ಮೇ.26:- 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ  HMIS   ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಸತಿ ನಿಲಯಗಳ ವಿವರ: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ,…

ನೆರೆಹಾವಳಿ, ಪ್ರವಾಹ ಎದುರಾದರೆ ತುರ್ತಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ.

ನೆರೆಹಾವಳಿ, ಪ್ರವಾಹ ಎದುರಾದರೆ ತುರ್ತಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ.

ಕಲಬುರಗಿ: ಮೇ. 23: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಾಗ ನೆರೆಹಾವಳಿ, ಪ್ರವಾಹ,ಹಾಗೂ ಮನೆಹಾನಿಯಾದ ಸಂದರ್ಭದಲ್ಲಿ ಅಧಿಕಾರಿಗಳು ತುರ್ತಾಗಿ ಪರಿಹಾರ ನೀಡಲು ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.         ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2025-26 ನೇ ಸಾಲಿನ ಪೂರ್ವ/ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳು ಕೈಗೊಳ್ಳುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.        ಪ್ರಕೃತಿ ವಿಕೋಪಗಳು ಸಂಭಾವಿಸಿದ್ದ…