ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ.

ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ.

ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಚಿಂಚೋಳಿಯ ಪುರಸಭೆ ಅಧ್ಯಕ್ಷ ಆನಂದಕುಮಾರ ಎನ್ ಟೈಗರ್, ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ ಚಿಂಚೋಳಿ  ಪುರಸಭೆಯ ವಿವಿಧ ವಾರ್ಡ್ ಗಳ  ಹಲವು ಸಮಸ್ಯೆ ಗಳು ಎದುರುಸುತ್ತಿದ್ದು ಜನರ ಸಮಸ್ಯೆಗಳ  ಪರಿಹಾರಕ್ಕೆ ಅನುದಾನದ ಕೊರತೆ ಆಗುತ್ತಿದೆ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸಿಸಿ ರಸ್ತೆಗಳು ಸೇರಿದಂತೆ…

ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ

ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ

ಚಿಂಚೋಳಿ ತಾಲೂಕಿನ ಹಲಕೋಡ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ ಶ್ರಾವಣ ಮಾಸದ ಮೂರನೇ ಸೋಮವಾರ ಜಾತ್ರೆ ಜರುಗುವುದು ಬೆಳಗ್ಗೆ  ಶ್ರೀ ಸಿದ್ದೇಶ್ವರ ದೇವರ ರುದ್ರಾಭಿಷೇಕ ಮತ್ತು ಪೂಜೆ  ಹಾಗೂ ಹಲಕೋಡ ಗ್ರಾಮದಲ್ಲಿ ಬೆಳಗ್ಗೆ 7:00ಗೆ  ಶ್ರೀ ಸಿದ್ದೇಶ್ವರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಂತರ ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಅರ್ಚಕರಾದ ವಿಶ್ವನಾಥ್ ಸ್ವಾಮಿ…