ಶ್ರೀ ಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿರ್ಮತವಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಳಗಿ ತಾಲೂಕಿನ ಶ್ರೀ ಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿರ್ಮತವಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಜಹಿರಭಾದ ಮಲ್ಲಯ್ಯಗಿರಿ, ಹಾಗೂ ದೇಗಲಮಡಿ, ಆಶ್ರಮದಲ್ಲಿ ಪರಮ ಪೂಜ್ಯ ಶ್ರೀ ಡಾ. ಬಸವಲಿಂಗ ಅವಧೂತರು, ದಿವ್ಯ ಸಾನಿಧ್ಯವನ್ನು ವಹಿಸಿಕೊಂಡು ಮಾತನಾಡಿ ಮನುಷ್ಯಗೆ ಶಾಂತಿ ಸಿಗಬೇಕಾದರೆ ಮನುಷ್ಯ ನೂರು ರೂಪಾಯಿ ಗಳಿಸಿದರೆ ಅದರಲ್ಲಿ ಹತ್ತು ರೂಪಾಯಿ ದಹನ ಧರ್ಮವನ್ನು ಮಾಡಿದರೆ ಮಾತ್ರ ಮನುಷ್ಯನಿಗೆ ನೆಮ್ಮದಿ ಸುಖ ದೊರೆಯುತ್ತದೆ ಅದು ಇಂದಿನ ಮಕ್ಕಳಿಗೆ ಒಳ್ಳೆಯ ಶಿಕ್ಷಣ…
Users Today : 0
Users Yesterday : 3
Users Last 7 days : 37