August 4, 2025 10:16 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಭಯೋತ್ಪಾದನಾ ವಿರೋಧಿ ದಿನದ ಪ್ರಯುಕ್ತ ಕೇಂದ್ರ ಕಾರಾಗೃಹದಲ್ಲಿ ಪ್ರಮಾಣ ವಚನ ಸ್ವೀಕಾರ

ಭಯೋತ್ಪಾದನಾ ವಿರೋಧಿ ದಿನದ ಪ್ರಯುಕ್ತ ಕೇಂದ್ರ ಕಾರಾಗೃಹದಲ್ಲಿ ಪ್ರಮಾಣ ವಚನ ಸ್ವೀಕಾರ

ಕಲಬುರಗಿ,ಮೇ.21.-ಭಯೋತ್ಪಾದನಾ ದಿನದ ಪ್ರಯುಕ್ತ ಸರ್ಕಾರ ಹಾಗೂ ಪ್ರಧಾನ ಕಛೇರಿಯ ಆದೇಶದಂತೆ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಬುಧವಾರ    ಕಾರಾಗೃಹದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಕಚೇರಿ ಸಹಾಯಕ ಅಧೀಕ್ಷಕರಾದ   ಚನ್ನಪ್ಪ, ಸಂಸ್ಥೆಯ ವೈದ್ಯಾಧಿಕಾರಿಗಳಾದ ಡಾ|| ರವೀಂದ್ರ ಬನ್ನೇರ್, ಜೈಲರ್‌ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಹಾಗೂ ಕಛೇರಿ ಅಧೀಕ್ಷಕರಾದ   ಗುರುಶೇಶ್ವರ ಶಾಸ್ತಿç, ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಸಂಸ್ಥೆಯ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದರು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price