ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆಗೆ ಶ್ಲಾಘನೆ

ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆಗೆ ಶ್ಲಾಘನೆ

ಜಿನಕೇರಾ ಸರ್ಕಾರಿ ಶಾಲೆಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಹಾಗೂ ಡೆಲ್ ಟೆಕ್ನಾಲಜೀಸ್ – ಸೋಲಾರ್ ಕಮ್ಯುನಿಟಿ ಹಬ್ ಕಾರ್ಯಕ್ರಮದ ಸಹಯೋಗದಲ್ಲಿ AI Makeathon 2025 ಪ್ರೊಜೆಕ್ಟ್ ಶೋಕೆಸ್ ಕಾರ್ಯಕ್ರಮ  ಯಶಸ್ವಿಯಾಗಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸಯ್ಯಪ್ಪ ಮುನಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಹಾಗೂ ಆಧುನಿಕ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿರುವ ಲರ್ನಿಂಗ್ ಲಿಂಕ್ಸ್ ಫೌಂಡೇಶನ್‌ನ ಸೇವೆಯನ್ನು ಶ್ಲಾಘಿಸಿದರು.ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ SDMC ಸದಸ್ಯರು ಪ್ರೊಜೆಕ್ಟ್‌ಗಳನ್ನು ಪರಿಶೀಲಿಸಿ ಉತ್ತಮ ಪ್ರೊಜೆಕ್ಟ್‌ಗಳನ್ನು ಆಯ್ಕೆ ಮಾಡಿ…

ಜಾನಪದ ಸಾಂಸ್ಕ್ರತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಸುದ್ದಿ ಈ ದಿನ ಪತ್ರಿಕೆಯ ಸಂಪಾದಕರಾದ ಶಿವಾನಂದ ಮೆಂತೆ ನೆರವೇರಿಸಿದರು.
|

ಜಾನಪದ ಸಾಂಸ್ಕ್ರತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಸುದ್ದಿ ಈ ದಿನ ಪತ್ರಿಕೆಯ ಸಂಪಾದಕರಾದ ಶಿವಾನಂದ ಮೆಂತೆ ನೆರವೇರಿಸಿದರು.

ಇಂದು ನಗರದ ಕನ್ನಡ ಭವನದಲ್ಲಿ ಆದರ್ಶ ಕಲಾ ಸಾಹಿತ್ಯ ಮತ್ತು ಸಾಂಸ್ಕ್ರತಿಕ ಸಂಘ ಆಯೋಜಿಸಿದ ಜಾನಪದ ಸಾಂಸ್ಕ್ರತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಸುದ್ದಿ ಈ ದಿನಪತ್ರಿಕೆಯ ಸಂಪಾದಕರಾದ ಶಿವಾನಂದ ಮೆಂತೆ ನೆರವೇರಿಸಿದರು. ಪತ್ರಕರ್ತ ರುಕ್ಮೇಶ ಭಂಡಾರಿ, ಬಾಬುರಾವ ಕೋಬಾಳ, ಆದರ್ಶ ಕಲಾ‌ಸಾಂಸ್ಕ್ರತಿಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶರಣಮ್ಮ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

ಡಾ. ಚೆನ್ನವೀರ ಶಿವಾಚಾರ್ಯರು ಸಂಸ್ಥಾನ ಮಠ ಹಾರಕೂಡ -ಚಿಂಚೋಳಿ ಅವರ 63ನೇ ಜನ್ಮದಿನೋತ್ಸವದ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ.

ಡಾ. ಚೆನ್ನವೀರ ಶಿವಾಚಾರ್ಯರು ಸಂಸ್ಥಾನ ಮಠ ಹಾರಕೂಡ -ಚಿಂಚೋಳಿ ಅವರ 63ನೇ ಜನ್ಮದಿನೋತ್ಸವದ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ.

ಚಿಂಚೋಳಿ ಪಟ್ಟಣದ ಚಂದಾಪುರದ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕ ವೀರಶೈವ ಲಿಂಗಾಯತ್ ಸಮಾಜದ ವತಿಯಿಂದ ಕಲ್ಯಾಣ ಕರ್ನಾಟಕ ನಡೆದಾಡುವ ದೇವರು, ಶಿವಾಚಾರ್ಯ ರತ್ನ, ಧರ್ಮ ರತ್ನ, ಸದ್ಧರ್ಮ ಶಿಖಾಮಣಿ, ಪೂಜ್ಯ ಶ್ರೀ ಷ. ಬ್ರ. ಡಾ. ಚೆನ್ನವೀರ ಶಿವಾಚಾರ್ಯರು ಸಂಸ್ಥಾನ ಮಠ ಹಾರಕೂಡ -ಚಿಂಚೋಳಿ ಅವರ 63ನೇ ಜನ್ಮದಿನೋತ್ಸವದ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ  ಚಿಂಚೋಳಿಯ ಸಿಪಿಐ ಕಪಿಲದೇವ ಅವರು ಹಣ್ಣು ಹಂಪಲ ವಿತರಣೆಯನ್ನು ಮಾಡಿದರು ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರಾದ  ಡಾ. ಅಬ್ದುಲ್ ಹಜೀಜ್,…

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ  ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ  ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು

ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ  ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ  ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್  ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು  ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…

ಶ್ರೀ ಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿರ್ಮತವಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿರ್ಮತವಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಳಗಿ ತಾಲೂಕಿನ ಶ್ರೀ ಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿರ್ಮತವಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಜಹಿರಭಾದ ಮಲ್ಲಯ್ಯಗಿರಿ, ಹಾಗೂ ದೇಗಲಮಡಿ, ಆಶ್ರಮದಲ್ಲಿ ಪರಮ ಪೂಜ್ಯ ಶ್ರೀ ಡಾ. ಬಸವಲಿಂಗ ಅವಧೂತರು, ದಿವ್ಯ ಸಾನಿಧ್ಯವನ್ನು ವಹಿಸಿಕೊಂಡು ಮಾತನಾಡಿ ಮನುಷ್ಯಗೆ ಶಾಂತಿ ಸಿಗಬೇಕಾದರೆ ಮನುಷ್ಯ ನೂರು ರೂಪಾಯಿ ಗಳಿಸಿದರೆ ಅದರಲ್ಲಿ ಹತ್ತು ರೂಪಾಯಿ ದಹನ ಧರ್ಮವನ್ನು ಮಾಡಿದರೆ ಮಾತ್ರ ಮನುಷ್ಯನಿಗೆ ನೆಮ್ಮದಿ ಸುಖ ದೊರೆಯುತ್ತದೆ ಅದು ಇಂದಿನ ಮಕ್ಕಳಿಗೆ ಒಳ್ಳೆಯ ಶಿಕ್ಷಣ…

ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ.

ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ.

ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಚಿಂಚೋಳಿಯ ಪುರಸಭೆ ಅಧ್ಯಕ್ಷ ಆನಂದಕುಮಾರ ಎನ್ ಟೈಗರ್, ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ ಚಿಂಚೋಳಿ  ಪುರಸಭೆಯ ವಿವಿಧ ವಾರ್ಡ್ ಗಳ  ಹಲವು ಸಮಸ್ಯೆ ಗಳು ಎದುರುಸುತ್ತಿದ್ದು ಜನರ ಸಮಸ್ಯೆಗಳ  ಪರಿಹಾರಕ್ಕೆ ಅನುದಾನದ ಕೊರತೆ ಆಗುತ್ತಿದೆ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸಿಸಿ ರಸ್ತೆಗಳು ಸೇರಿದಂತೆ…

ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ

ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ

ಚಿಂಚೋಳಿ ತಾಲೂಕಿನ ಹಲಕೋಡ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಲಕೋಡ ಶ್ರೀ ಸಿದ್ದೇಶ್ವರ ದೇವರ ಜಾತ್ರೆಯು ಆಗಸ್ಟ್ 11ನೇ ಸೋಮವಾರ ರಂದು ಜರುಗಲಿದೆ ಶ್ರಾವಣ ಮಾಸದ ಮೂರನೇ ಸೋಮವಾರ ಜಾತ್ರೆ ಜರುಗುವುದು ಬೆಳಗ್ಗೆ  ಶ್ರೀ ಸಿದ್ದೇಶ್ವರ ದೇವರ ರುದ್ರಾಭಿಷೇಕ ಮತ್ತು ಪೂಜೆ  ಹಾಗೂ ಹಲಕೋಡ ಗ್ರಾಮದಲ್ಲಿ ಬೆಳಗ್ಗೆ 7:00ಗೆ  ಶ್ರೀ ಸಿದ್ದೇಶ್ವರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಂತರ ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಅರ್ಚಕರಾದ ವಿಶ್ವನಾಥ್ ಸ್ವಾಮಿ…

ಚಿಂಚೋಳಿ ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ  ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ.

ಚಿಂಚೋಳಿ ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ  ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ.

ಚಿಂಚೋಳಿ ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಕಲಬುರಗಿ ಜಿಲ್ಲಾ  ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಎಸ್. ಪಾಟೀಲ ಕೊಡಲಹಂಗರಗಾ, ಅವರ ಹುಟ್ಟು ಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕ ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ಬಡಿದರ್ಗ ಸಾಹೇಬರ ಸೈಯದ್ ಅಕ್ಬರ್ ಹುಸೇನಿ, ಮತ್ತು ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ ಗಫರ್, ಅವರು ರೋಗಿಗಳೇ ಹಣ್ಣುಗಳನ್ನು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ…

ಕಲಬುರಗಿಯ ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನ.

ಕಲಬುರಗಿಯ ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನ.

ಕಲಬುರಗಿಯ 01-06-25.ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನವರಿಗೆ ಕಲಬುರಗಿಯ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಅವರು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಸನ್ಮಾನವನ್ನು ಮಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಬಿ ಜಿ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷರಾದ ಕಲ್ಯಾಣಪ್ಪ ಪಾಟೀಲ ಮಳಖೇಡ, ಶ್ರೀಶೈಲ ಮೂಳಿ, ನಾಗು ಪಾಟೀಲ, ಸತಿಶಕುಮಾರ ಸಾಹು, ವಿಶ್ವನಾಥ ಪಾಟೀಲ ಸರಡಗಿ, ಇದ್ದರು

ಬೀದರ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ ಮೇ.26:- 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ  HMIS   ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಸತಿ ನಿಲಯಗಳ ವಿವರ: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ,…