ಮಾರ್ಚ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಮಾರ್ಚ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ,10 ಮಾ.25-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಪ್ರಸ್ತುತ10/33/11 ಕೆ.ವಿ. ನಾಲವಾರ ವಿದ್ಯುತ್ ಉಪಕೇಂದ್ರದಲ್ಲಿ ಮೆಂಟೇನನ್ಸ್ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಇದೇ ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ವಿತರಣಾ ಕೇಂದ್ರಗಳಲ್ಲಿ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಶಹಾಬಾದ ಉಪವಿಭಾಗದ 110/33/11 ಕೆ.ವಿ ನಾಲವಾರ ವಿದ್ಯುತ್ ವಿತರಣಾ…

ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೈಕೆ ಸೇವೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ZEISS ಇಂಡಿಯಾದೊಂದಿಗೆ ಒಡಂಬಡಿಕೆ

ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೈಕೆ ಸೇವೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ZEISS ಇಂಡಿಯಾದೊಂದಿಗೆ ಒಡಂಬಡಿಕೆ

• ಕಲಬುರಗಿ ಜಿಲ್ಲೆಯಲ್ಲಿ ʼವಿದ್ಯಾದೃಷ್ಟಿʼ ಕಾರ್ಯಕ್ರಮ• ಕಲಬುರಗಿ ಜಿಲ್ಲೆಯ 8 ತಾಲ್ಲೂಕುಗಳಲ್ಲಿ ನೇತ್ರ ಪರೀಕ್ಷೆ ಆಂದೋಲನ• 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ, ಅಗತ್ಯವಿದ್ದವರಿಗೆ ಉಚಿತ ಕನ್ನಡಕ • 5.32 ಲಕ್ಷ ಮಕ್ಕಳು ಹಾಗೂ 6 ಲಕ್ಷ ವಯಸ್ಕರಿಗೆ ಕಣ್ಣಿನ ಆರೈಕೆ ಬೆಂಗಳೂರು, 6 ಮಾರ್ಚ್ 2025ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದು, ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ…

ರಸ್ತೆ,ಚರಂಡಿ, ಶೌಚಾಲಯಗಳು, ಉದ್ಯಾನವನ್ನ  ದುರಸ್ಥಿಗೊಳಿಸಲು ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಸಮರ್ಪಕವಾಗ ಬಳಸಿಕೊಳ್ಳಲಾಗುತ್ತದೆ.ಪಾಲಿಕೆ	ಆಯುಕ್ತ ಅವಿನಾಶ ಶಿಂಧೆ

ರಸ್ತೆ,ಚರಂಡಿ, ಶೌಚಾಲಯಗಳು, ಉದ್ಯಾನವನ್ನ  ದುರಸ್ಥಿಗೊಳಿಸಲು ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಸಮರ್ಪಕವಾಗ ಬಳಸಿಕೊಳ್ಳಲಾಗುತ್ತದೆ.ಪಾಲಿಕೆ ಆಯುಕ್ತ ಅವಿನಾಶ ಶಿಂಧೆ

ಕಲಬುರಗಿ,4.ಮಾ.24 : ರಸ್ತೆ ಚರಂಡಿಗಳು ಶೌಚಾಲಯಗಳು ಉದ್ಯಾನವನ್ನ ಬೋರವೆಲ್, ದುರಸ್ಥಿ ಮತ್ತು   ಸಾರ್ವಜನಿಕ ಸಮಸ್ಯೆಗಳ ಕುರಿತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಹೇಳಿದರು. ಬುಧುವಾರದಂದು ಟೌನ ಹಾಲಿನಲ್ಲಿ ಮುಂಗಡ ಪತ್ರ ತಯಾರಿಸುವ  ಪೂರ್ವ ಭಾವಿ ಸಭೆ  ಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿ, ಬೀದಿ ನಾಯಿಗಳ ಹಾವಳಿ ತಡೆಯಲು  ಸಿಬ್ಬಂದಿ ಕಾರ್ಯಾಚರಣೆ ಮಾಡಿ ಸಾರ್ವಜನಿಕರಿಗೆ ಆಗುವ ಅನಾಹುತ ತಪ್ಪಿಸಲು ಕ್ರಮವಹಿಸುವುದು ಎಂದು ಹೇಳಿದರು. ಸಿದ್ಧರಾಮಯ್ಯ ಹಿರೇಮಠ ಮಾತನಾಡಿ,   ಮಹಿಳೆಯರಿಗೆ ಶೌಚಾಲಯ ಇರುವುದಿಲ್ಲ, ನಗರದ ಹಸರೀಕರಣಗೊಳಿಸಬೇಕು ಸಾರ್ವಜನಿಕರಿಗೆ…

ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಕಾರ್ಯಕ್ರಮ

ಯಾದಗಿರಿ : 05 ಮಾರ್ಚ್ 25, :  ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ 2025ರ ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನೀರು, ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಚಟುವಟಿಕೆ, ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.      ಮಾರ್ಚ್ 8ರ ಶನಿವಾರ ರಂದು ಅಂತರರಾಷ್ಟಿçÃಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮೀಣ…

ಗ್ರಾಮ ಪಂಚಾಯತ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಆಹ್ವಾನ

ಯಾದಗಿರಿ : 05 ಮಾರ್ಚ್ 25,: ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಹಿಸಲಿವೆ ಈ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಸದ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಕಲಬುರಗಿ ವಿಭಾಗದ ಪಾಲುದಾರಿಕೆ ಸಂಸ್ಥೆವತಿಯಿAದ 2025ರ ಮಾರ್ಚ್ 1 ರಿಂದ 15ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.      ಯಾದಗಿರಿ ತಾಲ್ಲೂಕಿನ ಗ್ರಾಮ ಪಂಚಾಯತಗಳಲ್ಲಿ ಬಾಡಿಯಾಳ, ಕಿಲ್ಲನಕೇರಾ,…