ಫೆಬ್ರವರಿ 24 ರಿಂದ ಕಲಬುರಗಿಯಲ್ಲಿ ರಾಷ್ಟ್ರಮಟ್ಟದ ಬೃಹತ್ ನಮ್ಮ ಸರಸ್ ಮೇಳ- 2025: 20 ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗಿ: ಮೇಳ ಯಶಸ್ಸಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಫೆಬ್ರವರಿ 24 ರಿಂದ ಕಲಬುರಗಿಯಲ್ಲಿ ರಾಷ್ಟ್ರಮಟ್ಟದ ಬೃಹತ್ ನಮ್ಮ ಸರಸ್ ಮೇಳ- 2025: 20 ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗಿ: ಮೇಳ ಯಶಸ್ಸಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ,ಫೆ.20:  ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆಬ್ರವರಿ 24 ರಿಂದ ಮಾರ್ಚ್ 5ರ ವರೆಗೆ 10 ದಿನಗಳ ಕಾಲ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲು ನಿರ್ಧರಿಸಿರುವ ಕಾರಣ ಕೂಡಲೆ ಮೇಳ ಯಶಸ್ಸಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಆಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಬುಧವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ…

ಬೆಂಗಳೂರು ಓಪನ್‌ 2025: ವೈಲ್ಡ್‌ ಕಾರ್ಡ್‌ ಮೂಲಕ ಡ್ರಾಗೆ ಪ್ರವೇಶಿಸಿದ ಯುವ ಧಮ್ನೆ, ಅನುಭವಿ ರಾಮ್‌ ಕುಮಾರ್‌, ಪ್ರಜ್ವಲ್‌ ದೇವ್‌

ಬೆಂಗಳೂರು ಓಪನ್‌ 2025: ವೈಲ್ಡ್‌ ಕಾರ್ಡ್‌ ಮೂಲಕ ಡ್ರಾಗೆ ಪ್ರವೇಶಿಸಿದ ಯುವ ಧಮ್ನೆ, ಅನುಭವಿ ರಾಮ್‌ ಕುಮಾರ್‌, ಪ್ರಜ್ವಲ್‌ ದೇವ್‌

ಬೆಂಗಳೂರು, ಫೆಬ್ರವರಿ 21: ಕಬ್ಬನ್‌ ಪಾರ್ಕ್‌ನ ಕೆಎಸ್‌ಎಲ್‌ ಟಿಎ ಕೋರ್ಟ್‌ನಲ್ಲಿಫೆಬ್ರವರಿ 24ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಎಟಿಪಿ ಚಾಲೆಂಜರ್‌ 125 ಟೂರ್ನಿಯ 9ನೇ ಆವೃತ್ತಿಯ ರೋಚಕ ಟೂರ್ನಿಯಲ್ಲಿಭಾರತದ 17 ವರ್ಷದ ಪ್ರತಿಭೆ ಮಾನಸ್‌ ಧಮ್ನೆ ಮತ್ತು ಅನುಭವಿ ಪ್ರಚಾರಕರಾದ ರಾಮ್‌ ಕುಮಾರ್‌ ರಾಮನಾಥನ್‌ ಮತ್ತು ಎಸ್‌.ಡಿ. ಪ್ರಜ್ವಲ್‌ ದೇವ್‌ ಅವರು ವೈಲ್ಡ್‌ ಕಾರ್ಡ್‌ಗೆ ಪ್ರವೇಶ ಪಡೆದಿದ್ದಾರೆ. ಏತನ್ಮಧ್ಯೆ, ಕ್ರಿಶ್‌ ತ್ಯಾಗಿ ಮತ್ತು ನಿಕಿ ಕಲಿಯಂಡ ಪೂಣಚ್ಚ ಅರ್ಹತಾ ಸುತ್ತಿನಲ್ಲಿ ವೈಲ್ಡ್‌ ಕಾರ್ಡ್‌ ಪ್ರವೇಶಿತರಾಗಿ  ಸ್ಪರ್ಧಿಸಲಿದ್ದು, ಮುಖ್ಯ ಡ್ರಾದಲ್ಲಿಸ್ಥಾನ…

ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ರಾಯಚೂರು ಫೆ 21: ದೇಶದ ಪ್ರಧಾನಮಂತ್ರಿ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಬೇಕೆಂದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಹೇಳಿದರು.    ಫೆ.21ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು.  ದೇಶದ ಹಿಂದುಳಿದ 112 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆ 2018ರಲ್ಲಿ ಜಾರಿಗೊಂಡಿದ್ದು,…

ಯಾದಗಿರಿ: ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವಂತೆ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ , ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ, ದಿನನಿತ್ಯ ಬೆಲೆ ಏರಿಕೆ ಮತ್ತು ಶಾಕ್ ನೀಡುವುದರಲ್ಲಿ ಮಾತ್ರ ಕಾರ್ಯ ಕಾರ್ಯನಿರತವಾಗಿದೆ ಹೊರತು ರಾಜ್ಯದಲ್ಲಿ ಯಾರ…

ಉದ್ಯೋಗ ಮೇಳ:189 ಜನರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ವಿತರಣೆ

ಉದ್ಯೋಗ ಮೇಳ:189 ಜನರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ವಿತರಣೆ

ಕಲಬುರಗಿ,ಫೆ.19:ಇಲ್ಲಿನ ತಾಲೂಕ ಆವರಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು. ಕಲಬುರಗಿ, ಬೆಂಗಳೂರು, ಹೈದ್ರಾಬಾದ, ಪುಣೆಯ ಉದ್ಯೋಗ ನೀಡುವ ಸುಮಾರು 30 ಕಂಪನಿಗಳು ಉದ್ಯೋಗ ಮೇಳ ದಲ್ಲಿ ಭಾಗವಹಿಸಿದ್ದು, ಸುಮಾರು 1,349 ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದರು. ಸ್ಥಳದಲ್ಲಿಯೇ 189 ಜನರು ನೇಮಕವಾಗಿದ್ದು, ಉಳಿದಂತೆ 300 ಅಭ್ಯರ್ಥಿಗಳನ್ನು ಕಂಪನಿಗಳು ಶಾರ್ಟ್ ಲಿಸ್ಟ್ ಮಾಡಿದ್ದು, ಮುಂದೆ ಅವರನ್ನು ಸಂಪರ್ಕಿಸಿ ಅಂತಿಮ ಹಂತದ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದೆಂದು ತಿಳಿಸಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ…

ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಬೆಂಗಳೂರು, ಫೆ.19-ಹವಾಮಾನ ದಲ್ಲಾಗುತ್ತಿರುವ ಬದಲಾವಣೆ ಯಿಂದಾಗಿ ತಾಪಮಾನದಲ್ಲಿ ವ್ಯತ್ಯಾಸವಾಗುತ್ತಿದ್ದು,ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ತೀವ್ರಗೊಂಡಿದೆ. ಬಿಸಿಲನಾಡು ಎಂದೇ ಬಿಂಬಿಸಲಾಗುವ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿ.ಸೆಂ.ನಷ್ಟು ದಾಖಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ 2ರಿಂದ 3ಡಿ.ಸೆಂ.ನಷ್ಟು ತಾಪಮಾನ ಏರಿಕೆಯಾಗುವ ಮುನ್ಸೂಚನೆಗಳಿವೆ. ಚಳಿಗಾಲದಲ್ಲೇ ರಾಜ್ಯಾದ್ಯಂತ ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳಲ್ಲಿ ಸರಾಸರಿಗಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಉಷ್ಣಾಂಶ ಈಗಾಗಲೇ 30 ಡಿ.ಸೆಂ. ಗಡಿ ದಾಟಿದೆ. ಕನಿಷ್ಠ ತಾಪಮಾನವೂ16 ಡಿ.ಸೆಂ.ಗಿಂತ ಹೆಚ್ಚಾಗಿದೆ….

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ರಾಯಚೂರು ಫೆ 20: ಸರ್ವಜ್ಞರು ಸಮಾಜದ ಸುಧಾರಣೆಗೆ ವಚನಗಳ ಮೂಲಕ ಸಾಕಷ್ಟು ಜಾಗೃತಿಯನ್ನು ಮೂಡಿಸಿದ್ದಾರೆ. ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಜೊತೆಗೆ ಪ್ರತಿಯೊಬ್ಬರು ಉತ್ತಮ ಜೀವನವನ್ನು ನಡೆಸಲು ಅನೇಕ ಸಂದೇಶಗಳನ್ನು ಜಗತ್ತಿಗೆ ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕುಂಬಾರ ಸಂಘದ ಅಧ್ಯಕ್ಷ ವೈ.ಸುರೇಂದ್ರಬಾಬು ಹೇಳಿದರು.  ಫೆ.20ರ ಗುರುವಾರ ದಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ…

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಬಳ್ಳಾರಿ,20ಫೆ:ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿAದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ…

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಫೆಬ್ರುವರಿ.25:-ಆಸ್ಪತ್ರೆಗೆ ಬರುವ ಸಾಮಾನ್ಯ ಹಾಗೂ ಬಡ ರೋಗಿಗಳಿಗೆ ಅಗತ್ಯ ತುರ್ತು ಔಷಧಿಗಳು ಲಭ್ಯವಾಗುವಂತೆ ಆರೋಗ್ಯಾಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಇಂದು ಬೀದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹೊರ ರೋಗಿಗಳೊಂದಿಗೆ ಚರ್ಚಿಸಿದರು. ಹಾವು ಕಡಿತಕ್ಕೆ, ನಾಯಿ ಕಡಿತಕ್ಕೆ ಸೇರಿದಂತೆ ತುರ್ತು ಔಷಧಿಗಳನ್ನು ಲಭ್ಯವಾಗುವಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಶಂಕರ ಟಿ. ಅವರಿಗೆ ಸೂಚಿಸಿದರು.

ಕಲಬುರಗಿ: ಅಕ್ರಮ ಗಾಂಜಾ ಸಾಗಾಟ; 45 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ

ಕಲಬುರಗಿ: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯ ಸೊತ್ತನ್ನು ಕಾಳಗಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ ಪಪ್ಪು ಹರಿಶ್ಚಂದ್ರ ಚವ್ಹಾಣ್ (40), ಕೊಡ್ಲಿ ಗ್ರಾಮದ ಮಲ್ಲಯ್ಯ ಮಹಾಬಲೇಶ್ವರ ಪ್ಯಾಟಿನಮನಿ ಬಂಧಿತ ಆರೋಪಿಗಳು. ಕೊಡ್ಲಿ ಗ್ರಾಮಕ್ಕೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡದ ಹತ್ತಿರ ಕಾರಿನಲ್ಲಿ  ಗಾಂಜಾ ಸಾಗಾಣಿಕೆ ಮಾಡುತ್ತಿದ್ದಇವರಿಂದ ಪೊಲೀಸರು 40 ಲಕ್ಷ ಮೌಲ್ಯದ ಗಾಂಜಾ, ಒಂದು ಕಾರು, ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ…