ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೈಕೆ ಸೇವೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ZEISS ಇಂಡಿಯಾದೊಂದಿಗೆ ಒಡಂಬಡಿಕೆ

ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೈಕೆ ಸೇವೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ZEISS ಇಂಡಿಯಾದೊಂದಿಗೆ ಒಡಂಬಡಿಕೆ

• ಕಲಬುರಗಿ ಜಿಲ್ಲೆಯಲ್ಲಿ ʼವಿದ್ಯಾದೃಷ್ಟಿʼ ಕಾರ್ಯಕ್ರಮ• ಕಲಬುರಗಿ ಜಿಲ್ಲೆಯ 8 ತಾಲ್ಲೂಕುಗಳಲ್ಲಿ ನೇತ್ರ ಪರೀಕ್ಷೆ ಆಂದೋಲನ• 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ, ಅಗತ್ಯವಿದ್ದವರಿಗೆ ಉಚಿತ ಕನ್ನಡಕ • 5.32 ಲಕ್ಷ ಮಕ್ಕಳು ಹಾಗೂ 6 ಲಕ್ಷ ವಯಸ್ಕರಿಗೆ ಕಣ್ಣಿನ ಆರೈಕೆ ಬೆಂಗಳೂರು, 6 ಮಾರ್ಚ್ 2025ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದು, ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ…

ರಸ್ತೆ,ಚರಂಡಿ, ಶೌಚಾಲಯಗಳು, ಉದ್ಯಾನವನ್ನ  ದುರಸ್ಥಿಗೊಳಿಸಲು ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಸಮರ್ಪಕವಾಗ ಬಳಸಿಕೊಳ್ಳಲಾಗುತ್ತದೆ.ಪಾಲಿಕೆ	ಆಯುಕ್ತ ಅವಿನಾಶ ಶಿಂಧೆ

ರಸ್ತೆ,ಚರಂಡಿ, ಶೌಚಾಲಯಗಳು, ಉದ್ಯಾನವನ್ನ  ದುರಸ್ಥಿಗೊಳಿಸಲು ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಸಮರ್ಪಕವಾಗ ಬಳಸಿಕೊಳ್ಳಲಾಗುತ್ತದೆ.ಪಾಲಿಕೆ ಆಯುಕ್ತ ಅವಿನಾಶ ಶಿಂಧೆ

ಕಲಬುರಗಿ,4.ಮಾ.24 : ರಸ್ತೆ ಚರಂಡಿಗಳು ಶೌಚಾಲಯಗಳು ಉದ್ಯಾನವನ್ನ ಬೋರವೆಲ್, ದುರಸ್ಥಿ ಮತ್ತು   ಸಾರ್ವಜನಿಕ ಸಮಸ್ಯೆಗಳ ಕುರಿತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಹೇಳಿದರು. ಬುಧುವಾರದಂದು ಟೌನ ಹಾಲಿನಲ್ಲಿ ಮುಂಗಡ ಪತ್ರ ತಯಾರಿಸುವ  ಪೂರ್ವ ಭಾವಿ ಸಭೆ  ಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿ, ಬೀದಿ ನಾಯಿಗಳ ಹಾವಳಿ ತಡೆಯಲು  ಸಿಬ್ಬಂದಿ ಕಾರ್ಯಾಚರಣೆ ಮಾಡಿ ಸಾರ್ವಜನಿಕರಿಗೆ ಆಗುವ ಅನಾಹುತ ತಪ್ಪಿಸಲು ಕ್ರಮವಹಿಸುವುದು ಎಂದು ಹೇಳಿದರು. ಸಿದ್ಧರಾಮಯ್ಯ ಹಿರೇಮಠ ಮಾತನಾಡಿ,   ಮಹಿಳೆಯರಿಗೆ ಶೌಚಾಲಯ ಇರುವುದಿಲ್ಲ, ನಗರದ ಹಸರೀಕರಣಗೊಳಿಸಬೇಕು ಸಾರ್ವಜನಿಕರಿಗೆ…

ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಕಾರ್ಯಕ್ರಮ

ಯಾದಗಿರಿ : 05 ಮಾರ್ಚ್ 25, :  ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ 2025ರ ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನೀರು, ನೈಮಲ್ಯ ಮತ್ತು ಶುಚಿತ್ವದ ವಿಷಯಧಾರಿತ ವಿವಿಧ ಜನ ಜಾಗೃತಿ ಚಟುವಟಿಕೆ, ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.      ಮಾರ್ಚ್ 8ರ ಶನಿವಾರ ರಂದು ಅಂತರರಾಷ್ಟಿçÃಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮೀಣ…

ಗ್ರಾಮ ಪಂಚಾಯತ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಆಹ್ವಾನ

ಯಾದಗಿರಿ : 05 ಮಾರ್ಚ್ 25,: ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಹಿಸಲಿವೆ ಈ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಸದ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಕಲಬುರಗಿ ವಿಭಾಗದ ಪಾಲುದಾರಿಕೆ ಸಂಸ್ಥೆವತಿಯಿAದ 2025ರ ಮಾರ್ಚ್ 1 ರಿಂದ 15ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.      ಯಾದಗಿರಿ ತಾಲ್ಲೂಕಿನ ಗ್ರಾಮ ಪಂಚಾಯತಗಳಲ್ಲಿ ಬಾಡಿಯಾಳ, ಕಿಲ್ಲನಕೇರಾ,…

ಬೈಕ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸಾವು

ಬೈಕ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸಾವು

ಬಂಗಾರಪೇಟೆ, ಮಾ.4 ವೇಗವಾಗಿ ಬಂದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ದುರ್ದೈವಿಗಳಾಗಿದ್ದಾರೆ. ಮೃತ ಘಟನೆಯಲ್ಲಿ ಸುಶ್ಮಿತಾ, ವಿರುತ, ಸುಜಾತ ಸುನಿಲ್ ಎಂಬ ನಾಲ್ವರಿಗೆ…

ಮಾರ್ಚ 12 ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಫೂರ್ವಭಾವಿ ಸಭೆಯಲ್ಲಿ ನಿರ್ಧಾರ

ಮಾರ್ಚ 12 ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಫೂರ್ವಭಾವಿ ಸಭೆಯಲ್ಲಿ ನಿರ್ಧಾರ

ಕಲಬುರಗಿ:04.ಮಾ.25:  ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು  ಸಭೆಯಲ್ಲಿ ನಿರ್ಧಾರಿಸಲಾಯಿತು.ಸೋಮವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಶ್ರೀ ರೇಣುಕಾಚಾರ್ಯ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆಯಲ್ಲಿ ಮಾರ್ಚ 12 ರಂದು ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಉದ್ಯಾನ ವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ  ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರ ಸರಿಯಾದ ಸಮಯಕ್ಕೆ ಹಾಜರಾಗಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲದ ಚುನಾವಣೆಯ ಶಾಖೆಯ ತಹಶೀಲ್ದಾರ ಪಂಪಯ್ಯ ಸಭೆಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9 ಗಂಟೆಗೆ…

ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ 	ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ
|

ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: 04.ಮಾ.25 : ತಂಬಾಕು ಸೇವನೆಯನ್ನು ನಿಯಂತ್ರಿಸಿ     ವ್ಯಕ್ತಿಯು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ  ತಂಬಾಕು ಸೇವನೆಯನ್ನು ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಉಗುಳಿದರೆ ಅಲ್ಲಿನ ಸ್ವಚ್ಚತೆಯನ್ನು ಅಲ್ಲಿನ ಜನರು ಕಾಪಾಡುವರಾರು. ಪ್ರತಿಯೊಬ್ಬ ಸಾರ್ವಜನಿಕರು ಸ್ವಚ್ಚತೆಗೆ ಆದ್ಯತೆಯನ್ನು ನೀಡಿ ತಮ್ಮ ಆರೋಗ್ಯವನು ಕಾಪಾಡಿಕೊಳ್ಳಬೇಕು…

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ

ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿಕೊಳ್ಳುವುದು ಅತಿ ಅವಶ್ಯ ಎಂದು ಶ್ರೀ ಮಹೇಶ್ ರೆಡ್ಡಿ ಎನ್ ಆರ್ ಡಿ ಎಂ ಎಸ್ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಹೇಳಿದರು. ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಬೇನಚಿಂಚೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಬೀದರ್ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಸರ್ ಸಿ ವಿ ರಾಮನ್  ರವರ ಆವಿಷ್ಕಾರದ ಸ್ಮರಣಾರ್ಥವಾಗಿ ಹಮ್ಮಿಕೊಂಡ ವಿಜ್ಞಾನ ದಿನಕ್ಕೆ…

|

ಮಾರ್ಚ್ 15 ರವರೆಗೆ ಪುಸ್ತಕ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ,04.ಮಾ.25.-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಲ್ಲಿ ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕ, ಲೇಖಕ/ಪ್ರಕಾಶಕರು ಪ್ರಕಟಿಸಿರುವ ಪುಸ್ತಕಗಳ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಮಾರ್ಚ್ 15ರ ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 02-03-2025 ರಂದು ನಿಗದಿಪಡಿಸಲಾಗಿತ್ತು. ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕರು ಪುಸ್ತಕ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡುವಂತೆ ಕಲಬುರಗಿ ಕ.ಕ.ಪ್ರ.ಅ.ಮಂಡಳಿ ಕಾರ್ಯದರ್ಶಿಗಳಿಗೆ…