|

ಕನ್ನಡದ ಹೆಸರಾಂತ ನಟರಾದ ಅಭಿನಯ ಚಕ್ರವರ್ತಿ ಬಾದ್ ಷಾ ಕಿಚ್ಚ ಸುದೀಪ್ ಅವರಿಗೆ ಅವರ ಅಭಿಮಾನಿಯಾದ ಕಿಚ್ಚ ಗಿರೀಶ್ ಅವರು ಶ್ರೀ ಕ್ಷೇತ್ರ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯರ ನಿರ್ಗುಣ ಪಾದುಕೆಯ ಫೋಟೋ ಮತ್ತು ಪ್ರಸಾದವನ್ನು ಫೋಟೋವನ್ನು ನೀಡಿ ಅಭಿನಂದಿಸಿದರು.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ
|

ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ

ಕಲಬುರಗಿ,04ಮಾ.25.  ಪ್ರಸಕ್ತ 2024-25ನೇ ಶೈಕ್ಷಣಿಕ ವ³Àðದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಆರಂಭಗೊAಡಿದ್ದು, ಸೋಮವಾರ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದ ಎಂ.ಪಿ.ಎಚ್.ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರದ ಪ್ರತಿ ಕೋಣೆಗೆ ಭೇಟಿ ನೀಡಿದ ಅವರು, ಯಾವುದೇ ರೀತಿಯಲ್ಲಿ ನಕಲಿಗೆ ಇಲ್ಲಿ ಅವಕಾಶ ನೀಡಬಾರದು. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು, ಕಡ್ಡಾಯಾಗಿ ಪ್ರಿಸ್ಕಿಂಗ್ ಮಾಡಬೇಕೆಂದು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು. ನಂತರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲೆಯ…

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್‌ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ ಬೆಂಗಳೂರು

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು ೨೦೨೪-೨೫ ನೇ ಸಾಲಿನ ಆಯವ್ಯಯದಲ್ಲಿ  ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ  ನೇಮಕಗೊಂಡು ೪ ವ³Àðಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್…

ಮಾರ್ಚ್ 8 ರಂದು ಜೇವರ್ಗಿಯಲ್ಲಿ ಕಲ್ಯಾಣ ಪಥಕ್ಕೆ ಸಿ.ಎಂ. ಚಾಲನೆ: ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ-ಬಿ.ಫೌಜಿಯಾ ತರನ್ನುಮ್
|

ಮಾರ್ಚ್ 8 ರಂದು ಜೇವರ್ಗಿಯಲ್ಲಿ ಕಲ್ಯಾಣ ಪಥಕ್ಕೆ ಸಿ.ಎಂ. ಚಾಲನೆ: ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ-ಬಿ.ಫೌಜಿಯಾ ತರನ್ನುಮ್

ಕಲಬುರಗಿ,04.ಮಾ.25.ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಘೋ³Àಣೆ ಮಾಡಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ 38 ವಿಧಾನಸಭಾ ಕ್ಷೇತ್ರದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದ ನೆರವಿನೊಂದಿಗೆ ಒಟ್ಟು 1,150 ಕೋಟಿ ರೂ. ಮೊತ್ತದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣ ಮಾಡುವ “ಕಲ್ಯಾಣ ಪಥ” ಯೋಜನೆಗೆ ಮಾರ್ಚ್ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೇವರ್ಗಿಯಲ್ಲಿ ಚಾಲನೆ ನೀಡಲಿದ್ದು, ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ …

ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ- ಸಚಿವ ಎನ್ಎಸ್ ಬೋಸರಾಜು

ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ- ಸಚಿವ ಎನ್ಎಸ್ ಬೋಸರಾಜು

ಬೆಂಗಳೂರು,ಈಗಾಗಲೇ ಮೆಣಸಿನಕಾಯಿ ಬೆಂಬಲ ಬೆಲೆಗಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ್ ಪಾಟೀಲ್ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೇರಿದಂತೆ  ಅಧಿಕಾರಿಗಳೊಂದಿಗೆ ನಾನು ಹಾಗೂ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ ಅವರು ಮಾತನಾಡಿದ್ದೇವೆ. ಶೀಘ್ರ ಕ್ಯಾಬಿನೆಟ್ ಉಪ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿ ಕೃಷಿ ಸಚಿವರೊಂದಿಗೆ ಮಾತನಾಡಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ ರೈತರನ್ನು ನಷ್ಟದಿಂದ ಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಸಣ್ಣ ನೀರಾವರಿ ಹಾಗೂ…

ಅಬ್ಬೆತುಮಕೂರು ಸಿದ್ದಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಇಂದು

ಅಬ್ಬೆತುಮಕೂರು ಸಿದ್ದಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಇಂದು

ಯಾದಗಿರಿ: ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ ಇಂದು  ಸಂಜೆ 6:30ಕ್ಕೆ ಸಡಗರದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಡಾ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ. ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ತೇರಿಗೆ ವಿಶೇಷ ಪೂಜೆಯನ್ನು ನೆರವೇರಿಸಿ,ಉತ್ಸವ ಮೂರ್ತಿಯೊಂದಿಗೆ ಶ್ರೀಗಳು ರಥವನ್ನು ಏರಿದ  ಕೂಡಲೇ ಭಕ್ತಾದಿಗಳು ಸಡಗರದಿಂದ ರಥವನ್ನು ಎಳೆದು ಸಂಭ್ರಮ ಪಡುವರು. ರಾತ್ರಿ 8:00 ಗಂಟೆಗೆ ಮಾನವ ಧರ್ಮ ಸಮಾವೇಶ ನಡೆಯುವುದು. ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಮಾವೇಶದ ಪಾವನ ಸಾನಿಧ್ಯವನ್ನು…

ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ : ನಿರುಪಯುಕ್ತ ಸಮಾಗ್ರಿಗಳ ಬಹಿರಂಗ ಹರಾಜು ಆಹ್ವಾನ

ಯಾದಗಿರಿ : 03 ಮಾರ್ಚ್ 25 : ಯಾದಗಿರಿ ನಗರದ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಕಛೇರಿ ವತಿಯಿಂದ ನಿರುಪಯುಕ್ತ ಸಾಮಾಗ್ರಿಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಯನ್ನು 2025ರ ಮಾರ್ಚ್ 7 ರಂದು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಯಾದಗಿರಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರಣೇಶ ಎಸ್.ಪಿ ಅವರು ತಿಳಿಸಿದ್ದಾರೆ.     ನಿರುಪಯುಕ್ತ ಸಾಮಗ್ರಿಗಳನ್ನು ಗೃಹರಕ್ಷಕ ದಳ ಕಛೇರಿಯಲ್ಲಿ, ಕಛೇರಿ ಸಮಯದಲ್ಲಿ ವೀಕ್ಷಿಸಬಹುದಾಗಿರುತ್ತದೆ. ಈ…

ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ
|

ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ

ಕಲಬುರಗಿ,3.ಮಾ.25. -ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕನಿಂದಾಗಿ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಆರೋಗ್ಯ ಇಲಾಖೆಯಿಂದ ನೀಡಲಾದ ಈ ಕೆಳಕಂಡAತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಲಹೆ ನೀಡಿದ್ದಾರೆ.   ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ…

ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!
|

ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!

Zerodha Founder Nithin Kamath : ದೇಶೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕರೆಕ್ಷನ್ ಶುರುವಾಗಿದ್ದು, ಬಿಎಸ್‌ಇ ಸೆನ್ಸೆಕ್ಸ್‌ ಫೆಬ್ರವರಿ ತಿಂಗಳಿನಲ್ಲಿ ಬರೋಬ್ಬರಿ 4000 ಪಾಯಿಂಟ್ಸ್ ನಷ್ಟಗೊಂಡಿದೆ. ಷೇರುಗಳ ಮೌಲ್ಯದಲ್ಲಿ ಭಾರೀ ನಷ್ಟದ ಪರಿಣಾಮ ಬಿಎಸ್‌ಇ ಮಾರ್ಕೆಟ್‌ ಕ್ಯಾಪ್‌ 40 ಲಕ್ಷ ಕೋಟಿ ರೂಪಾಯಿ ಕರಗಿದೆ. ಹೀಗಿರುವಾಗ ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌ ಮಾರುಕಟ್ಟೆಯ ಈಗಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ಭಾರತದ ಷೇರು ಮಾರುಕಟ್ಟೆ ದಿನೇ ದಿನೇ ಹೆಚ್ಚು ಕುಸಿಯತೊಡಗಿದ್ದು, ಫೆಬ್ರವರಿಯಲ್ಲಂತೂ ದೊಡ್ಡ ಕುಸಿತ ಕಂಡಿದೆ. ಸೆನ್ಸೆಕ್ಸ್ 4,000…

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಬೆಂಗಳೂರು, ವಿಜ್ಞಾನ-ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು, ಮುಂದಿನ 10-15 ವರ್ಷಗಳಲ್ಲಿ ತರಗತಿಗಳಿಗೆ ಶಿಕ್ಷಕರ ಆಗತ್ಯವೇ ಇಲ್ಲದಂತೆ ಕೃತಕ ಬುದ್ದಿಮತ್ತೆಯ ಬೋಧನೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ನೆಹರೂ ತಾರಾಲಯ ನೂತನವಾಗಿ ನಿರ್ಮಿಸಿರುವ ಪ್ರೊಫೆಸರ್ ಯು.ಆರ್.ರಾವ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ತಾವು ಸೌದಿ ಆರೇಬಿಯಾಕ್ಕೆ ತೆರಳಿದ್ದು ಅಲ್ಲಿ ಉಪನ್ಯಾಸಕರೊಬ್ಬರ ಜೊತೆ ಮಾತನಾಡುವಾಗ ಮುಂದಿನ 15 ವರ್ಷಗಳಲ್ಲಿ ಮಾನವ ಶಿಕ್ಷಕರ ಅಗತ್ಯವೇ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧುತ ಎಐ ಅನುಸಾರ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮವೊಂದರಲ್ಲಿ…