ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ
ಕಲಬುರಗಿ,-ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ ಅವರ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಇಂದು ದಾಳಿ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಈ ಹಿನ್ನೆಲೆಯಲ್ಲಿ ಲೋಕಾ ಯುಕ್ತ ಅಧಿಕಾರಿಗಳು ಎಸ್ಪಿ ಬಿ.ಕೆಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5-ತಂಡಗಳಲ್ಲಿ ದಾಳಿ ನಡೆಸಿ ಹಾಜರಿ ಪುಸ್ತಕ,ಚಲನವಲನ ರಿಜಿಸ್ಟರ್, ಕ್ಯಾಸಿಸ್ಟರ್ ಪರಿಶೀಲನೆ ನಡೆಸಿದರು. ಡಿವೈಎಸ್ಪಿಗಳಾದ ಗೀತಾ ಬೇನಾಳ, ಹನುಮಂತ್ ರಾಯ್, ಇನ್ನೆ ಕರಳಾದ ಸಂತೋಷ್,ಅರುಣ್ ಕುಮಾರ್. ಸಿದ್ದರಾಯ, ರಾಜಶೇಖರ್…