ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಯಾದಗಿರಿ : ಫೆಬ್ರವರಿ 28, :  PAN-INDIA Rescue and Rehabilitation Campaign 2.0 – “A Step to Eradicate Child Labour” (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ ಎಂದು ವಡಗೇರಾ ಗ್ರೇಡ್–2 ತಹಸೀಲ್ದಾರ್ ಶ್ರೀ ಪ್ರಕಾಶ ಹೊಸಮನಿ ಅವರು ಹೇಳಿದರು.      ತಾಲ್ಲೂಕು ಮಟ್ಟದ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ.

ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ.

ಬೀದರ್‌ನ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಭಾರತೀಯ ಇಂಗ್ಲೀಷ್ ಸಾಹಿತ್ಯ ಮತ್ತು ರಾಷ್ಟ್ರೀಯ: ಗುರುತು, ಸಂಸ್ಕೃತಿ ಮತ್ತು ರಾಜಕೀಯ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಜಿ.ಶೆಟ್ಕರ್ ನಮ್ಮ ದೇಶವು ಜಾತಿ, ಧರ್ಮ, ಭಾಷೆ, ಲಿಂಗ ಮತ್ತು ಭೌಗೋಳಿಕ ವ್ಯತ್ಯಾಸಗಳನ್ನು ಲೆಕ್ಕಿಸದೆ ಏಕತೆಯಿಂದ ಬದುಕುತ್ತಿದ್ದಾರೆ ಐಕ್ಯತೆಯ ಸಂಕೇತವಾಗಿದೆ. ನಮ್ಮ ಇಂಗ್ಲಿಷ್ ಸಾಹಿತ್ಯದಲ್ಲಿ ಚಿತ್ರಿಸಿದ ಬ್ರದರ್‌ಹುಡ್‌ನಂತೆ ಉಳಿದಿದ್ದೇವೆ ಎಂದರು ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರ…

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅರಿವು  ಹೊಂದಿ, ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ನಿಗಾವಹಿಸಿ” ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅರಿವು  ಹೊಂದಿ, ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ನಿಗಾವಹಿಸಿ” ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.

ಯಾದಗಿರಿ: ಫೆ:27: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆ ಕಾಯಿದೆ- 2013ರ ಕುರಿತು ಅರಿವು ಮೂಡಿಸುವ ಜೊತೆಗೆ, ಪ್ರತಿಯೊಂದು ಇಲಾಖೆ ವ್ಯಾಪ್ತಿಯಲ್ಲಿ  300 ಕ್ಕೂ ಹೆಚ್ಚು ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಮನ್ವಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆ ಅಡಿ ಬೇಟಿ ಬಚಾವೋ…

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ
|

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ

ಯಾದಗಿರಿ : ಫೆಬ್ರವರಿ 27 : ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ ಅವರು ಹೇಳಿದರು.      ಯಾದಗಿರಿ ನಗರದ ಶ್ರೀ ಶಕ್ತಿ ಭವನದಲ್ಲಿ ಇತ್ತಿಚೀನ ನಡೆದ 2025ರ ಫೆಬ್ರವರಿ 25ರ ರಂದು ಬೆಂಗಳೂರು…

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಎಸ್.ಆರ್.ಎನ್.ಮೆಹತಾ ಶಾಲೆಗೆ ಭೇಟಿ: ಪೋಕ್ಸೋ ಪ್ರಕರಣ ಕುರಿತು ವಿಚಾರಣೆ,ಮಕ್ಕಳ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಎಸ್.ಆರ್.ಎನ್.ಮೆಹತಾ ಶಾಲೆಗೆ ಭೇಟಿ: ಪೋಕ್ಸೋ ಪ್ರಕರಣ ಕುರಿತು ವಿಚಾರಣೆ,ಮಕ್ಕಳ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಕಲಬುರಗಿ,ಫೆ.27:  ವರ್ಷದ ಹಿಂದೆ ಶಾಲೆಯ ವಾಹನ ಚಾಲಕ 6ನೇ ತರಗತಿ ವಿದ್ಯಾರ್ಥಿನಿಗೆ ಅನುಚಿತ ವರ್ತನೆ ಆರೋಪದ ಸಂಬAಧ  ದಾಖಲಾದ  ಪೋಕ್ಸೋ ಪ್ರಕರಣ ಕುರಿತಂತೆ ವಿಚಾರಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಅವರು ಗುರುವಾರ ಸೇಡಂ ರಸ್ತೆಯಲ್ಲಿನ ಎಸ್.ಆರ್.ಎನ್.ಮೆಹತಾ (ಸಿ.ಬಿ.ಎಸ್.ಇ ) ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಲೆಯ ಆಡಳಿತ ಮಂಡಳಿ ಚಕುರ್ ಮೆಹತಾ ಮತ್ತು ಪ್ರಾಂಶುಪಾಲ ರಾಜಶೇಖರ ರೆಡ್ಡಿ ಅವರೊಂದಿಗೆ ಪೋಕ್ಸೋ ಪ್ರಕರಣದ ಜೊತೆಗೆ ಶಾಲೆಯಲ್ಲಿ ದಾಖಲಾದ ಮಕ್ಕಳ ಸಂಖ್ಯೆ, ಮಕ್ಕಳ…

|

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

ಯಾದಗಿರಿ, ಫೆಬ್ರವರಿ 27 :ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ…

ತೆಲಂಗಾಣದಲ್ಲಿ ಸುರಂಗ ಕುಸಿತ ದುರಂತ : 5 ದಿನಗಳ ಬಳಿಕವೂ ಕಾರ್ಮಿಕರ ಸುಳಿವಿಲ್ಲ

ತೆಲಂಗಾಣದಲ್ಲಿ ಸುರಂಗ ಕುಸಿತ ದುರಂತ : 5 ದಿನಗಳ ಬಳಿಕವೂ ಕಾರ್ಮಿಕರ ಸುಳಿವಿಲ್ಲ

ನಾಗರರ್ನೂಲ್ (ತೆಲಂಗಾಣ) 26- ಮಹತ್ವದ ಬೆಳವಣಿಗೆಯೊಂದರಲ್ಲಿ ಭಾಗಶಃ ಕುಸಿದಿರುವ ಎಸ್‌ಎಲ್‌ಬಿಸಿ ಸುರಂಗದಲ್ಲಿ ಕಳೆದ ಐದು ದಿನಗಳಿಂದ ಸಿಲುಕಿದ್ದ ಎಂಟು ಮಂದಿಯನ್ನು ರಕ್ಷಿಸುವಲ್ಲಿ ನಿರತರಾಗಿರುವ ತಜ್ಞರ ತಂಡವು ಸುರಂಗದ ತುದಿಯನ್ನು ತಲುಪಿ ಹಿಂತಿರುಗುವಲ್ಲಿ ಯಶಸ್ವಿಯಾಗಿದೆ. ಇದುವರೆಗಿನ ತಂಡಗಳು ಸುರಂಗದ ಅಂತ್ಯದ. ಮೊದಲು 50 ಮೀಟರ್‌ಳವರೆಗೆ ತಲುಪಲು ಸಾಧ್ಯವಾಗಿದ್ದು ಕೆಸರು ಮತ್ತು ಶಿಲಾಖಂಡರಾಶಿಗಳಿಂದ ಮಾತ್ರ, ಎನ್‌ ಡಿಆ‌ರ್ ಎಫ್, ಎಸ್‌ಡಿಆರಿ “ಎಫ್ ಮತ್ತು ಇಲಿ ಗಣಿಗಾರರನ್ನು ಒಳಗೊಂಡ 20 ಸದಸ್ಯರ ತಂಡವು (ಸುರಂಗ) ಕೊನೆಯ ಬಿಂದುಗಳನ್ನು ತಲುಪಲು ಸಾಧ್ಯವಾಯಿತು. ಆದರೆ…

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ
|

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸಂಗೀತ ನೃತ್ಯ ಮಹೋತ್ಸವದಲ್ಲಿ ಶ್ರೀ ಬಾಬುರಾವ ಕೋಬಾಳ್ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.ಆಕಾಶವಾಣಿ ಕಲಾವಿದರಾದ ಸಿದ್ದಣ್ಣ ದೇಸಾಯಿ ಕಲ್ಲೂರ್, ಕಲ್ಮೇಶ ಹೂಗಾರ್ ತಬಲಾ ಸಾತ್ ನೀಡಿದರು.ಕು. ಸ್ವಾತಿ ಬಿ ಕೋಬಾಳ್ ಸಹಗಾಯಕಿಯಾಗಿದ್ದರು.

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್‌ ರಕ್ತದಾನ ಶಿಬಿರ ಯಶಸ್ವಿ ದಾಖಲೆಯ 5034 ಯುನಿಟ್‌ ರಕ್ತ ಸಂಗ್ರಹ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್‌ ರಕ್ತದಾನ ಶಿಬಿರ ಯಶಸ್ವಿ ದಾಖಲೆಯ 5034 ಯುನಿಟ್‌ ರಕ್ತ ಸಂಗ್ರಹ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಫೆ.26:ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಫೆ.20, 21, 22 ಮೂರು ದಿನಗಳ ಕಾಲ ಜರುಗಿದ ಬೃಹತ್ ರಕ್ತದಾನ ಶಿಬಿರವು ಯಶಸ್ವಿಯಾಗಿದ್ದು, ಒಟ್ಟು 5034 ಯುನಿಟ್‌ ರಕ್ತ ಸಂಗ್ರಹಿಸುವ ಮೂಲಕ ನೂತನ ದಾಖಲೆಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.ಬೃಹತ್ ರಕ್ತದಾನ ಶಿಬಿರದ ಯಶಸ್ವಿ ಕುರಿತು ಮಾತನಾಡಿದ ಅವರು, ರಕ್ತದ ಅವಶ್ಯಕತೆ ಇರುವ ಜನತೆಗೆ ರಕ್ತದ ಲಭ್ಯತೆಯನ್ನು ಎಲ್ಲ ರಕ್ತಭಂಡಾರಗಳಲ್ಲಿ ಇರುವಂತೆ ನೋಡಿಕೊಳ್ಳಲು ಸಹಕಾರಿಯಾಗುವ ದಿಶೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಇತರರಿಗೆ ಪ್ರೇರಣೆ ನೀಡಲು ಸಾಕ್ಷಿಯಾದ…