ಕಾಣೆಯಾದ ಯುವಕನ ಪತ್ತೆಗೆ ಮನವಿ
ಕಲಬುರಗಿ,22.ಮೇ.25.-ಸೇಡಂ ತಾಲೂಕಿನ ಮೇದಕ ಗ್ರಾಮದ 31 ವರ್ಷದ ಶಂಕ್ರಪ್ಪ ತಂದೆ ಸಣ್ಣ ನರಸಪ್ಪ ಬಿಚ್ಚಾಲ್ ಇವರು ದಿನಾಂಕ: 18-02-2025 ರಂದು ಬೆಳಿಗ್ಗೆ 10.30 ಗಂಟೆಗೆ ಗುಳಿಗೆ (ಮಾತ್ರೆ) ತರಲು ಕಲಬುರಗಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ಎಂದು ಕಲಬುರಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 35/2025 ಕಲಂ ರನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಯುವಕನು 5.8 ಅಡಿ ಎತ್ತರ ಇದ್ದು,…