ಬೈಕ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸಾವು

ಬೈಕ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸಾವು

ಬಂಗಾರಪೇಟೆ, ಮಾ.4 ವೇಗವಾಗಿ ಬಂದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ದುರ್ದೈವಿಗಳಾಗಿದ್ದಾರೆ. ಮೃತ ಘಟನೆಯಲ್ಲಿ ಸುಶ್ಮಿತಾ, ವಿರುತ, ಸುಜಾತ ಸುನಿಲ್ ಎಂಬ ನಾಲ್ವರಿಗೆ…

ಮಾರ್ಚ 12 ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಫೂರ್ವಭಾವಿ ಸಭೆಯಲ್ಲಿ ನಿರ್ಧಾರ

ಮಾರ್ಚ 12 ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಫೂರ್ವಭಾವಿ ಸಭೆಯಲ್ಲಿ ನಿರ್ಧಾರ

ಕಲಬುರಗಿ:04.ಮಾ.25:  ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು  ಸಭೆಯಲ್ಲಿ ನಿರ್ಧಾರಿಸಲಾಯಿತು.ಸೋಮವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಶ್ರೀ ರೇಣುಕಾಚಾರ್ಯ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆಯಲ್ಲಿ ಮಾರ್ಚ 12 ರಂದು ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಉದ್ಯಾನ ವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ  ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರ ಸರಿಯಾದ ಸಮಯಕ್ಕೆ ಹಾಜರಾಗಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲದ ಚುನಾವಣೆಯ ಶಾಖೆಯ ತಹಶೀಲ್ದಾರ ಪಂಪಯ್ಯ ಸಭೆಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9 ಗಂಟೆಗೆ…

ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ 	ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ
|

ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: 04.ಮಾ.25 : ತಂಬಾಕು ಸೇವನೆಯನ್ನು ನಿಯಂತ್ರಿಸಿ     ವ್ಯಕ್ತಿಯು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ  ತಂಬಾಕು ಸೇವನೆಯನ್ನು ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಉಗುಳಿದರೆ ಅಲ್ಲಿನ ಸ್ವಚ್ಚತೆಯನ್ನು ಅಲ್ಲಿನ ಜನರು ಕಾಪಾಡುವರಾರು. ಪ್ರತಿಯೊಬ್ಬ ಸಾರ್ವಜನಿಕರು ಸ್ವಚ್ಚತೆಗೆ ಆದ್ಯತೆಯನ್ನು ನೀಡಿ ತಮ್ಮ ಆರೋಗ್ಯವನು ಕಾಪಾಡಿಕೊಳ್ಳಬೇಕು…

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸಿ

ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿಕೊಳ್ಳುವುದು ಅತಿ ಅವಶ್ಯ ಎಂದು ಶ್ರೀ ಮಹೇಶ್ ರೆಡ್ಡಿ ಎನ್ ಆರ್ ಡಿ ಎಂ ಎಸ್ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಹೇಳಿದರು. ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಬೇನಚಿಂಚೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಬೀದರ್ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಸರ್ ಸಿ ವಿ ರಾಮನ್  ರವರ ಆವಿಷ್ಕಾರದ ಸ್ಮರಣಾರ್ಥವಾಗಿ ಹಮ್ಮಿಕೊಂಡ ವಿಜ್ಞಾನ ದಿನಕ್ಕೆ…

|

ಮಾರ್ಚ್ 15 ರವರೆಗೆ ಪುಸ್ತಕ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ,04.ಮಾ.25.-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಲ್ಲಿ ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕ, ಲೇಖಕ/ಪ್ರಕಾಶಕರು ಪ್ರಕಟಿಸಿರುವ ಪುಸ್ತಕಗಳ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಮಾರ್ಚ್ 15ರ ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 02-03-2025 ರಂದು ನಿಗದಿಪಡಿಸಲಾಗಿತ್ತು. ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕರು ಪುಸ್ತಕ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡುವಂತೆ ಕಲಬುರಗಿ ಕ.ಕ.ಪ್ರ.ಅ.ಮಂಡಳಿ ಕಾರ್ಯದರ್ಶಿಗಳಿಗೆ…

|

ಕನ್ನಡದ ಹೆಸರಾಂತ ನಟರಾದ ಅಭಿನಯ ಚಕ್ರವರ್ತಿ ಬಾದ್ ಷಾ ಕಿಚ್ಚ ಸುದೀಪ್ ಅವರಿಗೆ ಅವರ ಅಭಿಮಾನಿಯಾದ ಕಿಚ್ಚ ಗಿರೀಶ್ ಅವರು ಶ್ರೀ ಕ್ಷೇತ್ರ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯರ ನಿರ್ಗುಣ ಪಾದುಕೆಯ ಫೋಟೋ ಮತ್ತು ಪ್ರಸಾದವನ್ನು ಫೋಟೋವನ್ನು ನೀಡಿ ಅಭಿನಂದಿಸಿದರು.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ
|

ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ

ಕಲಬುರಗಿ,04ಮಾ.25.  ಪ್ರಸಕ್ತ 2024-25ನೇ ಶೈಕ್ಷಣಿಕ ವ³Àðದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಆರಂಭಗೊAಡಿದ್ದು, ಸೋಮವಾರ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದ ಎಂ.ಪಿ.ಎಚ್.ಎಸ್ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರದ ಪ್ರತಿ ಕೋಣೆಗೆ ಭೇಟಿ ನೀಡಿದ ಅವರು, ಯಾವುದೇ ರೀತಿಯಲ್ಲಿ ನಕಲಿಗೆ ಇಲ್ಲಿ ಅವಕಾಶ ನೀಡಬಾರದು. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು, ಕಡ್ಡಾಯಾಗಿ ಪ್ರಿಸ್ಕಿಂಗ್ ಮಾಡಬೇಕೆಂದು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಿದರು. ನಂತರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲೆಯ…

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್‌ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ ಬೆಂಗಳೂರು

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು ೨೦೨೪-೨೫ ನೇ ಸಾಲಿನ ಆಯವ್ಯಯದಲ್ಲಿ  ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ  ನೇಮಕಗೊಂಡು ೪ ವ³Àðಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್…

ಮಾರ್ಚ್ 8 ರಂದು ಜೇವರ್ಗಿಯಲ್ಲಿ ಕಲ್ಯಾಣ ಪಥಕ್ಕೆ ಸಿ.ಎಂ. ಚಾಲನೆ: ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ-ಬಿ.ಫೌಜಿಯಾ ತರನ್ನುಮ್
|

ಮಾರ್ಚ್ 8 ರಂದು ಜೇವರ್ಗಿಯಲ್ಲಿ ಕಲ್ಯಾಣ ಪಥಕ್ಕೆ ಸಿ.ಎಂ. ಚಾಲನೆ: ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ-ಬಿ.ಫೌಜಿಯಾ ತರನ್ನುಮ್

ಕಲಬುರಗಿ,04.ಮಾ.25.ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಘೋ³Àಣೆ ಮಾಡಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ 38 ವಿಧಾನಸಭಾ ಕ್ಷೇತ್ರದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದ ನೆರವಿನೊಂದಿಗೆ ಒಟ್ಟು 1,150 ಕೋಟಿ ರೂ. ಮೊತ್ತದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣ ಮಾಡುವ “ಕಲ್ಯಾಣ ಪಥ” ಯೋಜನೆಗೆ ಮಾರ್ಚ್ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೇವರ್ಗಿಯಲ್ಲಿ ಚಾಲನೆ ನೀಡಲಿದ್ದು, ಐತಿಹಾಸಿಕ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ …

ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ- ಸಚಿವ ಎನ್ಎಸ್ ಬೋಸರಾಜು

ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ- ಸಚಿವ ಎನ್ಎಸ್ ಬೋಸರಾಜು

ಬೆಂಗಳೂರು,ಈಗಾಗಲೇ ಮೆಣಸಿನಕಾಯಿ ಬೆಂಬಲ ಬೆಲೆಗಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ್ ಪಾಟೀಲ್ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೇರಿದಂತೆ  ಅಧಿಕಾರಿಗಳೊಂದಿಗೆ ನಾನು ಹಾಗೂ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ ಅವರು ಮಾತನಾಡಿದ್ದೇವೆ. ಶೀಘ್ರ ಕ್ಯಾಬಿನೆಟ್ ಉಪ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿ ಕೃಷಿ ಸಚಿವರೊಂದಿಗೆ ಮಾತನಾಡಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ ರೈತರನ್ನು ನಷ್ಟದಿಂದ ಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಸಣ್ಣ ನೀರಾವರಿ ಹಾಗೂ…