ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಬೆಂಗಳೂರು, ಫೆ.19-ಹವಾಮಾನ ದಲ್ಲಾಗುತ್ತಿರುವ ಬದಲಾವಣೆ ಯಿಂದಾಗಿ ತಾಪಮಾನದಲ್ಲಿ ವ್ಯತ್ಯಾಸವಾಗುತ್ತಿದ್ದು,ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ತೀವ್ರಗೊಂಡಿದೆ. ಬಿಸಿಲನಾಡು ಎಂದೇ ಬಿಂಬಿಸಲಾಗುವ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿ.ಸೆಂ.ನಷ್ಟು ದಾಖಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ 2ರಿಂದ 3ಡಿ.ಸೆಂ.ನಷ್ಟು ತಾಪಮಾನ ಏರಿಕೆಯಾಗುವ ಮುನ್ಸೂಚನೆಗಳಿವೆ. ಚಳಿಗಾಲದಲ್ಲೇ ರಾಜ್ಯಾದ್ಯಂತ ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳಲ್ಲಿ ಸರಾಸರಿಗಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಉಷ್ಣಾಂಶ ಈಗಾಗಲೇ 30 ಡಿ.ಸೆಂ. ಗಡಿ ದಾಟಿದೆ. ಕನಿಷ್ಠ ತಾಪಮಾನವೂ16 ಡಿ.ಸೆಂ.ಗಿಂತ ಹೆಚ್ಚಾಗಿದೆ….

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ರಾಯಚೂರು ಫೆ 20: ಸರ್ವಜ್ಞರು ಸಮಾಜದ ಸುಧಾರಣೆಗೆ ವಚನಗಳ ಮೂಲಕ ಸಾಕಷ್ಟು ಜಾಗೃತಿಯನ್ನು ಮೂಡಿಸಿದ್ದಾರೆ. ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಜೊತೆಗೆ ಪ್ರತಿಯೊಬ್ಬರು ಉತ್ತಮ ಜೀವನವನ್ನು ನಡೆಸಲು ಅನೇಕ ಸಂದೇಶಗಳನ್ನು ಜಗತ್ತಿಗೆ ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕುಂಬಾರ ಸಂಘದ ಅಧ್ಯಕ್ಷ ವೈ.ಸುರೇಂದ್ರಬಾಬು ಹೇಳಿದರು.  ಫೆ.20ರ ಗುರುವಾರ ದಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ…

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಬಳ್ಳಾರಿ,20ಫೆ:ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿAದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ…

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಫೆಬ್ರುವರಿ.25:-ಆಸ್ಪತ್ರೆಗೆ ಬರುವ ಸಾಮಾನ್ಯ ಹಾಗೂ ಬಡ ರೋಗಿಗಳಿಗೆ ಅಗತ್ಯ ತುರ್ತು ಔಷಧಿಗಳು ಲಭ್ಯವಾಗುವಂತೆ ಆರೋಗ್ಯಾಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಇಂದು ಬೀದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹೊರ ರೋಗಿಗಳೊಂದಿಗೆ ಚರ್ಚಿಸಿದರು. ಹಾವು ಕಡಿತಕ್ಕೆ, ನಾಯಿ ಕಡಿತಕ್ಕೆ ಸೇರಿದಂತೆ ತುರ್ತು ಔಷಧಿಗಳನ್ನು ಲಭ್ಯವಾಗುವಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಶಂಕರ ಟಿ. ಅವರಿಗೆ ಸೂಚಿಸಿದರು.

ಕಲಬುರಗಿ: ಅಕ್ರಮ ಗಾಂಜಾ ಸಾಗಾಟ; 45 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ

ಕಲಬುರಗಿ: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯ ಸೊತ್ತನ್ನು ಕಾಳಗಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ ಪಪ್ಪು ಹರಿಶ್ಚಂದ್ರ ಚವ್ಹಾಣ್ (40), ಕೊಡ್ಲಿ ಗ್ರಾಮದ ಮಲ್ಲಯ್ಯ ಮಹಾಬಲೇಶ್ವರ ಪ್ಯಾಟಿನಮನಿ ಬಂಧಿತ ಆರೋಪಿಗಳು. ಕೊಡ್ಲಿ ಗ್ರಾಮಕ್ಕೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡದ ಹತ್ತಿರ ಕಾರಿನಲ್ಲಿ  ಗಾಂಜಾ ಸಾಗಾಣಿಕೆ ಮಾಡುತ್ತಿದ್ದಇವರಿಂದ ಪೊಲೀಸರು 40 ಲಕ್ಷ ಮೌಲ್ಯದ ಗಾಂಜಾ, ಒಂದು ಕಾರು, ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ…

ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಫೆ.19 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ…

ಡಿಜಿಟಲ್ ಬಂಧನ:1.10 ಲಕ್ಷ ರೂ.ವಂಚನೆ

ನೋಯ್ದಾಫೆ 12- ಉತ್ತರ ಪ್ರದೇಶದ ನೋಯಾದಲ್ಲಿ ಸೈಬರ್ ಅಪರಾಧಿಗಳು ಐದು ದಿನಗಳ ಕಾಲ ಡಿಜಿಟಲ್ ಬಂಧನ ಮಾಡುವ ಮೂಲಕ ಒಂದು ಕುಟುಂಬಕ್ಕೆ 1 ಕೋಟಿ 10 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಘಟನೆ ಸೆಕ್ಟರ್ -19 ರಲ್ಲಿ ವಾಸಿಸುವ ಚಂದ್ರಭನ್ ಪಲಿವಾಲ್ ಅವರೊಂದಿಗೆ ನಡೆದಿದೆ, ಅವರು ಈ ವಿಷಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಫೆಬ್ರವರಿ 1 ರಂದು ಮಧ್ಯಾಹ್ನ 2:40 ರ ಸುಮಾರಿಗೆ, ಪಾಲಿವಾಲ್ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ…