ಬೇಸಿಗೆಗೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರು..!
ಬೆಂಗಳೂರು,ಫೆ.21- ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರುವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಶ್ರೀಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಬಯಲುಸೀಮೆಯ ಪಾವಗಡ, ಹೊಳಲ್ಕೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡರೆ, ಉತ್ತರ ಕರ್ನಾಟಕ ಭಾಗದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ ಸೇರಿದಂತೆ ಹಲವಾರು ಜಿಲ್ಲೆಗಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಬಹುತೇಕ ಈ ಬಾರಿ ಉತ್ತಮ ಮಳೆಯಾಗಿದ್ದರಿಂದಾಗಿ ಹೆಚ್ಚಿನ ನೀರಿನ ಬವಣೆ ಕಾಣಿಸಿಕೊಂಡಿಲ್ಲ. ಕಳೆದ ಬೇಸಿಗೆಯಲ್ಲಿ 1700ಕ್ಕೂ ಹೆಚ್ಚಿನ ಗ್ರಾಮಗಳು…
Users Today : 1
Users Yesterday : 5
Users Last 7 days : 30