ಭಯೋತ್ಪಾದನಾ ವಿರೋಧಿ ದಿನದ ಪ್ರಯುಕ್ತ ಕೇಂದ್ರ ಕಾರಾಗೃಹದಲ್ಲಿ ಪ್ರಮಾಣ ವಚನ ಸ್ವೀಕಾರ

ಭಯೋತ್ಪಾದನಾ ವಿರೋಧಿ ದಿನದ ಪ್ರಯುಕ್ತ ಕೇಂದ್ರ ಕಾರಾಗೃಹದಲ್ಲಿ ಪ್ರಮಾಣ ವಚನ ಸ್ವೀಕಾರ

ಕಲಬುರಗಿ,ಮೇ.21.-ಭಯೋತ್ಪಾದನಾ ದಿನದ ಪ್ರಯುಕ್ತ ಸರ್ಕಾರ ಹಾಗೂ ಪ್ರಧಾನ ಕಛೇರಿಯ ಆದೇಶದಂತೆ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಬುಧವಾರ    ಕಾರಾಗೃಹದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕಚೇರಿ ಸಹಾಯಕ ಅಧೀಕ್ಷಕರಾದ   ಚನ್ನಪ್ಪ, ಸಂಸ್ಥೆಯ ವೈದ್ಯಾಧಿಕಾರಿಗಳಾದ ಡಾ|| ರವೀಂದ್ರ ಬನ್ನೇರ್, ಜೈಲರ್‌ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಹಾಗೂ ಕಛೇರಿ ಅಧೀಕ್ಷಕರಾದ   ಗುರುಶೇಶ್ವರ ಶಾಸ್ತಿç, ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ…

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ಬಡವರ ಬಾಳಿಗೆ ಬೆಳಕಾದ “ಗೃಹ ಜ್ಯೋತಿ”

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ಬಡವರ ಬಾಳಿಗೆ ಬೆಳಕಾದ “ಗೃಹ ಜ್ಯೋತಿ”

“ಉಚಿತ ಬೆಳಕು, ಸುಸ್ಥಿತ ಬದುಕು” ಎಂಬ ಘೋಷ್ಯವಾಕ್ಯದೊಂದಿಗೆ ರಾಜ್ಯದಲ್ಲಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ “ಗೃಹ ಜ್ಯೋತಿ” ಯೋಜನೆ ಜಾರಿಗೆ ತಂದಿದ್ದು, ನಾಡಿನ ಬಡಜನರ ಪಾಲಿಗೆ ಇದು ಬೆಳಕಾಗಿ ಪರಿಣಮಿಸಿದೆ.ಅಧುನಿಕ ಜೀವನದಲ್ಲಿ ವಿದ್ಯುತ್ ಇಲ್ಲದೆ ದಿನಚರಿ ಶುರುವಾಗುವುದಿಲ್ಲ. ದುಬಾರಿ ದುನಿಯಾದಲ್ಲಿ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗ ದೊಡ್ಡ ಆರ್ಥಿಕ ಪೆಟ್ಟು ತಿಂದಿದೆ. ಆರ್ಥಿಕ ಮುಗ್ಗಟ್ಟಿನಿಂದ ಕಷ್ಟದಲ್ಲಿರುವ ಬಡ ಜನರ ಕಣ್ಣಿರ ಒರೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು 200 ಯೂನಿಟ್ ವರೆಗೆ…

ಬಳ್ಳಾರಿ ಸುದ್ದಿ

ಬಳ್ಳಾರಿ ಸುದ್ದಿ

ಕುರುಗೋಡು: ಮೇ 26 ರಂದು ಕುಂದು ಕೊರತೆ ಸಭೆಬಳ್ಳಾರಿ,ಮೇ 21:ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗದವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಮೇ 26 ರಂದು ಬೆಳಿಗ್ಗೆ 11 ಗಂಟೆೆಗೆ ಕುರುಗೋಡು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು  ಪರಿಶಿಷ್ಟ ವರ್ಗ ಸಂಘದ ಪದಾಧಿಕಾರಿಗಳು, ದಲಿತ ಮುಖಂಡರುಗಳು ಹಾಗೂ ಸಮುದಾಯದ ಸಾರ್ವಜನಿಕರು ಸಭೆಗೆ ಹಾಜರಾಗಬೇಕೆಂದು…

ಚಿಂಚೋಳಿ ತಾಲೂಕ ಮಟ್ಟದ 892 ಬಸವ ಜಯಂತಿಯ ಕಾರ್ಯಕ್ರಮವು ಜೂನ್ 6ನೇ ತಾರೀಕರಂದು ಹಮ್ಮಿಕೊಳ್ಳಲಾಗಿದೆ.

ಚಿಂಚೋಳಿ ತಾಲೂಕ ಮಟ್ಟದ 892 ಬಸವ ಜಯಂತಿಯ ಕಾರ್ಯಕ್ರಮವು ಜೂನ್ 6ನೇ ತಾರೀಕರಂದು ಹಮ್ಮಿಕೊಳ್ಳಲಾಗಿದೆ.

ಚಿಂಚೋಳಿ ತಾಲೂಕ ಮಟ್ಟದ 892 ಬಸವ ಜಯಂತಿಯ ಕಾರ್ಯಕ್ರಮವು ಜೂನ್ 6ನೇ ತಾರೀಕರಂದು ಹಮ್ಮಿಕೊಳ್ಳಲಾಗಿದೆ ಎಂದು ಬಸವ ಜಯಂತೋತ್ಸವದ ಸಮಿತಿ ಅಧ್ಯಕ್ಷರಾದ ನೀಲಕಂಠ ಸೀಳಿನ, ಅವರು ಹೇಳಿದರು ಅವರು ಪೋಲಕಪಳ್ಳಿ ಪ್ರವಾಸ ಮಂದಿರದಲ್ಲಿ ಕಾರ್ಯಕ್ರಮದ  ಪೋಸ್ಟರ್ ಹಾಗೂ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ ಜೂನ್ 6ನೇ ತಾರೀಕು ಸಾಯಂಕಾಲ 5:00 ಗಂಟೆಗೆ ವೈಜನಾಥ್ ಪಾಟೀಲ್ ಕಲ್ಯಾಣ ಮಂಟಪ ಅವಣದಲ್ಲಿ ಬಸವ ಜಯಂತಿ ಕಾರ್ಯಕ್ರಮವ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಹಾರಕೂಡ ಶ್ರೀಗಳು ಮತ್ತು ಹುಲಸೂರು…

ಕೊಪ್ಪಳ ಸುದ್ದಿ

ಕೊಪ್ಪಳ ಸುದ್ದಿ

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ : ಮೇ 22ರವರೆಗೆ ಮದ್ಯ ಮಾರಾಟ ನಿಷೇಧಕೊಪ್ಪಳ ಮೇ 21 : ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಜಾತ್ರೆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ  ಮೇ 22 ರ ಬೆಳಿಗ್ಗೆ 06 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5…

ಬಿಸಿಎಂ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು 21.ಮೇ.25: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರವೇಶ ಬಯಸುವ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ ವಿಳಾಸ:  https://shp.karnataka.gov.in  ನಲ್ಲಿ ಜೂನ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.5…

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ 20 ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ,…

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ 20. ಮೇ.25:- ಬೀದರನ ಹುಲಸೂರ ತಾಲ್ಲೂಕಿನ ಕಾದೇಪೂರ ಗ್ರಾಮದ ನಿವಾಸಿಯಾದ ಶೃತಿ ಗೋಪಾಳರಾವ ಬಿರಾದಾರ (19) ಇವರು ದಿನಾಂಕ: 06-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ನೋಡಲು ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ, ಬೂದು ಬಣ್ಣದ ಓಡನಿ ಧರಿಸಿರುವ ಇವಳು ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ…

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

ಬಳ್ಳಾರಿ,20.ಮೇ 25:ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡAತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.*ಆನ್‌ಲೈನ್ ಮೂಲಕ ಸ್ವಯಂ ಘೋಷಣೆ:*ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion)…

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ಸಮಾಜದ ಹಿರಿಯ ಮುಖಂಡರಾದ ಶ್ರೀ ಗೋಪಾಲ್ ರಾವ್ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸುಂದರ್ ಸಾಗರ್ ರವರಿಗೆ ಸನ್ಮಾನ ಮಾಡಲಾಯಿತು ಹಾಗೂ ತಾಲೂಕು ಮಾದಿಗ ದಂಡೋರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು *ಮಾದಿಗ ದಂಡೋರ ತಾಲೂಕು ಸಮಿತಿ ಚಿಂಚೋಳಿ* ಗೌರವ ಅಧ್ಯಕ್ಷರಾಗಿ ಶ್ರೀ ಕಾಶಿನಾಥ್ ಮಾಸ್ಟರ್ ಬೀರನಳ್ಳಿ ತಾಲೂಕು ಅಧ್ಯಕ್ಷರಾಗಿ ಶ್ರೀ ಮಲ್ಲು ಕೋಡಂಬಲ್ ಉಪಾಧ್ಯಕ್ಷರಾಗಿ ಶ್ರೀ ಸುಸಿಲ್ ಐನೋಳಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ…