ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

ಬಳ್ಳಾರಿ,20.ಮೇ 25:ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡAತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.*ಆನ್‌ಲೈನ್ ಮೂಲಕ ಸ್ವಯಂ ಘೋಷಣೆ:*ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion)…

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.

ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ಸಮಾಜದ ಹಿರಿಯ ಮುಖಂಡರಾದ ಶ್ರೀ ಗೋಪಾಲ್ ರಾವ್ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸುಂದರ್ ಸಾಗರ್ ರವರಿಗೆ ಸನ್ಮಾನ ಮಾಡಲಾಯಿತು ಹಾಗೂ ತಾಲೂಕು ಮಾದಿಗ ದಂಡೋರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು *ಮಾದಿಗ ದಂಡೋರ ತಾಲೂಕು ಸಮಿತಿ ಚಿಂಚೋಳಿ* ಗೌರವ ಅಧ್ಯಕ್ಷರಾಗಿ ಶ್ರೀ ಕಾಶಿನಾಥ್ ಮಾಸ್ಟರ್ ಬೀರನಳ್ಳಿ ತಾಲೂಕು ಅಧ್ಯಕ್ಷರಾಗಿ ಶ್ರೀ ಮಲ್ಲು ಕೋಡಂಬಲ್ ಉಪಾಧ್ಯಕ್ಷರಾಗಿ ಶ್ರೀ ಸುಸಿಲ್ ಐನೋಳಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ…

ಅಫಜಲಪುರ 01 ಅಂಗನವಾಡಿ  ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ,ಮೇ.19-2022-23ನೇ ಸಾಲಿಗೆ ಅಫಜಲಪೂರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.         ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ 2025ರ ಮೇ 28ರÀ ಮಧ್ಯಾಹ್ನ 1.30 ಗಂಟೆಯೊಳಗಾಗಿ ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಅವರು…

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕಕ್ಕೆ “ಯುವನಿಧಿ” ಸಹಕಾರಿ

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕಕ್ಕೆ “ಯುವನಿಧಿ” ಸಹಕಾರಿ

ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಇಂತಹ ಯುವ ಸಮೂಹಕ್ಕೆ ಅಗತ್ಯ ಕೌಶಲ್ಯ ನೀಡಿ ಉದ್ಯೋಗ ದೊರಕಿಸಬೇಕೆಂಬುವುದು ಕರ್ನಾಟಕ ಸರ್ಕಾರದ ಸದಾಶಯವಾಗಿದೆ. ಹೆತ್ತ ಪಾಲಕರಿಗೆ ವಿದ್ಯಾವಂತ ಮಕ್ಕಳು ಹೊರೆಯಾಗಬಾರದು ಎನ್ನುವ ದೃಷ್ಠಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಬೆಳಕಾಗಿ ರಾಜ್ಯ ಸರ್ಕಾರ “ಯುವ ನಿಧಿ” ಯೋಜನೆ ಜಾರಿಗೊಳಿಸಿದ್ದು, ಇದು ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಮೆಟ್ಟಿಲಾಗಿ ಪರಿಣಮಿಸಿದಲ್ಲದೆ ಅವರ ಬದುಕಿನಲ್ಲಿ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ.ಪಂಚ ಗ್ಯಾರಂಟಿಯಲ್ಲಿ ಒಂದಾಗಿರುವ ಯುವ ನಿಧಿ ಯೋಜನೆ ಯುವ ಸಮೂಹವನ್ನೇ ಕೇಂದ್ರಿಕರಿಸಿ ರೂಪಿಸಲಾಗಿದೆ. ಪದವಿ ಪಾಸಾದವರಿಗೆ ಮಾಸಿಕ ₹…

ಸರಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ  ಕುರಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ  ಕುರಿತು.

ಮೇ 19 ರಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ ಬೀದರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ 19 ರಂದು ಆಯೋಜಿಸಲಾಗಿದೆ.ಕಾಲೇಜಿನ ಆವರಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ ಉಪಸ್ಥಿತಿಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಯಾಗಿ ಲೋಕಸಭಾ ಸದಸ್ಯರಾದ…

ಜೂನ್ 24ರಿಂದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನದಲ್ಲಿನ ಹೊಸ ಸಂಶೋಧನಾ ಪ್ರವೃತ್ತಿಗಳ ಕುರಿತು 5 ದಿನಗಳ ರಾಷ್ಟ್ರೀಯ ವೆಬಿನಾರ್.

ಜೂನ್ 24ರಿಂದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನದಲ್ಲಿನ ಹೊಸ ಸಂಶೋಧನಾ ಪ್ರವೃತ್ತಿಗಳ ಕುರಿತು 5 ದಿನಗಳ ರಾಷ್ಟ್ರೀಯ ವೆಬಿನಾರ್.

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯವು ಜೂನ್ 24 ರಿಂದ “ಮಾನವಿಕ ಮತ್ತು ಸಮಾಜ ವಿಜ್ಞಾನಗಳಲ್ಲಿನ ಹೊಸ ಸಂಶೋಧನಾ ಪ್ರವೃತ್ತಿಗಳು” ಎಂಬ ವಿಷಯದ ಕುರಿತು 5 ದಿನಗಳ ರಾಷ್ಟ್ರೀಯ ವೆಬಿನಾರ್ ಆಯೋಜಿಸಲಿದ್ದು, ದೇಶದ ವಿವಿಧ ಉನ್ನತ ಶಿಕ್ಷಣ ಕೇಂದ್ರಗಳು ಮತ್ತು ವಿಶ್ವವಿದ್ಯಾಲಯಗಳ ಪ್ರಖ್ಯಾತ ಸಂಪನ್ಮೂಲ ವ್ಯಕ್ತಿಗಳು ಇಂಗ್ಲಿಷ್, ಕನ್ನಡ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಲಲಿತಕಲೆಗಳು ಮತ್ತು ಸಂಗೀತ ವಿಭಾಗಗಳನ್ನು ಒಳಗೊಂಡ ಐದು ದಿನಗಳ ವೆಬಿನಾರ್‌ನಲ್ಲಿ ವಿವಿಧ ವಿಷಯಗಳ ಕುರಿತು ಉಪನ್ಯಾಸಗಳನ್ನು ನೀಡಲಿದ್ದಾರೆ.ಕನ್ನಡ ವಿಭಾಗದ ಚೇರಪರ್ಸನ್ ಪ್ರೊ. ಸುಮಂಗಲಾ ಎನ್….

ಕಲಬುರಗಿ ಹೈಕೋರ್ಟ್ನಲ್ಲಿ ಬಾಂಬ್ ಬ್ಲಾಸ್ಟ್ನ ಅಣುಕು ಪ್ರದರ್ಶನ ಕ್ಲಿಷ್ಟಕರ, ತುರ್ತು ಪರಿಸ್ಥಿತಿಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕರೆ

ಕಲಬುರಗಿ ಹೈಕೋರ್ಟ್ನಲ್ಲಿ ಬಾಂಬ್ ಬ್ಲಾಸ್ಟ್ನ ಅಣುಕು ಪ್ರದರ್ಶನ ಕ್ಲಿಷ್ಟಕರ, ತುರ್ತು ಪರಿಸ್ಥಿತಿಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕರೆ

ಕಲಬುರಗಿ,16ಮೇ.25 “ಅಪರೇಷನ್ ಅಭ್ಯಾಸ” ನಾಗರಿಕ ರಕ್ಷಣಾ ಕಾರ್ಯಾಚರಣೆ ಅಂಗವಾಗಿ ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಶುಕ್ರವಾರ ಸಂಜೆ ಬಾಂಬ್ ಬ್ಲಾಸ್ಟ್ ಸೃಷ್ಠಿಸಿ ತದನಂತರ ರಕ್ಷಣಾ ಕಾರ್ಯಾಚರಣೆಯ ಸನ್ನಿವೇಶದ ಕುರಿತ ಅಣುಕು ಪ್ರದರ್ಶನ ಕೋರ್ಟ್ ಅವರಣದಲ್ಲಿ ನಡೆಯಿತು.ಹೈಕೋರ್ಟ್ ನಲ್ಲಿ ಡ್ರೋನ್ ಮೂಲಕ ಬಾಂಬ್ ಹಾಕಿರುವುದನ್ನು ಸೈರನ್ ಅಪಾಯದ ಸಂದೇಶ ಖಚಿತಪಡಿಸುತ್ತಿದ್ದಂತೆ ಗಾಬರಿಗೊಂಡ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು, ಕಕ್ಷಿದಾರರು ಕಚೇರಿಯಿಂದ ಓಡಿ ಬರುವ ದೃಶ್ಯ, ಸುದ್ದಿ ಅರಿತು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಕೋರ್ಟ್ ಅವರಣ ತಪಾಸಣೆಗೊಳಪಡಿಸಿ ಪತ್ತೆಯಾದ…

ಡಾ. ಫಾರುಕ್ ಮಣ್ನೂರ ಜನ್ಮದಿನ : ಸಮಾಜಿಕ ಕಾರ್ಯಕ್ರಮ ಆಯೋಜನೆ

ಡಾ. ಫಾರುಕ್ ಮಣ್ನೂರ ಜನ್ಮದಿನ : ಸಮಾಜಿಕ ಕಾರ್ಯಕ್ರಮ ಆಯೋಜನೆ

ಡಾ. ಫಾರುಕ್ ಮಣ್ನೂರ ರಾಜಕೀಯಕ್ಕೆ ಬರಬೇಕು : ಕಮಕನೂರಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿಕೊಂಡ ಡಾ. ಫಾರುಕ್ ಮಣ್ಣೂುರಡಾ.ಫಾರುಕ್ ಮಣ್ಣೂರ ಹುಟ್ಟುಹಬ್ಬ: ಸೇವಾ ಸಂಕಲ್ಪ ದಿವಸ ಕಲಬುರಗಿ:ಡಾ.ಸಿ.ಎನ್.ಮಂಜುನಾಥ ಅವರು ಹೃದಯ ತಜ್ಙರಾಗಿ ಅನೇಕ ಬಡ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಜನರ ಪ್ರೀತಿ ವಿಶ್ವಾಸ ಸಂಪಾದಿಸಿ ಜನರ ಆಶಿರ್ವಾದದಿಂದ ಲೋಕಸಭೇಗೆ ಆಯ್ಕೆ ಆದರು ಅದೆ ಮಾದರಿಯಲ್ಲಿ ಡಾ. ಫಾರುಕ್ ಮಣ್ಷೂರ ಅವರು ನೀವು ಕೂಡ ರಾಜಕೀಯಕ್ಕೆ ಬಂದು ಬಡ ಜನರ ಸೇವೆ ಮಾಡಬೇಕು ನಮ್ಮ ಬೆಂಬಲ ಸಹಾಕಾರ ಸದಾ ಇರುತ್ತೇ…

ಮೇ 31ರೊಳಗೆ ಪಾವತಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ವಿದ್ಯುತ್ ಬಿಲ್‌ ಪಾವತಿಗೆ ಜೆಸ್ಕಾಂ ಮನವಿ.
|

ಮೇ 31ರೊಳಗೆ ಪಾವತಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ವಿದ್ಯುತ್ ಬಿಲ್‌ ಪಾವತಿಗೆ ಜೆಸ್ಕಾಂ ಮನವಿ.

ಕಲಬುರಗಿ: ಕೆಲ ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ಕೂಡಲೇ ಬಾಕಿ ಪಾವತಿಸಬೇಕೆಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಜೆಸ್ಕಾಮ್) ಮನವಿ ಮಾಡಿದೆ. ನಗರದ ಹಲವಾರು ಬಡಾವಣೆಗಳ ನೂರಾರು ಗ್ರಾಹಕರು ಕೆಲ ತಿಂಗಳುಗಳಿಂದ ಬಾಕಿಯಿರಿಸಿಕೊಂಡಿದ್ದು, ಅಂಥವರು ಪಾವತಿಸಬೇಕು. ಇಲ್ಲದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂಥ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜೆಸ್ಕಾಮ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಕಲಬುರಗಿ ನಗರದ ಫರಾಚಾ ಹಾಲ್, ಮದಿನಾ ಕಾಲೊನಿ, ಖಮರ್ ಕಾಲೋನಿ, ಪೀರ್ ಬಂಗಾಲಿ ದರ್ಗಾ, ನೂರಾನಿ ಮೊಹಲ್ಲಾ, ಮಿಲ್ಲತನಗರ, ಬುಲಂದ ಪರ್ವೇಜ್…

ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,10.ಮೇ.25-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ 5,530 ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ  ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್. ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆಯೆ ಪ್ರಮುಖ ಕಾರಣ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಳ ಮೀಸಲಾತಿ ಸಮೀಕ್ಷೆ ನಂತರ ಶಿಕ್ಷಕರ ನೇಮಕಾತಿಯಾಗಿ ಸಮಸ್ಯೆ ಬಗೆಹರಿಯಲಿದೆ. ಖಾಯಂ ಶಿಕ್ಷಕರು ಇಲ್ಲದಕ್ಕಾಗಿಯೇ…