ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ
|

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಅಡಿಯಲ್ಲಿ ಎಂ ಫಾರ್ಮ್ ಮತ್ತು ಬಿ ಫಾರ್ಮ್ ವಿಧ್ಯಾರ್ಥಿಗಳಿಗೆ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.ಈ ವಿಚಾರ ಸಂಕಿರಣದಲ್ಲಿ ವಿಯಾಟ್ರೀಸ್ ಲಿಮಿಟೆಡ್ ಕಂಪನಿಯ ಉಪಾಧ್ಯಕ್ಷರಾದ ಪ್ರಶಾಂತ್ ದೇಶಪಾಂಡೆಯವರು ಅತಿಥಿಗಳಾಗಿ ಭಾಗವಹಿಸಿದ್ದರು.ನಂತರ ಮಾತನಾಡಿ ಔಷಧಿಯ ಉದ್ಯಮದಲ್ಲಿನ ಇತ್ತಿಚಿಗೆ ಔಷಧಿ ವಿಧ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳು ಒದಗುತ್ತಿದ್ದು ಹೆಚ್ಚು ಹೆಚ್ಚು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅವರು  ಆಪ್ರಿಕಾ ದೇಶದದಲ್ಲಿ ವಿವಿಧ ಔಷಧೀಯ ಕಂಪನಿಗಳಲ್ಲಿ…

ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಮಾರ್ಚ್ 01,  : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಇದೇ 2025ರ ಮಾರ್ಚ್ 4ರ ಮಂಗಳವಾರ ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ.      ಮುತ್ತೂಟ್ ಫೈನಾನ್ಸ್, (ಅ) ಸೇಲ್ಸ್ ಟ್ರೆöÊನಿ 10 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅರ್ಹತೆ ಯಾವುದೇ ಪದವಿ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.  18 ರಿಂದ 28 ವರ್ಷ…

ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾ‌ರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾ‌ರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ನವದೆಹಲಿ: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮು ಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆ‌ರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು. ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಕೆಒಏಖಜ) ಅಡಿಯಲ್ಲಿ 11,123 ಕೋಟಿ ರೂಗಳ…

|

ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ : ಮಾರ್ಚ್ 01,  : 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್ಗಳಿಗೆ “ಶುಲ್ಕ ಮರುಪಾವತಿ” ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅವಧಿ ವಿಸ್ತರಿಸಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ.ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ.      ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ,…

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ;ಮಾ. 22 ರಂದು ಕರ್ನಾಟಕ ಬಂದ್ : ವಾಟಾಳ ನಾಗರಾಜ

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ;ಮಾ. 22 ರಂದು ಕರ್ನಾಟಕ ಬಂದ್ : ವಾಟಾಳ ನಾಗರಾಜ

ಬೆಂಗಳೂರು: ಕೆಎಸ್‌ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ ಖಂಡಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ರು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ,ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ…

ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್: ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ

ಕಲಬುರಗಿ,ಫೆ.28: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬರುವ ಮಾರ್ಚ್ 8 ರಂದು ಕಲಬುರಗಿ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಹಂತದ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಾ ಅದಲಾತ್ ನಡೆಯಲಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಪ್ರಭಾರಿ ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎ.ವಿ.ಶ್ರೀನಾಥ ಹೇಳಿದರು. ಶುಕ್ರವಾರ ಇಲ್ಲಿನ ಕೋರ್ಟ್ ಕಾಂಪ್ಲೆಕ್ಸ್ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶರು,…

ಬಜೆಟ್ ತಯ್ಯಾರಿಕೆ ಹಿನ್ನೆಲೆ:ಮಾರ್ಚ್ 5 ರಂದು ಸಾರ್ವಜನಿಕರ ಅಭಿಪ್ರಾಯ ಪಡೆಯಲು ಪೂರ್ವಭಾವಿ ಸಭೆ

ಕಲಬುರಗಿ,ಫೆ.28: ಕಲಬುರಗಿ ಮಹಾನಗರ ಪಾಲಿಕೆಯು 2025-26ನೇ ಸಾಲಿಗೆ ಮುಂಗಡ ಪತ್ರ ತಯ್ಯಾರಿಸುವ ನಿಟ್ಟಿನಲ್ಲಿ ಪೂರ್ವಭಾವಿಯಾಗಿ ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಇಂದಿರಾ ಸ್ಮಾರಕ ಭವನದಲ್ಲಿ ಸಾರ್ವಜನಿಕರ ಸಲಹೆ-ಸೂಚನೆ ಪಡೆಯಲು ಪೂರ್ವಭಾವಿ ಸಭೆ ಆಯೋಜಿಸಿದೆ ಎಂದು ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸಜ್ಜನ್ ತಿಳೀಸಿದ್ದಾರೆ. ಇಂದಿರಾ ಸ್ಮಾರಕ ಭವನದಲ್ಲಿ ನಡೆಯುವ ಸಭೆಗೆ ಮಹಾನಗರದ ಸಾರ್ವಜನಿಕರು, ನೊಂದಾಯಿತ ಸ್ಥಳೀಯ ಕಲ್ಯಾಣ ಸಂಘ, ವ್ಯಾಪಾರ, ಉದ್ಯಮ ನಡೆಸುವ ಸಂಘ-ಸಂಸ್ಥೆಗಳು, ಎನ್.ಜಿ.ಓ ಸಂಘಗಳು ಮತ್ತು ಅದರ ಪ್ರತಿನಿಧಿಗಳು ಆಗಮಿಸಿ ಅಗತ್ಯ…

|

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ,ಫೆ.28: ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ…

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಮಕ್ಕಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಗೆ ಕಾರ್ಯಾಗಾರ: ಅಧಿಕಾರಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ
|

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಮಕ್ಕಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಗೆ ಕಾರ್ಯಾಗಾರ: ಅಧಿಕಾರಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ

ಕಲಬುರಗಿ,ಫೆ.28:  ರಾಜ್ಯದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹ ತಡೆಯಬೇಕೆಂದರೆ ಮಕ್ಕಳ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ತುಂಬಾ ಅವಶ್ಯಕವಾಗಿದೆ ಎಂದರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಹೇಳಿದರು. ಶುಕ್ರವಾರ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ…

ವಿಜ್ಞಾನ ವಸ್ತು ಪ್ರದರ್ಶನ ಪ್ರಯೋಗಗಳು ವಿಜ್ಞಾನ ಕಲಿಕೆಗೆ ಅತಿ ಪರಿಣಾಮಕಾರಿ; ಸೇಡಂಕಾರ್

ವಿಜ್ಞಾನ ವಸ್ತು ಪ್ರದರ್ಶನ ಪ್ರಯೋಗಗಳು ವಿಜ್ಞಾನ ಕಲಿಕೆಗೆ ಅತಿ ಪರಿಣಾಮಕಾರಿ; ಸೇಡಂಕಾರ್

ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನ ಕಲಿಕೆ ಅತಿ ಪರಿಣಾಮಕಾರಿಯಾಗಿದೆ ಎಂದು ತಾಲ್ಲೂಕಿನ ಚೆಪೇಟ್ಲಾ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ.  ಮುಖ್ಯ ಶಿಕ್ಷಕರಾದ  ಮಲ್ಲಿಕಾರ್ಜುನ ಸೇಡಂಕಾರ್  ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಆಶ್ರಯದಲ್ಲಿ  ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ  ಮಾತನಾಡಿದ ಅವರು  ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ಸುಲಭ ಕಲಿಕೆಗೆ ವೈಜ್ಞಾನಿಕ…