ಏಪ್ರಿಲ್ 13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಏಪ್ರಿಲ್ 13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.11.ಏ.25-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ  ಏಪ್ರಿಲ್ 13ರಂದು ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊAದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ಸರಾಫ್ ಬಜಾರ್ ಫೀಡರ್: ಸರಾಫ ಬಜಾರ್, ಕ್ಲಾಥ್ ಬಜಾರ್, ಚಪ್ಪಲ ಬಜಾರ, ಹೋಳಿ ಕಟ್ಟಾ, ಮಕ್ತಂಪೂರ್, ಸಂದಾಲ ಗಲ್ಲಿ, ಚಟ್ಟೆವಾಡಿ, ಹೊಸ ಡಂಕಾ, ಸಂತ್ರಾಸ್‌ವಾಡಿ  ಹಾಗೂ ಸುತ್ತಮುತ್ತಲಿನ…

ಏಪ್ರಿಲ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಏಪ್ರಿಲ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.ಏ.11-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಈ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಏಪ್ರಿಲ್ 12ರಂದು ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊoದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ರಾಮನಗರ ಫೀಡರ್: ಸಿದ್ಧೇಶ್ವರ ಕಾಲೋನಿ, ರಾಮ್‌ದೇವ ಕಾಲೋನಿ, ಹಂಜಾ ಕಾಲೋನಿ, ಆಜಾದಪೂರ ರಸ್ತೆ, ರಾಮ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಉಮರ ಕಾಲೋನಿ ಫೀಡರ್:…

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೆ ಸೂಚನೆ

ಯಾದಗಿರಿ : 11.ಏಪ್ರಿಲ್ 25,  : ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಡಾ.ಸುಶೀಲಾ.ಬಿ ಅವರು  ಹೊರಡಿಸಿದ್ದಾರೆ.      ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2025ರ ಏಪ್ರಿಲ್ 15 ರಿಂದ 21ರ ವರೆಗೆ ಮೌಲ್ಯಮಾಪನ ಪ್ರಕ್ರಿಯೆಯು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ.      ಮೌಲ್ಯಮಾಪನ ಕೇಂದ್ರಗಳು…

ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯಿರಿ: ಸಿಇಒ ರಾಹುಲ್ ಪಾಂಡ್ವೆ

ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯಿರಿ: ಸಿಇಒ ರಾಹುಲ್ ಪಾಂಡ್ವೆ

ಕಲಬುರಗಿ ನಗರದ ಕೆ.ಸಿ.ಟಿ. ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿ ಏಪ್ರಿಲ್ 16 ರಂದು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭ ಪಡೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಮನವಿ ಮಾಡಿದರು.ಏಪ್ರೀಲ್ 08ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿರುದ್ಯೋಗ ನಿವಾರಣೆ…

ಖಾಸಗಿ ವಾಹನ ಬಾಡಿಗೆ ಪಡೆಯಲು ಇ-ಟೆಂಡರ್ ಅರ್ಜಿ ಆಹ್ವಾನ

ಯಾದಗಿರಿ : 07 ಏಪ್ರಿಲ್ 25, : ಯಾದಗಿರಿ ಜಿಲ್ಲೆಯ 2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಹಾರ ಯೋಜನೆ ಯಾದಗಿರಿ ಜಿಲ್ಲಾ ಪಂಚಾಯತ ಜಿಲ್ಲೆಯ ಕಛೇರಿ ಕಾರ್ಯಕ್ಕಾಗಿ ಖಾಸಗಿ ವಾಹನ ಬಾಡಿಗೆ ಪಡೆಯಲು ಇ-ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ (ಮ.ಉ.ಯೋ) ಶಿಕ್ಷಣಾಧಿಕಾರಿಗಳು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಹಾರ ಯೋಜನೆ ಇಲಾಖೆಯಡಿ ಕಛೇರಿ ಕಾರ್ಯಾಚಟುವಟಿಕೆಗಾಗಿ ಖಾಸಗಿ…

ಟ್ರಂಪ್ ರೆಸಿಪ್ರೋಕಲ್ ಟ್ಯಾಕ್ಸ್ ಹೊಡೆತಕ್ಕೆ ಅಮೆರಿಕ ಮಾರುಕಟ್ಟೆಯಲ್ಲಿ ಬಿರುಗಾಳಿ

ಟ್ರಂಪ್ ರೆಸಿಪ್ರೋಕಲ್ ಟ್ಯಾಕ್ಸ್ ಹೊಡೆತಕ್ಕೆ ಅಮೆರಿಕ ಮಾರುಕಟ್ಟೆಯಲ್ಲಿ ಬಿರುಗಾಳಿ

ಟ್ರಂಪ್ ರೆಸಿಪ್ರೋಕಲ್ ಟ್ಯಾಕ್ಸ್ ಹೊಡೆತಕ್ಕೆ ಅಮೆರಿಕ ಮಾರುಕಟ್ಟೆಯಲ್ಲಿ ಬಿರುಗಾಳಿ ಎದ್ದಿದ್ದರೆ, ಇದನ್ನೇ ಫಾಲೋ ಮಾಡಿದ ಎಲ್ಲ ಮಾರುಕಟ್ಟೆಗಳು ಇಂದು ಭಾರಿ ಕುಸಿತದೊಂದಿಗೆ ವ್ಯವಹಾರ ಮುಗಿಸಿವೆ. ಇನ್ನು ದೇಶೀಯ ಷೇರು ಮಾರುಕಟ್ಟೆಗಳು ಶುಕ್ರವಾರ ಭಾರಿ ನಷ್ಟದೊಂದಿಗೆ ಕೊನೆಗೊಂಡವು. ಇದಕ್ಕೆ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಂದ ಬರುತ್ತಿರುವ ನಕಾರಾತ್ಮಕ ಸಂಕೇತಗಳು ಮತ್ತು ವಿದೇಶಿ ಹೂಡಿಕೆಗಳ ಕುಂಠಿತದಿಂದ ಮಾರುಕಟ್ಟೆಗಳು ನಷ್ಟದಲ್ಲಿ ಕೊನೆಗೊಂಡಿವೆ. ವಿಶೇಷವಾಗಿ ಕಚ್ಚಾ ತೈಲ ಬೆಲೆಯಲ್ಲಿನ ಹೊಯ್ದಾಟದಿಂದಾಗಿ ರಿಲಯನ್ಸ್, ಲಾರೆನ್ಸ್ ಮತ್ತು ಟೂಬ್ರೊ ಮತ್ತು ಇನ್ಫೋಸಿಸ್‌ನಂತಹ ಹೆವಿವೇಯ್ಟ್‌ ಷೇರುಗಳು ಭಾರಿ ನಷ್ಟ…

ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಮಾದಿಗ ಜಾತಿ ಬರೆಸಬೇಕು : ಗೋಪಾಲರಾವ ಕಟ್ಟಿಮನಿ

ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಮಾದಿಗ ಜಾತಿ ಬರೆಸಬೇಕು : ಗೋಪಾಲರಾವ ಕಟ್ಟಿಮನಿ

ಚಿಂಚೋಳಿ, ಏ-5, ರಾಜ್ಯ ಸರ್ಕಾರದಿಂದ ಒಳ ಮೀಸಲಾತಿ ಜಾರಿಗಾಗಿ ಇದೇ ಏಪ್ರಿಲ್ 6 ರಿಂದ ಪರಿಶಿಷ್ಟ ಜಾತಿ ಹಾಗೂ ಉಪ ಜಾತಿಗಳ ಸಮೀಕ್ಷೆಯ ಸಮಯದಲ್ಲಿ ರಾಜ್ಯದಲ್ಲಿ ಎಸ್ಸಿ ಪಟ್ಟಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗರು ಜಾತಿ ಗಣಿತಯ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಮಾದಿಗ ಜಾತಿ ಬರೆಸಬೇಕೆಂದು ಅವರು ಕರೆ ನೀಡಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರುಗಳಾದ ನರಸಪ್ಪ ಕಿವುಡನೋರ್, ಸುನೀಲ್ ಸಾಲಗಾರ ಮಲ್ಲು ಕೋಡಂಬಲ್ ವಿಜಯ ರಾಜ್ ಕೋರಡಂಪಳ್ಳಿ, ಅನೀಲ್ ಕ್ರಾಂತಿ,…

ಚಿಂಚೋಳಿ ತಾಲೂಕಿನ ಕಲ್ಲೂರ್ ರೋಡ್ ಗ್ರಾಮದ ಹತ್ತಿರ ಇರುವ ಚೆಟ್ಟಿನಾಡು ಸಿಮೆಂಟ್ ಕಂಪನಿ ವತಿಯಿಂದ ಚೆಟ್ಟಿನಾಡು ವಿದ್ಯಾ ಮಂದಿರ ಶಾಲೆ ನೂತನವಾಗಿ ಪ್ರಾರಂಭ ಮಾಡಲಾಯಿತು

ಚಿಂಚೋಳಿ ತಾಲೂಕಿನ ಕಲ್ಲೂರ್ ರೋಡ್ ಗ್ರಾಮದ ಹತ್ತಿರ ಇರುವ ಚೆಟ್ಟಿನಾಡು ಸಿಮೆಂಟ್ ಕಂಪನಿ ವತಿಯಿಂದ ಚೆಟ್ಟಿನಾಡು ವಿದ್ಯಾ ಮಂದಿರ ಶಾಲೆ ನೂತನವಾಗಿ ಪ್ರಾರಂಭ ಮಾಡಲಾಯಿತು

ಚಿಂಚೋಳಿ ತಾಲೂಕಿನ ಕಲ್ಲೂರ್ ರೋಡ್ ಗ್ರಾಮದ ಹತ್ತಿರ ಇರುವ ಚೆಟ್ಟಿನಾಡು ಸಿಮೆಂಟ್ ಕಂಪನಿ ವತಿಯಿಂದ ಚೆಟ್ಟಿನಾಡು ವಿದ್ಯಾ ಮಂದಿರ ಶಾಲೆ ನೂತನವಾಗಿ ಪ್ರಾರಂಭ ಮಾಡಲಾಯಿತು ಚೆಟ್ಟಿ ನಾಡು ಕಂಪನಿಯ ಪ್ಲಾಂಟ್ ಮುಖ್ಯಸ್ಥರಾದ ಸಾಯಿ ಕುಮಾರ್ ಅವರು ಸರಸ್ವತಿ ಹೋಮ ಮತ್ತು ಗೋವು ಪೂಜೆಯನ್ನು ದಂಪತಿ ಸಮೇತ ಕುಂತು ಪೂಜೆಯನ್ನು ಮಾಡಿದರು ಮಾಧ್ಯಮದವರ ಜೊತೆಗೆ ಚೆಟ್ಟಿನಾಡು ವಿದ್ಯಾ ಮಂದಿರ ಶಾಲೆಯ ಮುಖ್ಯಸ್ಥರಾದ ಮುರುಗಗಾನಂದo, ಅವರು ಮಾತನಾಡಿ ಚಿಂಚೋಳಿ ತಾಲೂಕಿನಲ್ಲಿ ಚೆಟ್ಟಿನಾಡು ವಿದ್ಯಾ ಮಂದಿರ ಸ್ಕೂಲ್ ಇಂದು ಓಪನಿಂಗ್ ಆಗಿದ್ದು…