ಶ್ರೀ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಣಿಕೆ ಹುಂಡಿ ಪೆಟ್ಟಿಗೆ ದೇಣಿಗೆ ನೀಡಲಾಯಿತು.
ಚಿತ್ತಾಪುರ ತಾಲೂಕಿನ ಹೆಬ್ಬಾಳದ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಶಾಖಾವತಿಯಿಂದ ಕೋರವಾರದ ಶ್ರೀ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಣಿಕೆ ಹುಂಡಿ ಪೆಟ್ಟಿಗೆ ದೇಣಿಗೆ ನೀಡಲಾಯಿತು. ಪ್ರಧಾನ ಅರ್ಚಕ ಶ್ರೀ ಧನಂಜಯ್ಯಸ್ವಾಮಿ, ಮಾಜಿ ಶಾಸಕ ವಿಶ್ವಾನಾಥ ಪಾಟೀಲ್ ಹೆಬ್ಬಾಳ, ಕೆಜಿಬಿ ಬ್ಯಾಂAಕ್ನ ಯಾದಗಿರಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಗುರುಪಾದಸ್ವಾಮಿ ಕೋಡ್ಲಿ ಇತರರು ಇದ್ದರು.)ಹೆಬ್ಬಾಳ ಶಾಖೆಯಿಂದ ಕೋರವಾರ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಹುಂಡಿ ಪೆಟ್ಟಿಗೆ ದೇಣಿಗೆಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಹಕರಿಗೆ ಸೇವೆ ನೀಡಲು ಸದಾ ಬದ್ಧ ; ಆರ್.ಎಂ. ಸ್ವಾಮಿಯಾದಗಿರಿ : ಕರ್ನಾಟಕ ಗ್ರಾಮೀಣ…