ಭಾರತ ಅಮೋಘ ಗೆಲುವು ಬೆನ್ನಲ್ಲೇ Pak ಪ್ರೇಮಿಯ ಭೂ ಅಂಗಡಿ ಮೇಲೆ ಬುಲ್ಲೋಜರ್ ನುಗ್ಗಿಸಿದ ‘ಮಹಾ’ ಸರ್ಕಾರ,

ಭಾರತ ಅಮೋಘ ಗೆಲುವು ಬೆನ್ನಲ್ಲೇ Pak ಪ್ರೇಮಿಯ ಭೂ ಅಂಗಡಿ ಮೇಲೆ ಬುಲ್ಲೋಜರ್ ನುಗ್ಗಿಸಿದ ‘ಮಹಾ’ ಸರ್ಕಾರ,

ಮುಂಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ 2017ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಅಲ್ಲದೆ ಅಭಿಮಾನಿಗಳು ಸಹ ಭಾರತದ ಗೆಲುವಿನ ನಂತರ ವಿಜಯೋತ್ಸವ ಆಚರಿಸಿದರು.ಪಾಕಿಸ್ತಾನದಲ್ಲಿದ್ದು ಪಾಕ್ ಪರ ಘೋಷಣೆಗಳನ್ನು ಕೂಗಿದರೇ ಅದು ಅವರ ದೇಶಭಕ್ತಿ ಎನ್ನಬಹುದು. ಆದರೆ ಭಾರತದಲ್ಲಿದ್ದುಕೊಂಡು ಪಾಕ್ ಪರ ಘೋಷಣೆಗಳನ್ನು ಕೂಗುವ ವಿಕೃತ ಮನಸ್ಸಿನವರು ಇಲ್ಲಿದ್ದಾರೆ. ಅದೇ ರೀತಿಯ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ.ನಿನ್ನೆ ಭಾರತದ ನಾಯಕ ರೋಹಿತ್ ಶರ್ಮಾ…

ಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನ

ಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನ

ಇಂಫಾಲ್, ಫೆ24- ಕಳೆದ 24 ಗಂಟೆಗಳಲ್ಲಿ ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಹದಿನೇ ಳು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಕಾಂಗ್ಲಿ ಯಾವೋಲ್ ಕನ್ನ ಲುಪ್ (ಕೆವೈಕೆಎಲ್) ಸಂಘಟನೆಗೆ ಸೇರಿದ ಹದಿಮೂರು ಉಗ್ರರನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಕಿಯಾಮ್ ಲೀಕೈ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಒಟ್ಟು 27 ಕಾರ್ಟ್ರಿಡ್ಜ್ ಗಳು, ಮೂರು ವಾಕಿ-ಟಾಕಿ ಸೆಟ್ ಗಳು, ಮರೆಮಾಚುವ ಸಮವಸ್ತ್ರಗಳು ಮತ್ತು ಇತರ ಕಾರ್ಯತಂತ್ರದ ಪರಿಕರಗಳನ್ನು ಸಹ…

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಕೊಲಂಬೊ: ದ್ವೀಪ ರಾಷ್ಟ್ರದ ಪ್ರಾದೇಶಿಕ ಜಲಪ್ರದೇಶಕ್ಕೆ ನುಗ್ಗಿದ ಅರೋಪದ ಮೇಲೆ 32  ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು 5 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ ಎಂದು ನೌಕಾಪಡೆ ತಿಳಿಸಿದೆ. ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ‘ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 32 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಹೇಳಿಕೆ ತಿಳಿಸಿದೆ. ಇತರರ ಅಕ್ರಮ ಮೀನುಗಾರಿಕೆಯನ್ನು ತಡೆಯಲು…

ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಭೀಕರ ಅಪಘಾತ: ಬೆಳಗಾವಿಯ 6 ಮಂದಿ ಸಾವು
|

ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಭೀಕರ ಅಪಘಾತ: ಬೆಳಗಾವಿಯ 6 ಮಂದಿ ಸಾವು

ಬೆಳಗಾವಿ.ಫೆ.24-ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಗೋಕಾಕ್‌ನ ಆರು ಮಂದಿ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ 50), ಸುನಿಲ್ (45), ಬಸವರಾಜ್ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಶೆಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು, ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಸ್ಥಳೀಯ ಆಸ್ಪತ್ರೆಗೆ…

|

ರಾಯಚೂರಿನಲ್ಲಿ ಮಾರ್ಚ 1ಕ್ಕೆ ಜಿಲ್ಲಾಮಟ್ಟದ ಉದ್ಯೋಗ ಮೇಳ

ರಾಯಚೂರು ಫೆ 24 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾಕೌಶಲ್ಯ ಮಿಷನ್, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆ ಯೋಜನೆ ಮತ್ತು ಸಂಕಲ್ಪಯೋಜನೆಯಡಿ ಜಿಲ್ಲಾ ಮಟ್ಟದಉದ್ಯೋಗ ಮೇಳವನ್ನು ಮಾರ್ಚ 1ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹ ರಾಯಚೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 50ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ…

|

ಗಡಿ ಗ್ರಾಮ ಅಭಿವೃದ್ಧಿಗೆ ಅನುದಾನ ಮಂಜೂರು ನಸಲವಾಯಿ ಗ್ರಾಮಕ್ಕೆ 18 ಲಕ್ಷ ಮಂಜೂರು

ಯಾದಗಿರಿ:ಫೆ:22: ನಸಲವಾಯಿ ಗ್ರಾಮಸ್ಥರಿಂದ ಚರಂಡಿ ಅವ್ಯವಸ್ಥೆ ಕುರಿತು ದೂರುಗಳು ಬಂದ ಕಾರಣ ಸ್ವತಃ ಸಿಇಓ ಅವರು ನಸಲವಾಯಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುರುಮಠಕಲ್ ತಾಲೂಕಿನ ಅನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಸಾಲವಾಯಿ ಗ್ರಾಮಕ್ಕೆ ಈಚೆಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿ.ಪಂ ಯೋಜನಾ ನಿರ್ದೇಶಕರು ಹಾಗೂ ಇಓ ಸೇರಿದಂತೆ ಅಧಿಕಾರಿಗಳ ತಂಡ ಅನಪುರ ಮತ್ತು ನಸಲವಾಯಿ ಗ್ರಾಮಕ್ಕೆ ಆಗಮಿಸಿ, ಗ್ರಾಮದ ತುಂಬ ಸಂಚರಿಸಿ ಚರಂಡಿಗಳ ಅವ್ಯವಸ್ಥೆ ಸರಿಪಡಿಸಲು ಮತ್ತು ಚರಂಡಿಗಳ ನಿರ್ಮಾಣಕ್ಕೆ 18 ಲಕ್ಷ ಮೊತ್ತದ…

ಮಾನ್ವಿ ಜುಮ್ಮಲದೊಡ್ಡಿ ಕೆರೆಗೆ ಸಚಿವ ಎನ್ ಎಸ್ ಬೋಸರಾಜು ಶಾಸಕ ಹಂಪಯ್ಯ ನಾಯಕ್ ಭೇಟಿ
|

ಮಾನ್ವಿ ಜುಮ್ಮಲದೊಡ್ಡಿ ಕೆರೆಗೆ ಸಚಿವ ಎನ್ ಎಸ್ ಬೋಸರಾಜು ಶಾಸಕ ಹಂಪಯ್ಯ ನಾಯಕ್ ಭೇಟಿ

23.ಫೆಬ್ರುವರಿ.25:-ಮಾನ್ವಿ ಪಟ್ಟಣದ ಜುಮ್ಮಲದೊಡ್ಡಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಈ ಕುರಿತು ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಆದೇಶ ನೀಡಿದರು. ಮಾನ್ವಿ ಪಟ್ಟಣದ ಜುಮ್ಮಲದೊಡ್ಡಿ, ಬೆಳಗಾಮ ಪೇಟೆ, ಆದಾಪುರ ಪೇಟೆ, ಕುಂಬಾರ ವಾಡಿ, ಪಿಂಜಾರ ಓಣಿ, ಕಲ್ಮಠ ಏರಿಯಾ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜುಮ್ಮಲದೊಡ್ಡಿಯ ಕುಡಿಯುವ ನೀರಿನ ಕೆರೆಗೆ  ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ…

ಕಲ್ಯಾಣ ಕರ್ನಾಟಕದ್‌ ನೇಮಕಾತಿಯಲ್ಲಿ ಶೇ.80ರಷ್ಟು ಅನುಮತಿ.!

ಕಲ್ಯಾಣ ಕರ್ನಾಟಕದ್‌ ನೇಮಕಾತಿಯಲ್ಲಿ ಶೇ.80ರಷ್ಟು ಅನುಮತಿ.!

ಶಿವಮೊಗ್ಗ.23.ಫೆ.25:- ಕಲ್ಯಾಣ ಕರ್ನಾಟಕ ನೇಮಕಾತಿ ಸಂಬಂಧಿತ ಈ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದೇನೆ ಕಲ್ಯಾಣ ಕರ್ನಾಟಕದ ನೇಮಕಾತಿಯಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ. ಕಳೆದ ಸಾಲಿನಲ್ಲಿ ಸುಮಾರು 1500 ಕೋಟಿ ಶಿಕ್ಷಣ ಇಲಾಖೆಗೆ ಅನುದಾನ ಬಂದಿದೆ ಎಂದು ತಿಳಿಸಿದರು. ಮಕ್ಕಳಿಗೆ ಕೌಶಲ್ಯ ಭರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದೇವೆ. ಕಲಿಕೆಗೆ ಪೂರಕವಾದ ಹೊಸ ವಿಧಾನಗಳನ್ನು ಕೂಡ ಅಳವಡಿಸಿ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದ್ದೇವೆ.ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೇಳಿದ್ದೇನೆ. ಪ್ರಮುಖವಾಗಿ ನೂತನ ಕ್ಲಾಸ್ ರೂಮ್‌ಗಳು ಮತ್ತು ಶಿಕ್ಷಕರ…

ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ : ಸಚಿವ ಮಧು ಬಂಗಾರಪ್ಪ
|

ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ.23.ಫೆ.25:- ರಾಜ್ಯದ ಅತಿಥಿ ಶಿಕ್ಷಕರ ಸಂಬಳ ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ ಮತ್ತು ಎಲಾಖೆಯಲಿ ಖಾಲಿಯಿರುವ ಹುದದೆಗಳಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ ಎಂದು ಈ ಕುರಿತು ಅವರು ನಿನ್ನೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ…

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ
|

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ

ಕಲಬುರಗಿ,ಫೆ.22 ಕಲಬುರಗಿ ನಗರದಲ್ಲಿ ಜನವಸತಿ ಕಟ್ಟಡದ ಎತ್ತರ ಮಿತಿ 11.5 ಮೀಟರ್‌ದಿಂದ 15.0 ಮೀಟರ್ ವರೆಗೆ ಹೆಚ್ಚಿಸಲು ಪ್ರಾಧಿಕಾರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದು ಸರ್ಕಾರಿ ಆದೇಶ ಹೊರಡಿಸಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಮತ್ತು ಆಯುಕ್ತ ಗಂಗಾಧರ ಮಾಳಗಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ ನಗರವು ದಿನದಿಂದ ದಿನಕ್ಕೆ ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಆರ್ಥಿಕ ಬೆಳವಣಿಗೆಗಳ ಹಿತದೃಷ್ಟಿಯಿಂದ ಮತ್ತು ಕ್ರೆಡೈ ಸಂಸ್ಥೆಯಕೋರಿಕೆಯಂತೆ- ಇಲ್ಲಿ ಬಹುಮಹಡಿಗಳ ಕಟ್ಟಡ ಅವಶ್ಯಕತೆ ಮನಗಂಡ…