March 13, 2025 10:29 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಉದ್ಯೋಗ

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ,ಫೆ.28: ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ

ರಾಯಚೂರಿನಲ್ಲಿ ಮಾರ್ಚ 1ಕ್ಕೆ ಜಿಲ್ಲಾಮಟ್ಟದ ಉದ್ಯೋಗ ಮೇಳ

ರಾಯಚೂರು ಫೆ 24 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾಕೌಶಲ್ಯ ಮಿಷನ್, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆ ಯೋಜನೆ ಮತ್ತು ಸಂಕಲ್ಪಯೋಜನೆಯಡಿ ಜಿಲ್ಲಾ ಮಟ್ಟದಉದ್ಯೋಗ ಮೇಳವನ್ನು ಮಾರ್ಚ 1ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹ ರಾಯಚೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 50ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ