
ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ
ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಅಡಿಯಲ್ಲಿ ಎಂ ಫಾರ್ಮ್ ಮತ್ತು ಬಿ ಫಾರ್ಮ್ ವಿಧ್ಯಾರ್ಥಿಗಳಿಗೆ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.ಈ ವಿಚಾರ ಸಂಕಿರಣದಲ್ಲಿ ವಿಯಾಟ್ರೀಸ್ ಲಿಮಿಟೆಡ್ ಕಂಪನಿಯ ಉಪಾಧ್ಯಕ್ಷರಾದ ಪ್ರಶಾಂತ್ ದೇಶಪಾಂಡೆಯವರು ಅತಿಥಿಗಳಾಗಿ ಭಾಗವಹಿಸಿದ್ದರು.ನಂತರ ಮಾತನಾಡಿ ಔಷಧಿಯ ಉದ್ಯಮದಲ್ಲಿನ ಇತ್ತಿಚಿಗೆ ಔಷಧಿ ವಿಧ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳು ಒದಗುತ್ತಿದ್ದು ಹೆಚ್ಚು ಹೆಚ್ಚು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅವರು ಆಪ್ರಿಕಾ ದೇಶದದಲ್ಲಿ ವಿವಿಧ ಔಷಧೀಯ ಕಂಪನಿಗಳಲ್ಲಿ