March 14, 2025 7:20 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಕಲಬುರಗಿ

ದ್ವಿತೀಯ ಪಿ.ಯು.ಸಿ. ಪರೀಕ್ಷೆ-1: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ,ಫೆ25.-ಕಲಬುರಗಿ ಜಿಲ್ಲೆಯಾದ್ಯಂತ 2025ರ ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-ಯನ್ನು ಕಲಬುರಗಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಕಲಬುರಗಿ ನಗರದಲ್ಲಿ 25 ಹಾಗೂ ಜೇವರ್ಗಿ-04, ಆಳಂದ-05, ಅಫಜಲಪುರ-04, ಚಿಂಚೋಳಿ-04, ಚಿತ್ತಾಪುರ-02, ಸೇಡಂ-02, ಕಮಲಾಪುರ-02 ಹಾಗೂ ಶಹಾಬಾದ-03 ಸೇರಿದಂತೆ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಜರುಗಲಿದೆ. ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್

ನಿಡಗುಂದ ಗ್ರಾಮಕ್ಕೆ ಧರ್ಮಸ್ಥಳ ವತಿಯಿಂದ 10 ಲಕ್ಷ ರೂಪಾಯಿ ಶುದ್ದ ನೀರು ಘಟಕ ಸ್ಥಾಪನೆ

ಚಿಂಚೋಳಿ ತಾಲೂಕಿನ ನಿಡಗುಂದ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ಧಗಂಗಾ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಯಿತು ನಿಡಗುಂದ ಗ್ರಾಮ ಪಂಚಾಯತ್ ನಿಂದ ಜಾಗ ಬಿಲ್ಡಿಂಗ್ ಬೋರ್ವೆಲ್ ಕರೆಂಟ್ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಕಲಬುರ್ಗಿ ಧರ್ಮ ಕ್ಷೇತ್ರದ ಜಿಲ್ಲಾ ನಿರ್ದೇಶಕರಾದ ಗಣಪತಿ ಮಾಳಜಿ, ಅವರು ಸುದ್ದು ಘಟಕವನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ನಿಡಗುಂದ ಗ್ರಾಮದ  ಶ್ರೀಗಳಾದ ಉಮೇಶ್ ಸ್ವಾಮಿಗಳು, ಗ್ರಾಮ ಪಂಚಾಯತ

ಕಲಬುರಗಿಯಲ್ಲಿ ಅಕ್ಕ ಕೆಫೆ (ಒಲವಿನ ಊಟ) ಉದ್ಘಾಟನೆ: ಚಹಾ ಸವಿದ ಸಚಿವರು ಮತ್ತು ಶಾಸಕರು

ಕಲಬುರಗಿ,ಫೆ.24: ಕಲಬುರಗಿ ನಗರದ ಐವಾನ್-ಎ-ಶಾಹಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ್ ಕಚೇರಿ ಬಳಿ ಸುಮಾರು 15 ಲಕ್ಷ ರೂ. ವೆಚ್ಚ ಮಾಡಿ ಸ್ಥಾಪಿಸಲಾಗಿರುವ ಅಕ್ಕ ಕೆಫೆಯನ್ನು (ಒಲವಿನ ಊಟ) ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಉದ್ಘಾಟಿಸಿದರು. ಕೆ¥s ೆಯ ಮಾಲೀಕರಾಗಿರುವ ಕಲಬುರಗಿ ತಾಲೂಕಿನ ಕೆಸರಟಗಿಯ ಆರಾಧ್ಯ ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಮುಖ್ಯಸ್ಥೆ ಆರತಿ ಪಾಟೀಲ ಅವರೊಂದಿಗೆ ಕೆಫೆ ಕುರಿತು ಸಮಾಲೋಚಣೆ ನಡೆಸಿ

ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಬಾಕಿ, ಗ್ರಾಹಕರ ಮೇಲೆ ಹೇರಲ್ಲ: ಆಯೋಗದ ಅಧ್ಯಕ್ಷ ಪಿ.ರವಿಕುಮಾರ ರೈತರಿಗೆ ಬೆಳಗಿನ ಜಾವ 4 ಗಂಟೆಗೆ ನೀಡುತ್ತಿರುವ ವಿದ್ಯುತ್‌ಗೆ ಸಮಯ ಬದಲಾಯಿಸುವಂತೆ ಮನವಿ

ಕಲಬುರಗಿ, ಫೆ.24, 2025 ನೇ ಸಾಲಿನ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ (ಜೆಸ್ಕಾಂ) ವ್ಯವಸ್ಥಾಪಕ ನಿದೇರ್ಶಕರಾದ ರವಿಂದ್ರ ಕರಲಿಂಗಣ್ಣವರ್ ಅವರು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಪಿ. ರವಿಕುಮಾರ ರವಿಕುಮಾರ್ ಅವರಿಗೆ ಸಲ್ಲಿಸಿದ ದರ ಪ್ರಸ್ತಾವನೆಯನ್ನು ಅನುಮೋದಿಸಿ ಪರಿಷ್ಕೃತ ದರ ನಿಗದಿ ಪಡಿಸಲು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಡೆಸಿದ, 2025-26 ರಿಂದ 2027-28ರ ಸಾಲಿನ ವಿದ್ಯುತ್ ದರ ಪರಿಷ್ಕರಣೆಗೆ ಸಾರ್ವಜನಿಕ ಅಹವಾಲುಗಳವಿಚಾರಣಾ ಸ¨s ೆಯಲ್ಲಿ ಜೆಸ್ಕಾಂ ಕುರಿತು

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ

ಕಲಬುರಗಿ,ಫೆ.22 ಕಲಬುರಗಿ ನಗರದಲ್ಲಿ ಜನವಸತಿ ಕಟ್ಟಡದ ಎತ್ತರ ಮಿತಿ 11.5 ಮೀಟರ್‌ದಿಂದ 15.0 ಮೀಟರ್ ವರೆಗೆ ಹೆಚ್ಚಿಸಲು ಪ್ರಾಧಿಕಾರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದು ಸರ್ಕಾರಿ ಆದೇಶ ಹೊರಡಿಸಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಮತ್ತು ಆಯುಕ್ತ ಗಂಗಾಧರ ಮಾಳಗಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ ನಗರವು ದಿನದಿಂದ ದಿನಕ್ಕೆ ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಆರ್ಥಿಕ ಬೆಳವಣಿಗೆಗಳ ಹಿತದೃಷ್ಟಿಯಿಂದ ಮತ್ತು ಕ್ರೆಡೈ ಸಂಸ್ಥೆಯಕೋರಿಕೆಯಂತೆ- ಇಲ್ಲಿ ಬಹುಮಹಡಿಗಳ ಕಟ್ಟಡ ಅವಶ್ಯಕತೆ ಮನಗಂಡ