
ತಂಬಾಕು ಸೇವನೆಯನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ
ಕಲಬುರಗಿ: 04.ಮಾ.25 : ತಂಬಾಕು ಸೇವನೆಯನ್ನು ನಿಯಂತ್ರಿಸಿ ವ್ಯಕ್ತಿಯು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ತಂಬಾಕು ಸೇವನೆಯನ್ನು ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಉಗುಳಿದರೆ ಅಲ್ಲಿನ ಸ್ವಚ್ಚತೆಯನ್ನು ಅಲ್ಲಿನ ಜನರು ಕಾಪಾಡುವರಾರು. ಪ್ರತಿಯೊಬ್ಬ ಸಾರ್ವಜನಿಕರು ಸ್ವಚ್ಚತೆಗೆ ಆದ್ಯತೆಯನ್ನು ನೀಡಿ ತಮ್ಮ ಆರೋಗ್ಯವನು ಕಾಪಾಡಿಕೊಳ್ಳಬೇಕು