
ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಬಾಕಿ, ಗ್ರಾಹಕರ ಮೇಲೆ ಹೇರಲ್ಲ: ಆಯೋಗದ ಅಧ್ಯಕ್ಷ ಪಿ.ರವಿಕುಮಾರ ರೈತರಿಗೆ ಬೆಳಗಿನ ಜಾವ 4 ಗಂಟೆಗೆ ನೀಡುತ್ತಿರುವ ವಿದ್ಯುತ್ಗೆ ಸಮಯ ಬದಲಾಯಿಸುವಂತೆ ಮನವಿ
ಕಲಬುರಗಿ, ಫೆ.24, 2025 ನೇ ಸಾಲಿನ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ (ಜೆಸ್ಕಾಂ) ವ್ಯವಸ್ಥಾಪಕ ನಿದೇರ್ಶಕರಾದ ರವಿಂದ್ರ ಕರಲಿಂಗಣ್ಣವರ್ ಅವರು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಪಿ. ರವಿಕುಮಾರ ರವಿಕುಮಾರ್ ಅವರಿಗೆ ಸಲ್ಲಿಸಿದ ದರ ಪ್ರಸ್ತಾವನೆಯನ್ನು ಅನುಮೋದಿಸಿ ಪರಿಷ್ಕೃತ ದರ ನಿಗದಿ ಪಡಿಸಲು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಡೆಸಿದ, 2025-26 ರಿಂದ 2027-28ರ ಸಾಲಿನ ವಿದ್ಯುತ್ ದರ ಪರಿಷ್ಕರಣೆಗೆ ಸಾರ್ವಜನಿಕ ಅಹವಾಲುಗಳವಿಚಾರಣಾ ಸ¨s ೆಯಲ್ಲಿ ಜೆಸ್ಕಾಂ ಕುರಿತು