June 15, 2025 2:37 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ರಾಜ್ಯ

ರಾಜ್ಯದಲ್ಲಿ ಅನೇಕ ವಿಭಾಗಳಲ್ಲಿ ಎಲ್ಲರಿಗೂ ಉದ್ಯೋಗ ಖಾಯಂ ಭಾಗ್ಯ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರೀ ಗೆ ದುರ್ಭಾಗ್ಯ…..

ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗಿನ 73 ಸಾವಿರ ಗೆಸ್ಟ್ ಟೀಚರ್‌ಗೆ ಇಲ್ಲ ಸೇವಾ ಭದ್ರತೆ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನೇ ನೆಚ್ಚಿಕೊಳ್ಳಲಾಗಿದೆ. ಸುಮಾರು 73 ಸಾವಿರ ‘ಅತಿಥಿ’ ಮೇಷ್ಟ್ರುಗಳು ಪಾಠ ಮಾಡುತ್ತಿದ್ದಾರೆ. ಅದರೆ ಪ್ರತಿ ವರ್ಷದ ಸೇವಾಭದ್ರತೆ ಸೇರಿದಂತೆ ಹಕ್ಕಿಗಾಗಿ ಹೊನಾಡುತ್ತಲೇ ಶೈಕ್ಷಣಿಕ ವರ್ಷ ಮುಗಿಸುವ ಸವಾಲು ಇವರದ್ದು. ಶಿಕ್ಷಕರು, ಉಪನ್ಯಾಸಕರ ಕೊರತೆ ಜತೆಗೆ ಇತರೆ ಹುದ್ದೆಗಳು ಶಿಕ್ಷಣ ಇಲಾಖೆಯಲ್ಲಿ ಖಾಲಿ ಬಿದ್ದಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ

ಪ್ರತಿ ಯೂನಿಟ್‌ಗೆ ವಿದ್ಯುತ್‌ ದರವನ್ನು 36 ಪೈಸೆ ಹೆಚ್ಚು ಮಾಡಿ ಆದೇಶ: ಗ್ರಾಹಕರಿಗೆ ವಿದ್ಯುತ್‌ ಶಾಕ್

ಬೆಂಗಳೂರು,ಮಾ.20:ಸಾರಿಗೆ ಬಸ್ ದರ, ಮೆಟ್ರೊ ಪ್ರಯಾಣ ದರ ದುಬಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಬೆನ್ನಲ್ಲೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಆಯೋಗ (ಕೆಇಆರ್‌ಸಿ) ಗ್ರಾಹಕರಿಗೆ ವಿದ್ಯುತ್ ಶಾಕ್ ನೀಡಿದೆ. ಪ್ರತಿ ಯೂನಿಟ್‌ಗೆ ವಿದ್ಯುತ್ ದರವನ್ನು 36 ಪೈಸೆ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಏ. 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪಿಂಚಣಿ ಗ್ರಾಚ್ಯುಟಿ ನೆಪದಲ್ಲಿ 36 ಪೈಸೆ ಹೆಚ್ಚಳ ಮಾಡಿರುವುದರಿಂದ ಪ್ರತಿ ಮನೆಗೆ ಅಂದಾಜು 90 ರೂ. ವಿದ್ಯುತ್ ಬಿಲ್ ಹೆಚ್ಚಾಗುವ ಸಾಧ್ಯತೆ ಇದೆ.

ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾ‌ರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ನವದೆಹಲಿ: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮು ಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆ‌ರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು. ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಕೆಒಏಖಜ) ಅಡಿಯಲ್ಲಿ 11,123 ಕೋಟಿ ರೂಗಳ

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ;ಮಾ. 22 ರಂದು ಕರ್ನಾಟಕ ಬಂದ್ : ವಾಟಾಳ ನಾಗರಾಜ

ಬೆಂಗಳೂರು: ಕೆಎಸ್‌ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ ಖಂಡಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ರು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ,ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ

ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ: ಕಲಬುರಗಿ ಪೊಲೀಸರಿಂದ ಕಿಂಗ್ಪಿನ್ ಬಂಧನ

ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ

ತೆಲಂಗಾಣದಲ್ಲಿ ಸುರಂಗ ಕುಸಿತ ದುರಂತ : 5 ದಿನಗಳ ಬಳಿಕವೂ ಕಾರ್ಮಿಕರ ಸುಳಿವಿಲ್ಲ

ನಾಗರರ್ನೂಲ್ (ತೆಲಂಗಾಣ) 26- ಮಹತ್ವದ ಬೆಳವಣಿಗೆಯೊಂದರಲ್ಲಿ ಭಾಗಶಃ ಕುಸಿದಿರುವ ಎಸ್‌ಎಲ್‌ಬಿಸಿ ಸುರಂಗದಲ್ಲಿ ಕಳೆದ ಐದು ದಿನಗಳಿಂದ ಸಿಲುಕಿದ್ದ ಎಂಟು ಮಂದಿಯನ್ನು ರಕ್ಷಿಸುವಲ್ಲಿ ನಿರತರಾಗಿರುವ ತಜ್ಞರ ತಂಡವು ಸುರಂಗದ ತುದಿಯನ್ನು ತಲುಪಿ ಹಿಂತಿರುಗುವಲ್ಲಿ ಯಶಸ್ವಿಯಾಗಿದೆ. ಇದುವರೆಗಿನ ತಂಡಗಳು ಸುರಂಗದ ಅಂತ್ಯದ. ಮೊದಲು 50 ಮೀಟರ್‌ಳವರೆಗೆ ತಲುಪಲು ಸಾಧ್ಯವಾಗಿದ್ದು ಕೆಸರು ಮತ್ತು ಶಿಲಾಖಂಡರಾಶಿಗಳಿಂದ ಮಾತ್ರ, ಎನ್‌ ಡಿಆ‌ರ್ ಎಫ್, ಎಸ್‌ಡಿಆರಿ “ಎಫ್ ಮತ್ತು ಇಲಿ ಗಣಿಗಾರರನ್ನು ಒಳಗೊಂಡ 20 ಸದಸ್ಯರ ತಂಡವು (ಸುರಂಗ) ಕೊನೆಯ ಬಿಂದುಗಳನ್ನು ತಲುಪಲು ಸಾಧ್ಯವಾಯಿತು. ಆದರೆ

ಬಸ್, ಮೆಟ್ರೊ, ಹಾಲು ದರ ಏರಿಕೆ ನಂತರ ಇದೀಗ ಅಡುಗೆ ಎಣ್ಣೆ 10 -20 ರೂ. ತುಟ್ಟಿ

ಬೆಂಗಳೂರು,ಫೆ25:ಬಸ್, ಮೆಟ್ರೊ ಹಾಲು ದರ ಏರಿಕೆ ನಂತರ ಇದೀಗ ಶ್ರೀಸಾಮಾನ್ಯನ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಅಡುಗೆ ಎಣ್ಣೆ ಬೆಲೆ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಿದೆ. ತೆಂಗಿನಕಾಯಿ ಎಣ್ಣೆ ದರವು ಲೀಟರ್‌ಗೆ 300 ರೂ. ಗಡಿ ದಾಟಿದೆ. ದಿನ ನಿತ್ಯದ ಅಡುಗೆ, ತಿಂಡಿ ಮಾಡಲು ಅಡುಗೆ ಎಣ್ಣೆ ಅವಶ್ಯಕ, ಆದರೆ, ಖಾದ್ಯ ತೈಲಗಳ ಬೆಲೆ ಕಳೆದ ಒಂದು ತಿಂಗಳಿನಿಂದ ಗಣನೀಯ ಪ್ರಮಾಣದಲ್ಲಿ ದುಬಾರಿಯಾಗುತ್ತಿದೆ. ಒಂದು ತಿಂಗಳ ಹಿಂದನ ಬೆಲೆಗೂ ಈಗಿನ ದರಕ್ಕೂ 10 ರಿಂದ 20 ರೂ.

ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಭೀಕರ ಅಪಘಾತ: ಬೆಳಗಾವಿಯ 6 ಮಂದಿ ಸಾವು

ಬೆಳಗಾವಿ.ಫೆ.24-ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಗೋಕಾಕ್‌ನ ಆರು ಮಂದಿ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ 50), ಸುನಿಲ್ (45), ಬಸವರಾಜ್ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಶೆಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು, ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಸ್ಥಳೀಯ ಆಸ್ಪತ್ರೆಗೆ

ಭಾರೀ ವೇಗದಲ್ಲಿ ಭೂಮಿಯತ್ತ ಬರುತ್ತಿದೆ “ಸಿಟಿ ಕಿಲ್ಲರ್” ಕ್ಷುದ್ರಗ್ರಹ..!

ನವದೆಹಲಿ,ಫೆ. 22-ಮುಂಬರುವ 2032ರಲ್ಲಿ ವಿನಾಶಕಾರಿ ಕ್ಷುದ್ರಗ್ರಹವು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಏರಿದೆ ಎಂದು ನಾಸಾ ತಿಳಿಸಿದೆ. ಡಿಸೆಂಬರ್ 22, 2032ಕ್ಕೆ ಭೂಮಿಗೆ ಈ ಕ್ಷುದ್ರಗ್ರಹ ಅಪ್ಪಳಿಸುವ ಸಾಧ್ಯತೆ ಶೇ.3.1ರಷ್ಟು ಹೆಚ್ಚಾಗಿದೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಈ ಕ್ಷುದ್ರಗ್ರಹದ ಪಥವನ್ನು ಟ್ರಾಕ್ ಮಾಡುತ್ತಿದ್ದು, ಅಚ್ಚರಿಯ ಅಂಶಗಳನ್ನು ರಿವೀಲ್ ಮಾಡಿದೆ. ಅದರಲ್ಲೂ ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ನಗರಗಳನ್ನು ಅಪಾಯದ ಅಂಚಿಗೆ ಈ ಕ್ಷುದ್ರಗ್ರಹ ತಂದು ನಿಲ್ಲಿಸಿದ್ದು, ಅದಕ್ಕಾಗಿಯೇ 2024 ಜಖ4 ಎಂಬ ಕ್ಷುದ್ರಗ್ರಹಕ್ಕೆ ಸಿಟಿ