August 4, 2025 10:09 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ರಾಯಚುರ

ಓ.ಟಿ.ಆರ್ ಸಂಖ್ಯೆ ಸೃಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ

ರಾಯಚೂರು 23.ಮೆ 25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಓ.ಟಿ.ಆರ್ ಸಂಖ್ಯೆಯನ್ನು ಸೃಜಿಸುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ

ಮಾನ್ವಿ ಜುಮ್ಮಲದೊಡ್ಡಿ ಕೆರೆಗೆ ಸಚಿವ ಎನ್ ಎಸ್ ಬೋಸರಾಜು ಶಾಸಕ ಹಂಪಯ್ಯ ನಾಯಕ್ ಭೇಟಿ

23.ಫೆಬ್ರುವರಿ.25:-ಮಾನ್ವಿ ಪಟ್ಟಣದ ಜುಮ್ಮಲದೊಡ್ಡಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಈ ಕುರಿತು ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಆದೇಶ ನೀಡಿದರು. ಮಾನ್ವಿ ಪಟ್ಟಣದ ಜುಮ್ಮಲದೊಡ್ಡಿ, ಬೆಳಗಾಮ ಪೇಟೆ, ಆದಾಪುರ ಪೇಟೆ, ಕುಂಬಾರ ವಾಡಿ, ಪಿಂಜಾರ ಓಣಿ, ಕಲ್ಮಠ ಏರಿಯಾ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜುಮ್ಮಲದೊಡ್ಡಿಯ ಕುಡಿಯುವ ನೀರಿನ ಕೆರೆಗೆ  ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ