January 17, 2026 4:53 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಫೆ.19 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ

ಡಿಜಿಟಲ್ ಬಂಧನ:1.10 ಲಕ್ಷ ರೂ.ವಂಚನೆ

ನೋಯ್ದಾಫೆ 12- ಉತ್ತರ ಪ್ರದೇಶದ ನೋಯಾದಲ್ಲಿ ಸೈಬರ್ ಅಪರಾಧಿಗಳು ಐದು ದಿನಗಳ ಕಾಲ ಡಿಜಿಟಲ್ ಬಂಧನ ಮಾಡುವ ಮೂಲಕ ಒಂದು ಕುಟುಂಬಕ್ಕೆ 1 ಕೋಟಿ 10 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಘಟನೆ ಸೆಕ್ಟರ್ -19 ರಲ್ಲಿ ವಾಸಿಸುವ ಚಂದ್ರಭನ್ ಪಲಿವಾಲ್ ಅವರೊಂದಿಗೆ ನಡೆದಿದೆ, ಅವರು ಈ ವಿಷಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಫೆಬ್ರವರಿ 1 ರಂದು ಮಧ್ಯಾಹ್ನ 2:40 ರ ಸುಮಾರಿಗೆ, ಪಾಲಿವಾಲ್ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ