August 4, 2025 10:42 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಕಲಬುರಗಿ ಹೈಕೋರ್ಟ್ನಲ್ಲಿ ಬಾಂಬ್ ಬ್ಲಾಸ್ಟ್ನ ಅಣುಕು ಪ್ರದರ್ಶನ ಕ್ಲಿಷ್ಟಕರ, ತುರ್ತು ಪರಿಸ್ಥಿತಿಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕರೆ

ಕಲಬುರಗಿ,16ಮೇ.25 “ಅಪರೇಷನ್ ಅಭ್ಯಾಸ” ನಾಗರಿಕ ರಕ್ಷಣಾ ಕಾರ್ಯಾಚರಣೆ ಅಂಗವಾಗಿ ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಶುಕ್ರವಾರ ಸಂಜೆ ಬಾಂಬ್ ಬ್ಲಾಸ್ಟ್ ಸೃಷ್ಠಿಸಿ ತದನಂತರ ರಕ್ಷಣಾ ಕಾರ್ಯಾಚರಣೆಯ ಸನ್ನಿವೇಶದ ಕುರಿತ ಅಣುಕು ಪ್ರದರ್ಶನ ಕೋರ್ಟ್ ಅವರಣದಲ್ಲಿ ನಡೆಯಿತು.ಹೈಕೋರ್ಟ್ ನಲ್ಲಿ ಡ್ರೋನ್ ಮೂಲಕ ಬಾಂಬ್ ಹಾಕಿರುವುದನ್ನು ಸೈರನ್ ಅಪಾಯದ ಸಂದೇಶ ಖಚಿತಪಡಿಸುತ್ತಿದ್ದಂತೆ ಗಾಬರಿಗೊಂಡ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು, ಕಕ್ಷಿದಾರರು ಕಚೇರಿಯಿಂದ ಓಡಿ ಬರುವ ದೃಶ್ಯ, ಸುದ್ದಿ ಅರಿತು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಕೋರ್ಟ್ ಅವರಣ ತಪಾಸಣೆಗೊಳಪಡಿಸಿ ಪತ್ತೆಯಾದ

ಡಾ. ಫಾರುಕ್ ಮಣ್ನೂರ ಜನ್ಮದಿನ : ಸಮಾಜಿಕ ಕಾರ್ಯಕ್ರಮ ಆಯೋಜನೆ

ಡಾ. ಫಾರುಕ್ ಮಣ್ನೂರ ರಾಜಕೀಯಕ್ಕೆ ಬರಬೇಕು : ಕಮಕನೂರಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿಕೊಂಡ ಡಾ. ಫಾರುಕ್ ಮಣ್ಣೂುರಡಾ.ಫಾರುಕ್ ಮಣ್ಣೂರ ಹುಟ್ಟುಹಬ್ಬ: ಸೇವಾ ಸಂಕಲ್ಪ ದಿವಸ ಕಲಬುರಗಿ:ಡಾ.ಸಿ.ಎನ್.ಮಂಜುನಾಥ ಅವರು ಹೃದಯ ತಜ್ಙರಾಗಿ ಅನೇಕ ಬಡ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಜನರ ಪ್ರೀತಿ ವಿಶ್ವಾಸ ಸಂಪಾದಿಸಿ ಜನರ ಆಶಿರ್ವಾದದಿಂದ ಲೋಕಸಭೇಗೆ ಆಯ್ಕೆ ಆದರು ಅದೆ ಮಾದರಿಯಲ್ಲಿ ಡಾ. ಫಾರುಕ್ ಮಣ್ಷೂರ ಅವರು ನೀವು ಕೂಡ ರಾಜಕೀಯಕ್ಕೆ ಬಂದು ಬಡ ಜನರ ಸೇವೆ ಮಾಡಬೇಕು ನಮ್ಮ ಬೆಂಬಲ ಸಹಾಕಾರ ಸದಾ ಇರುತ್ತೇ

ಮೇ 31ರೊಳಗೆ ಪಾವತಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ವಿದ್ಯುತ್ ಬಿಲ್‌ ಪಾವತಿಗೆ ಜೆಸ್ಕಾಂ ಮನವಿ.

ಕಲಬುರಗಿ: ಕೆಲ ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ಕೂಡಲೇ ಬಾಕಿ ಪಾವತಿಸಬೇಕೆಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಜೆಸ್ಕಾಮ್) ಮನವಿ ಮಾಡಿದೆ. ನಗರದ ಹಲವಾರು ಬಡಾವಣೆಗಳ ನೂರಾರು ಗ್ರಾಹಕರು ಕೆಲ ತಿಂಗಳುಗಳಿಂದ ಬಾಕಿಯಿರಿಸಿಕೊಂಡಿದ್ದು, ಅಂಥವರು ಪಾವತಿಸಬೇಕು. ಇಲ್ಲದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂಥ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜೆಸ್ಕಾಮ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಕಲಬುರಗಿ ನಗರದ ಫರಾಚಾ ಹಾಲ್, ಮದಿನಾ ಕಾಲೊನಿ, ಖಮರ್ ಕಾಲೋನಿ, ಪೀರ್ ಬಂಗಾಲಿ ದರ್ಗಾ, ನೂರಾನಿ ಮೊಹಲ್ಲಾ, ಮಿಲ್ಲತನಗರ, ಬುಲಂದ ಪರ್ವೇಜ್

ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,10.ಮೇ.25-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ 5,530 ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ  ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್. ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆಯೆ ಪ್ರಮುಖ ಕಾರಣ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಳ ಮೀಸಲಾತಿ ಸಮೀಕ್ಷೆ ನಂತರ ಶಿಕ್ಷಕರ ನೇಮಕಾತಿಯಾಗಿ ಸಮಸ್ಯೆ ಬಗೆಹರಿಯಲಿದೆ. ಖಾಯಂ ಶಿಕ್ಷಕರು ಇಲ್ಲದಕ್ಕಾಗಿಯೇ

ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಎಂಜನಿಯರುಗಳಿಗೆ ನಿರ್ದೇಶನ

ಬೆಂಗಳೂರು, 25.ಮೇ 10:- ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸೆ ್ತಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪಂಚಾಯತ್ ರಾಜ್ ಇಲಾಖೆಯ ಎಂಜನಿಯರುಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪಂಚಾಯತ್ ರಾಜ್ ಎಂಜನಿಯರಿAಗ್ ಇಲಾಖೆ ಹಾಗೂ

ಬೀದರ ಸುದ್ದಿ..

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ=================ಬೀದರ ಮೇ.10:- 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ದಿನಾಂಕ: 26-05-2025 ರಿಂದ 02-06-2025ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಕಾರಣ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಜಿಲ್ಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.12 ರಂದು ವಿದ್ಯುತ್ ವ್ಯತ್ಯಯ===========ಬೀದರ  ಮೇ.10:- ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ನೊಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ

ಬೀದರ 9.ಮೇ.25:- 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ದಿನಾಂಕ: 26-05-2025 ರಿಂದ 02-06-2025ರವರೆಗೆ ನಡೆಸಲಾಗುತ್ತಿದೆ. ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಕಾರಣ ಜಿಲ್ಲೆಯ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Is

ಕಲಬುರಗಿ ವಿಮಾನ ಪ್ರಯಾಣಿಕರಲ್ಲಿ ಮನವಿ

ಕಲಬುರಗಿ, 9.ಮೇ 25: ಕಲಬುರಗಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳು ಎಂದಿನoತೆ ಮುಂದುವರೆದಿವೆ; ಆದಾಗ್ಯೂ, ನಡೆಯುತ್ತಿರುವ ಪರಿಸ್ಥಿತಿಯಿಂದಾಗಿ, ಭದ್ರತಾ ತಪಾಸಣೆಗಳು ಸಾಮಾನ್ಯಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು ಹಾಗಾಗಿ ನಿಗಧಿತ ಸಮಯಕ್ಕೆ ಪ್ರಯಾಣಿಕರು ಆಗಮಿಸಲು ಹಾಗೂ ಸಹಕರಿಸಲು ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕರಾದ ಮಹೇಶ್ ಅವರು ಮನವಿ ಮಾಡಿಕೊಂಡಿದ್ದಾರೆ.  ಪ್ರಯಾಣಿಕರ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊನೆಯ ಕ್ಷಣದ ಅನಾನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ ಎರಡು ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪಲು

ಮಕ್ಕಳು ಬಿಸಿಲಲ್ಲಿ ಓಡಾಡದೆ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮಕ್ಕಳು ಇಂತಹ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ

ಯಾದಗಿರಿ : 09.ಮೇ 25, : ಜಿಲ್ಲೆಯಲ್ಲಿ 5 ರಿಂದ 16ರ ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಮಕ್ಕಳಿಗೆ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ನಾಟಕ, ನೃತ್ಯ, ಯೋಗ, ಕರಾಟೆ, ಪ್ರಕೃತಿ ಪರಿಸರ, ಓದುವ ಕೌಶಲ್ಯ ಕುರಿತು 15 ದಿನದ ಶಿಬಿರವನ್ನು ಹಮ್ಮಿಕೊಳ್ಳಲಾಯಿತು ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವದ್ದಿ ಇಲಾಖೆ ಉಪ ನಿರ್ದೆಶಕರಾದ ವೀರನಗೌಡ ಪಾಟೀಲ್ ಅವರು ಹೇಳಿದರು.      ಯಾದಗಿರಿ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ

ಭಾರತೀಯ ಸೈನಿಕರ ಶ್ರೇಯಸ್ಸಿ ಗಾಗಿ  ಮಸೀದಿಗಳಲ್ಲಿ  ಶುಕ್ರವಾರ ವಿಶೇಷ ಪ್ರಾರ್ಥನೆ : ಜಮೀರ್ ಅಹಮದ್ ಖಾನ್

ಯಾದಗಿರಿ : 9:ಮೇ :25 ಪೆಹಲ್ಗಮ್  ದಾಳಿ ಹಿನ್ನೆಲೆಯಲ್ಲಿ  ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ  ರಾಜ್ಯದ ಎಲ್ಲ ಮಸೀದಿಗಳಲ್ಲಿ  ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ವಖ್ಫ್ ಬೋರ್ಡ್ ಮುಖ್ಯ