August 4, 2025 4:23 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ 134ನೇ ತಾಲೂಕ ಮಟ್ಟದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಚಿಂಚೋಳಿ ಪಟ್ಟಣದ ಪೋಲಕಪಳ್ಳಿ ಹರವಲಯದ ಪ್ರವಾಸಿಗ ಮಂದಿರದಲ್ಲಿ ಜಯಂತೋತ್ಸವ.

ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ 134ನೇ ತಾಲೂಕ ಮಟ್ಟದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಚಿಂಚೋಳಿ ಪಟ್ಟಣದ ಪೋಲಕಪಳ್ಳಿ ಹರವಲಯದ ಪ್ರವಾಸಿಗ ಮಂದಿರದಲ್ಲಿ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಹೋಡೆಬೀರನಳ್ಳಿ, ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ದೋಸ್ತಿ ಮತ್ತು ಜಯಂತೋತ್ಸವದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು  ಪತ್ರಿಕಾಗೋಷ್ಠಿ ಉದ್ದೇಶ ಜಯಂತೋತ್ಸವ ಸಮಿತಿಯ  ಸಮಾಜದ ಮುಖಂಡರಾದ ಗೌತಮ್ ಬೊಮ್ಮಳ್ಳಿ, ಅವರು ಮಾತನಾಡಿ ಏಪ್ರಿಲ್ 29ನೇ ತಾರೀಕು ರಂದು ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ

ಏಪ್ರಿಲ್ 13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.11.ಏ.25-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ  ಏಪ್ರಿಲ್ 13ರಂದು ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊAದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ಸರಾಫ್ ಬಜಾರ್ ಫೀಡರ್: ಸರಾಫ ಬಜಾರ್, ಕ್ಲಾಥ್ ಬಜಾರ್, ಚಪ್ಪಲ ಬಜಾರ, ಹೋಳಿ ಕಟ್ಟಾ, ಮಕ್ತಂಪೂರ್, ಸಂದಾಲ ಗಲ್ಲಿ, ಚಟ್ಟೆವಾಡಿ, ಹೊಸ ಡಂಕಾ, ಸಂತ್ರಾಸ್‌ವಾಡಿ  ಹಾಗೂ ಸುತ್ತಮುತ್ತಲಿನ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೆ ಸೂಚನೆ

ಯಾದಗಿರಿ : 11.ಏಪ್ರಿಲ್ 25,  : ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಡಾ.ಸುಶೀಲಾ.ಬಿ ಅವರು  ಹೊರಡಿಸಿದ್ದಾರೆ.      ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2025ರ ಏಪ್ರಿಲ್ 15 ರಿಂದ 21ರ ವರೆಗೆ ಮೌಲ್ಯಮಾಪನ ಪ್ರಕ್ರಿಯೆಯು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ.      ಮೌಲ್ಯಮಾಪನ ಕೇಂದ್ರಗಳು

ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯಿರಿ: ಸಿಇಒ ರಾಹುಲ್ ಪಾಂಡ್ವೆ

ಕಲಬುರಗಿ ನಗರದ ಕೆ.ಸಿ.ಟಿ. ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿ ಏಪ್ರಿಲ್ 16 ರಂದು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭ ಪಡೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಮನವಿ ಮಾಡಿದರು.ಏಪ್ರೀಲ್ 08ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿರುದ್ಯೋಗ ನಿವಾರಣೆ

ಖಾಸಗಿ ವಾಹನ ಬಾಡಿಗೆ ಪಡೆಯಲು ಇ-ಟೆಂಡರ್ ಅರ್ಜಿ ಆಹ್ವಾನ

ಯಾದಗಿರಿ : 07 ಏಪ್ರಿಲ್ 25, : ಯಾದಗಿರಿ ಜಿಲ್ಲೆಯ 2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಹಾರ ಯೋಜನೆ ಯಾದಗಿರಿ ಜಿಲ್ಲಾ ಪಂಚಾಯತ ಜಿಲ್ಲೆಯ ಕಛೇರಿ ಕಾರ್ಯಕ್ಕಾಗಿ ಖಾಸಗಿ ವಾಹನ ಬಾಡಿಗೆ ಪಡೆಯಲು ಇ-ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ (ಮ.ಉ.ಯೋ) ಶಿಕ್ಷಣಾಧಿಕಾರಿಗಳು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಹಾರ ಯೋಜನೆ ಇಲಾಖೆಯಡಿ ಕಛೇರಿ ಕಾರ್ಯಾಚಟುವಟಿಕೆಗಾಗಿ ಖಾಸಗಿ

ಮಾರ್ಚ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ,21.ಮಾ.25.-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 33/11 ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೇನನ್ಸ್ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ವಿತರಣಾ ಕೇಂದ್ರಗಳಲ್ಲಿನ ಗ್ರಾಮಗಳಲ್ಲಿ ಇದೇ ಮಾರ್ಚ್ 22 ರಂದು ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಜೇವರ್ಗಿ ಉಪ ವಿಭಾಗ 33ಕೆ.ವಿಅಂಕಲಗಾ ವಿದ್ಯುತ್ ವಿತರಣಾ ಕೇಂದ್ರ:

ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಹಾಗೂ ವಾಹನ ಚಾಲಕ ಹುದ್ದೆಗೆ ಟೆಂಡರ್ ಆಹ್ವಾನ

ಕಲಬುರಗಿ,21.ಮಾ.25.-ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ 2025-26ನೇ ಸಾಲಿಗೆ  ಹೊರಗುತ್ತಿಗೆ ಆಧಾರದ ಮೇಲೆ ಓರ್ವ ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ಓರ್ವ ವಾಹನ ಚಾಲಕ ಹುದ್ದೆಗೆ ನೇಮಕ ಮಾಡಿಕೊಳ್ಳಲು ಟೆಂಡರ್ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಸಹ ನಿರ್ದೇಶಕರು (ಆಡಳಿತ) ಅವರು ತಿಳಿಸಿದ್ದಾರೆ.  ಟೆಂಡರ್ ಒಪ್ಪಂದದ ಅವಧಿಯು ದಿನಾಂಕ: 01-04-2025 ರಿಂದ 31-03-2026 ರವರೆಗೆ ಇದ್ದು, ಈಗಾಗಲೇ ಮಾರ್ಚ್ 20 ರಿಂದ ಇ-ಟೆಂಡರ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಭಾರತ ಚುನಾವಣಾ ಆಯೋಗ: ಅಧಾರ್ ನೊಂದಿಗೆ  ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್.

ಬೆಂಗಳೂರು,19, ಮಾರ್ಚ್.25,: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ   ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಈ ಸಂಬಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ  ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ

ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಮಾರ್ಚ 17 ರಿಂದ 23 ವರೆಗೆ.

ಚಿಂಚೋಳಿ ತಾಲೂಕಿನ ಕೋಟಗಾ ಗ್ರಾಮದ ಆರಾಧ್ಯ ದೇವರಾದ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಮಾರ್ಚ 17 ರಿಂದ 23 ವರೆಗೆ  7 ದಿನ ಶಪ್ತಾ ಮಾಡುವ ಮೂಲಕ ಪ್ರಾರಂಭ ವಾಗಿದೆ.ದಿನಾಂಕ 24 ಮಾರ್ಚ್ ರಂದು ಮಹಾ ಪ್ರಸಾದ ಹಾಗೂ 25 ಬೆಳಿಗ್ಗೆ  7 ಗಂಟೆಯಿಂದ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನಡೆಯುತ್ತದೆ.ಮೆರವಣಿಗೆಯಲ್ಲಿ ಪ್ರಖ್ಯಾತ ಎರಂಡಗಿ ಬ್ಯಾಂಡ್, ಯಾದಗಿರಿಯ ಗೊಂಬೆ ಕುಣಿತ, ಮುಗಳಕೊಡದ ಗೀಗೀಪದ, ಮಕ್ಕಳ ಕೋಲಾಟ, ಪುರಂತರ ಸೇವೆ ಹಾಗೂ ವಿವಿಧ ಗ್ರಾಮದ ಭಜನಾ ಸಂಘ ಗಳಿಂದ

ಶ್ರೀ ಶರಣಬಸವೇಶ್ವರರ 203ನೇ ಜಾತ್ರಾ ಉತ್ಸವ ನಿಮಿತ್ಯ “ಲಕ್ಷದೀಪೋತ್ಸವ” ಜರುಗುವುದು.

ಶ್ರೀ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ದಿನಾಂಕ 16.03.2025 ರವಿವಾರದಂದು ಸಾಯಂಕಾಲ 6 ಗಂಟೆಗೆ ಜಗದೊಡೆಯ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ 203ನೇ ಜಾತ್ರಾ ಉತ್ಸವ ನಿಮಿತ್ಯ “ಲಕ್ಷದೀಪೋತ್ಸವ” ಜರುಗುವುದು.